Menu

ಮಗಳು ಮಾದಕ ವ್ಯಸನಿಯೆಂದು ತಿಳಿದ ತಾಯಿ ಆತ್ಮಹತ್ಯೆ ಯತ್ನ

ಆಂಧ್ರಪ್ರದೇಶದ ಗುಂಟೂರಿನಲ್ಲಿ ಮಗಳು ಮಾದಕ ವ್ಯಸನಿ ಎಂಬುದನ್ನು ತಿಳಿದುಕೊಂಡ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಮಗಳಿಗೆ ಡ್ರಗ್ಸ್​ ಕೊಡುತ್ತಿದ್ದ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ತಾಯಿ ಆಘಾತಕ್ಕೊಳಗಾಗಿದ್ದರು. ಮಗಳು ಓದುತ್ತಿದ್ದ ಕಾಲೇಜಿನಲ್ಲಿ ಓದುತ್ತಿರುವ ಹಿರಿಯ ವಿದ್ಯಾರ್ಥಿಯೊಬ್ಬ ಇನ್‌ಸ್ಟಾಗ್ರಾಮ್ ಮೂಲಕ ಪ್ರಥಮ ವರ್ಷದ ಇಂಟರ್‌ ಮೀಡಿಯೇಟ್‌ ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡ ಬಳಿಕ ಎರಡನೇ ವರ್ಷದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿರುವುದಾಗಿ ಮನವೊಲಿಸಿ ಮಾದಕ ವ್ಯಸನಿಯನ್ನಾಗಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ಬಾಲಕಿಯ

ಮತಕಳವು ವಿರುದ್ಧ ಕಾಂಗ್ರೆಸ್‌ ಹೋರಾಟ, ವಾಹನಗಳ ದೆಹಲಿ ಪ್ರವೇಶಕ್ಕೆ ಬಿಜೆಪಿ ಸರ್ಕಾರ ತಡೆ: ಡಿಕೆ ಶಿವಕುಮಾರ್‌ ಆಕ್ರೋಶ

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ಹೋರಾಟ  ಕಾಂಗ್ರೆಸ್‌ ಹೋರಾಟ ನಡೆಸುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ , ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶವನ್ನು ಬಿಜೆಪಿ ಸರ್ಕಾರ  ತಡೆಯುತ್ತಿದೆ  ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿ

ವಿಮಾನದಲ್ಲಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌

ಗೋವಾದಿಂದ ನವದೆಹಲಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಮೆರಿಕದ ಯುವತಿಯೊಬ್ಬರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಖಾನಾಪುರದ ಮಾಜಿ ಶಾಸಕಿ ಹಾಗೂ ಗೋವಾದ ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಕರ್ ವೈದ್ಯಕೀಯ ನೆರವು ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಡಾ.ಅಂಜಲಿ ನಿಂಬಾಳ್ಕರ್ ಅವರ ಮಾನವೀಯ ಸೇವೆಯನ್ನು

ದೇಶದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜನಗಣತಿ: 11,718 ಕೋಟಿಗೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ದೇಶಾದ್ಯಂತ ಇದೇ ಮೊದಲ ಬಾರಿಗೆ ನಡೆಯಲಿರುವ 2027ರ ಜನಗಣತಿಗೆ 11,718 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು

ಕೇಂದ್ರ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಕೇಂದ್ರ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (91) ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುದೀರ್ಘ ಕಾಲ ರಾಜಕೀಯವಾಗಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಲೋಕಸಭೆಯ ಸ್ಪೀಕರ್ ಆಗಿಯೂ

ಅರುಣಾಚಲದಲ್ಲಿ 1000 ಅಡಿ ಆಳದ ಪ್ರಪಾತಕ್ಕೆ ಬಸ್ ಬಿದ್ದು 21 ಕಾರ್ಮಿಕರ ದುರ್ಮರಣ ಶಂಕೆ!

ಅರುಣಾಚಲ ಪ್ರದೇಶದ ಕಡಿದಾದ ತಿರುವಿನಲ್ಲಿ ಬಸ್ 1000 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಬಸ್ ನಲ್ಲಿದ್ದ 21 ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಡಿಸೆಂಬರ್ 8ರಂದು ತಡರಾತ್ರಿ ಅರುಣಾಚಲ ಪ್ರದೇಶದ ಹಯುಲಿಯಾಂಗ್-ಚಾಗಲಗಂ ರಸ್ತೆಯಲ್ಲಿ ಕಡಿದಾದ ತಿರುವುಗಳಲ್ಲಿ ಸಂಚರಿಸುತ್ತಿದ್ದ ಬಸ್ ನಿಯಂತ್ರಣ

ಗೋವಾ ನೈಟ್‌ ಕ್ಲಬ್‌ ದುರಂತ: ಪಲಾಯನ ಮಾಡಿದ್ದ ಮಾಲೀಕರಾದ ಲುತ್ರಾ ಸೋದರರು ಥೈಲ್ಯಾಂಡ್‌ನಲ್ಲಿ ಅರೆಸ್ಟ್‌

ಕಳೆದ ಶನಿವಾರ ರಾತ್ರಿ ಗೋವಾದ ಬೀರ್ಚ್‌ ಬೈ ನೈಟ್‌ಕ್ಲಬ್‌ನಲ್ಲಿ ಅಗ್ನಿ ದುರಂತ ನಡೆದು ೨೫ ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಕ್ಲಬ್‌ ಮಾಲೀಕರಾದ ಸೌರಭ್‌ ಮತ್ತು ಗೌರವ್‌ ಲುತ್ರಾ ಸಹೋದರರನ್ನು ಥೈಲ್ಯಾಂಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಥೈಲ್ಯಾಂಡ್‌ ಪೊಲೀಸರು ಲುತ್ರಾ

ನಿದ್ದೆಯಲ್ಲಿ ಮಗ್ಗಲು ಬದಲಿಸಿದ ತಂದೆ: ಪಕ್ಕದಲ್ಲಿದ್ದ 26 ದಿನದ ಮಗು ಸಾವು

ರಾತ್ರಿ ಮಂಚದಲ್ಲಿ ಮಲಗಿದ್ದ ತಂದೆ ಗಾಢ ನಿದ್ರಯಲ್ಲಿದ್ದಾಗ ಪಕ್ಕದಲ್ಲೇ ಮಲಗಿದ್ದ 26 ದಿನದ ಮಗುವಿನ ಮೇಲೆಯೇ ಮಗ್ಗಲು ಬದಲಾಯಿಸಿದ್ದರಿಂದ ಅವರ ಕೆಳಗೆ ಸಿಲುಕಿ ಮಗು ಮೃತಪಟ್ಟಿದೆ. ಉತ್ತರ ಪ್ರದೇಶದ ಗಜ್ರೌಲಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಸಿಲುಕಿ ನವಜಾತ ಶಿಶು

ವೀರ್ ಸಾವರ್ಕರ್ ಪ್ರಶಸ್ತಿ ನಿರಾಕರಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್!

ಆರ್ ಎಸ್ ಎಸ್ ನಿಲುವುಗಳ ಪರ ಧ್ವನಿ ಎತ್ತಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುತ್ತಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ವೀರ್ ಸಾವರ್ಕರ್ ಪ್ರಶಸ್ತಿ ನಿರಾಕರಿಸಿ ಅಚ್ಚರಿ ಮೂಡಿಸಿದ್ದಾರೆ. ಹೈ ರೇಂಜ್ ಗ್ರಾಮೀಣ ಅಭಿವೃದ್ಧಿ ಸೊಸೈಟಿ ವೀರ್ ಸಾವರ್ಕರ್ ಅಂತರರಾಷ್ಟ್ರೀಯ ಇಂಪ್ಯಾಕ್ಟ್

ರೇಷ್ಮೆ ಬದಲು ಪಾಲಿಸ್ಟರ್ ದುಪ್ಪಟ್ಟ ಪೂರೈಕೆ: ತಿರುಪತಿ ದೇವಸ್ಥಾನಕ್ಕೆ 55 ಕೋಟಿ ರೂ. ವಂಚನೆ!

ತಿರುಪತಿ: ನಕಲಿ ತುಪ್ಪ ಮಾರಾಟ, ಕಾಣಿಕೆ ಡಬ್ಬಿ ಕಳವು ನಂತರ ಇದೀಗ ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ನಕಲಿ ರೇಷ್ಮೇ ವಸ್ತ್ರಗಳನ್ನು ಮಾರಾಟ ಮಾಡಿ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಶ್ರೇಷ್ಠ ಮಲ್ಬೇರಿ ರೇಷ್ಮೆ