Menu

20 ಪ್ರಯಾಣಿಕರ ಬಲಿ ಪಡೆದ ಬಸ್ ಮೇಲೆತ್ತು 23,000 ರೂ. ದಂಡ!

ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕಾವೇರಿ ವೋಲ್ವೊ ಬಸ್ ಮೇಲೆ ಸಂಚಾರಿ ನಿಯಮ ಉಲ್ಲಂಘನೆಯ ಹಲವು ಪ್ರಕರಣಗಳು ಇದ್ದು, 23 ಸಾವಿರ ರೂ. ದಂಡದ ಚಲನ್ ಗಳಿದ್ದವು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಶುಕ್ರವಾರ ಮುಂಜಾನೆ ಹೈದರಾಬಾದ್ ನ ಕರ್ನೂಲ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 20 ಪ್ರಯಾಣಿಕರು ಸಜೀವದಹನಗೊಂಡಿದ್ದರೆ, 11ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅಪಘಾತದ ನಂತರ ಬಸ್ ಬಗ್ಗೆ ಮಾಹಿತಿ

ಕರ್ನೂಲ್ ಬಸ್ ದುರಂತ: ಉನ್ನತ ಮಟ್ಟದ ತನಿಖೆಗೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದ ಡಿಕೆ ಶಿವಕುಮಾರ್

“ಕರ್ನೂಲ್ ಬಸ್ ದುರಂತದ ಕುರಿತಂತೆ  ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ,

ಯಾವ ಒತ್ತಡಕ್ಕೂ ರಷ್ಯಾ ಮಣಿಯದು: ಟ್ರಂಪ್‌ಗೆ ಪುಟಿನ್‌ ಎಚ್ಚರಿಕೆ

ರಷ್ಯಾದ ತೈಲ ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧಗಳ ಕುರಿತು ಪ್ರತಿಕ್ರಿಯಿಸಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕ ಅಥವಾ ಯಾವುದೇ ಇತರ ದೇಶದ ಒತ್ತಡಕ್ಕೆ ರಷ್ಯಾ ಎಂದಿಗೂ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಷ್ಯಾದ ಗಡಿಯೊಳಗೆ ದಾಳಿ ನಡೆಸಿದರೆ ಕಠಿಣ ಪ್ರತಿಕ್ರಿಯೆ ನೀಡಲಾಗುವುದು

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಬೆಂಕಿಗಾಹುತಿ: 25 ಮಂದಿ ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಕರ್ನೂಲ್‌  ಚಿನ್ನಟೇಕೂರು ಬಳಿ ಬೈಕ್‌ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಉರಿದಿದ್ದು, 25 ಮಂದಿ ಸಜೀವ ದಹನವಾಗಿದ್ದಾರೆ. ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರಿದ್ದು, ಶುಕ್ರವಾರ ಬಳಗಿನ ಜಾವ ವೇಗವಾಗಿ ಬಂದ ಬೈಕ್‌

ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರ ಸಭೆ: ಡಿಸಿಎಂ 

“ಇದೇ 30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರುಗಳ ಸಮ್ಮೇಳನವನ್ನು  ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಒಪ್ಪಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದ

ರಕ್ಷಣಾ ಪಡೆಗಳ ಬಲವರ್ಧನೆಗೆ 79,000 ಕೋಟಿ ಮೌಲ್ಯದ ಹಾರ್ಡ್ ವೇರ್ ಖರೀದಿಗೆ ಕೇಂದ್ರ ನಿರ್ಧಾರ

ಭಾರತದ ರಕ್ಷಣಾ ಪಡೆಗಳ ಬಲವರ್ಧನೆಗೆ ಕೇಂದ್ರ ಸರ್ಕಾರ 79,000 ಕೋಟಿ ರೂ. ಮೌಲ್ಯದ ಹಾರ್ಡ್ ವೇರ್ ಖರೀದಿಗೆ ಮುಂದಾಗಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಗುರುವಾರ ನಡೆದ ರಕ್ಷಣಾ ಪಡೆಗಳ ಖರೀದಿ ಕೌನ್ಸಿಲ್ (The Defence Acquisition Council)

ನವೆಂಬರ್‌ನಿಂದ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ಪರಿಷ್ಕರಣೆ

ಚುನಾವಣಾ ಆಯೋಗವು ನವೆಂಬರ್ ಆರಂಭದಿಂದ ಹಂತ ಹಂತವಾಗಿ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR ) ನಡೆಸಲಿದೆ. 2026 ರಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಮೊದಲು ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಸಂಬಂಧ ದೇಶದ ಎಲ್ಲಾ ರಾಜ್ಯಗಳು ಮತ್ತು

ಖಾದ್ಯ ತೈಲ ಘಟಕ: ಪಾಲುದಾರರ ನೋಂದಣಿ ಕಡ್ಡಾಯವೆಂದ ಸಚಿವ ಪ್ರಲ್ಹಾದ್ ಜೋಶಿ

ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು, ಮಿಶ್ರಣಕಾರರು, ಮರು-ಪ್ಯಾಕರ್‌ಗಳು ಮತ್ತಿತರ ಪಾಲುದಾರರ ನೋಂದಣಿ ಕಡ್ಡಾಯವಾಗಿದೆ. ಆನ್‌ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ರಿಟರ್ನ್‌ ಸಲ್ಲಿಕೆ ಕೂಡ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್

ಲ್ಯಾಡಿಂಗ್‌ ವೇಳೆ ಕುಸಿದ ಹೆಲಿಪ್ಯಾಡ್:‌ ರಾಷ್ಟ್ರಪತಿ ದ್ರೌಪದಿ ಮರ್ಮು ಪಾರು

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್‌ ಆಗುತ್ತಿದ್ದಂತೆ ಲ್ಯಾಂಡಿಂಗ್ ಪ್ಯಾಡ್‌ ನಲ್ಲಿ ಸಿಲುಕಿಕೊಂಡ ಘಟನೆ ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ರಾಷ್ಟ್ರಪತಿ ಅವರಿದ್ದ ಹೆಲಿಕಾಪ್ಟರ್‌ನ ಒಂದು ಭಾಗ ಡಾಂಬರಿನಲ್ಲಿ ಸಿಲುಕಿಕೊಂಡಿತ್ತು.

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: ನಾಲ್ವರ ದುರ್ಮರಣ

ಬಹುಮಹಡಿ ವಸತಿ ಕಟ್ಟಡದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟು 10 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಸಂಭವಿಸಿದೆ. ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್‌ನ 10ನೇ ಮಹಡಿಯಲ್ಲಿ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ