Menu

Domestic Violence: ಸೆಕ್ಸ್‌ಗೆ ನಿರಾಕರಿಸಿದ ಪತ್ನಿಗೆ ಬೆಂಕಿ ಹಚ್ಚಿದ ಪತಿ

ಹೆಂಡತಿ ಲೈಂಗಿಕ ಕ್ರಿಯೆಗೆ ನಿರಾಕರಿಸಿದಳೆಂದು ವ್ಯಕ್ತಿಯೊಬ್ಬ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಮುಂಬೈನ ಚೆಂಬೂರಿನಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಸುಟ್ಟ ಗಾಯಗಳಾಗಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್ ಅವ್ಹಾದ್ ಹೆಂಡತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಬಯಸಿದ್ದನು. ಆದರೆ ಆಕೆ ಕೆಲಸಕ್ಕೆ ಹೋಗಲು ತಡವಾಗುತ್ತಿದೆ ಎಂದು ಹೇಳಿ ಆಕೆ ನಿರಾಕರಿಸಿದಳು. ಕುಪಿತಗೊಂಡ ಜಗಳ ತೆಗೆದು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆ ಮನೆ ಕೆಲಸ

LPG Price: ವಾಣಿಜ್ಯ ಬಳಕೆ ಎಲ್‌ಪಿಜಿ ದರ 24 ರೂ. ಇಳಿಕೆ

19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಬೆಲೆಯಲ್ಲಿ 24 ರೂ. ಕಡಿತಗೊಂಡಿದೆ. ಇಂದಿನಿಂದಲೇ (ಜೂನ್ 1) ಪರಿಷ್ಕೃತ ದರ ಜಾರಿಗೆ ಬರಲಿದೆ. ಗೃಹ ಬಳಕೆ ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಡಿಯನ್ ಆಯಿಲ್ ಕಾರ್ಪೋರೇಷನ್‌ ಹೊರಡಿಸಿದ ಹೊಸ ದರದ ಪ್ರಕಾರ, ಹೊಸದಿಲ್ಲಿಯಲ್ಲಿ

Pak Spay Arrest: ಪಾಕ್‌ ಪರ ಸ್ಪೈ ಭಾರತೀಯನ ಬಂಧನ

ಪಹಲ್ಗಾಂನಲ್ಲಿ ಉಗ್ರರ ದಾಳಿ, ಪಾಕ್‌ ವಿರುದ್ಧ ಭಾರತದಿಂದ ಆಪರೇಷನ್‌ ಸಿಂಧೂರು ಕಾರ್ಯಾಚರಣೆಯ ಬಳಿಕ ದೇಶದ ಗುಪ್ತಚರ ಸಂಸ್ಥೆ ಕಾರ್ಯಾಚಲನೆ ತೀವ್ರಗೊಳಿಸಿ ಹಲವು ಪಾಕ್‌ಪರ ಗೂಢಚಾರರನ್ನು ಈಗಾಗಲೇ ಬಂಧಿಸಿದೆ. ಇದೀಗ ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಮಾಹಿತಿ ನೀಡುತ್ತಿದ್ದ ಗೂಢಚಾರನನ್ನು ರಾಜಸ್ಥಾನದ ಡಿಗ್ ಜಿಲ್ಲೆಯಲ್ಲಿ

ನಾದಿನಿಗೆ ಮದುವೆ ಮಾಡಿದ್ದಕ್ಕೆ ಬಾವನಿಂದ ಕಿರುಕುಳ: ತಾಯಿ, ಮಕ್ಕಳ ಆತ್ಮಹತ್ಯೆ

ನಾದಿನಿಯ ಮದುವೆ ಮಾಡಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿ ಅಮೆರಿಕದಿಂದಲೇ ಕಿರುಕುಳ ನೀಡುತ್ತ, ಬೆದರಿಕೆ ಹಾಕಲು ಶುರು ಮಾಡಿದ್ದರಿಂದ ಬೇಸತ್ತ ತಾಯಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿರುವ ಘಟನೆ ಹರಿಯಾಣದ ಕೈಥಾಲ್​ನಲ್ಲಿ ನಡೆದಿದೆ. ಅಳಿಯನ ಕಾಟದಿಂದ ಬೇಸತ್ತ ಗುಡ್ಡಿ ದೇವಿ ಇಬ್ಬರು ವಿವಾಹಿತ

ಜಪಾನ್ ನ ಹೊಕೈಡೊದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

ದ್ವೀಪರಾಷ್ಟ್ರ ಜಪಾನ್ ನ ಹೊಕೈಡೊದಲ್ಲಿ ಶನಿವಾರ ಮಧ್ಯಾಹ್ನ 6.1 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಹವಾಮಾನ ಇಲಾಖೆ ಸುನಾಮಿ ಎಚ್ಚರಿಕೆ ನೀಡಿದೆ. ಜಪಾನ್ ನ ಪೂರ್ವ ಕರಾವಳಿಯ ಹೊಕೈಡೊದಲ್ಲಿ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಹವಾಮಾನ ಇಲಾಖೆ

ದೇಶದಲ್ಲಿ ಕೋವಿಡ್ ಗೆ 7 ಬಲಿ, 2700ಕ್ಕೇರಿದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿದ್ದು, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ದೇಶದಲ್ಲಿ ಕಳೆದ ಒಂದು ವಾರದಲ್ಲಿ 1000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 270ಕ್ಕೆ ಏರಿಕೆಯಾಗಿದೆ ಎಂದು

ಕೇರಳದ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ತಿರುವನಂತಪುರಂ: ಭಾರತೀಯ ಹವಾಮಾನ ಇಲಾಖೆ (Iಒಆ) ಮುಂದಿನ ಎರಡು-ಮೂರು ದಿನಗಳಲ್ಲಿ ದೇಶಾದ್ಯಂತ ಮಿಂಚು ಸಹಿತ ಗುಡುಗು ಸಿಡಿಲು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ನಿರ್ದಿಷ್ಟವಾಗಿ ಕೇರಳಕ್ಕೆ, ಮೇ 31 ರಂದು 8 ಜಿಲ್ಲೆಗಳಿಗೆ ಕೆಂಪು

ಪಾಕಿಸ್ತಾನವನ್ನು 4 ಭಾಗ ಮಾಡ್ತೀವಿ: ಸಚಿವ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

ನವದೆಹಲಿ: ಭಾರತ ಬಯಸಿದರೆ ಪಾಕಿಸ್ತಾನವನ್ನು ನಾಲ್ಕು ಭಾಗಗಳಾಗಿ ವಿಂಗಡಿಸುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸ್ವದೇಶೀ ನಿರ್ಮಿತ ಐಎನ್ ಎಸ್ ವಿಕ್ರಾಂತ್ ಗೆ ಶುಕ್ರವಾರ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಇತ್ತೀಚೆಗೆ ನಡೆದ

Indus Water Treaty: ಸಿಂಧೂ ಜಲ ವಿಚಾರದಲ್ಲಿ ಪಾಕ್‌ ರಾಜಿ ಇಲ್ಲ: ಸೇನಾ ಮುಖ್ಯಸ್ಥ ಅಸಿಮ್‌

ನೀರಿನ ವಿಚಾರ 24 ಕೋಟಿ ಜನರಿಗೆ ಸಂಬಂಧಿಸಿದ್ದಾಗಿದೆ, ಹೀಗಾಗಿ ಈ ವಿಷಯದಲ್ಲಿ ಪಾಕಿಸ್ತಾನ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ. ಸಿಂಧೂ ನದಿ ನೀರು ವಿಚಾರದಲ್ಲಿ ಭಾರತದ ನಿರ್ಧಾರವನ್ನು ಉಲ್ಲೇಖಿಸಿದ ಮುನೀರ್, ಪಾಕಿಸ್ತಾನದ ಜನರಿಗೆ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 5 ಸಾವು

ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭಾರೀ ಸ್ಫೋಟದಿಂದ ಕನಿಷ್ಠ ಐವರು ಸಾವನ್ನಪ್ಪಿದ್ದು, ಸುಮಾರು 25 ಜನರು ಗಾಯಗೊಂಡಿರುವ ಘಟನೆ ಪಂಜಾಬ್‌ನ ಶ್ರೀ ಮುಕ್ತಸರ್ ಸಾಹಿಬ್‌ನಲ್ಲಿ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಹೀಗಾಗಿ ಸ್ಥಳದಲ್ಲಿ ಹಲವು ಕಾರ್ಮಿಕರು