ದೇಶ-ವಿದೇಶ
ಸತತ 8ನೇ ಬಾರಿ ಇಂದೋರ್ ಗೆ ಕ್ಲೀನ್ ಸಿಟಿ ಪ್ರಶಸ್ತಿ, 3ಕ್ಕೇರಿದ ಮೈಸೂರು!
ಬೆಂಗಳೂರು: ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ 8ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಮೂರನೇ ಸ್ಥಾನಕ್ಕೇರಿದೆ. ಗುರುವಾರ ಸ್ವಚ್ಛ ಸರ್ವೇಕ್ಷಣ್ 2024-25 ಪ್ರಶಸ್ತಿ ಪ್ರಕಟಿಸಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮರ್ಮು ‘ಸೂಪರ್ ಸ್ವಚ್ಛ ಲೀಗ್ ನಗರಗಳ ಪಟ್ಟಿಯಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರವೆಂದು ಘೋಷಿಸಲಾಗಿದೆ. ಛತ್ತೀಸಗಢದ ಅಂಬಿಕಾಪುರ 2 ಹಾಗೂ ಕರ್ನಾಟಕದ ಮೈಸೂರು 3 ಸ್ಥಾನ ಪಡೆದಿವೆ. 10 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ ಸ್ವಚ್ಛ
ಕುಮಾರಸ್ವಾಮಿಗೆ ಬಿಗ್ ರಿಲೀಫ್: ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ತಡೆ
ನವದೆಹಲಿ: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 109 ಮಂದಿ ಬಲಿ, 226 ರಸ್ತೆ ನಿರ್ಬಂಧ
ಮುಂಗಾರು ಮಳೆಯ ಆರ್ಭಟಕ್ಕೆ ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ತಿಂಗಳಲ್ಲಿ 109 ಮಂದಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹೇಳಿದೆ. 2025 ಜೂನ್ 20ರಿಂದ ಜುಲೈ 16ರ ನಡುವೆ ಸಂಭವಿಸಿದ ಮಳೆ ದುರಂತದಲ್ಲಿ 109 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ
ಕನ್ನಡ ಅನುವಾದ ದೋಷಪೂರಿತ: ಮೆಟಾಗೆ ಸಿಎಂ ಕಚೇರಿ ಪತ್ರ
ಮೆಟಾದಲ್ಲಿ ಕನ್ನಡ ವಿಷಯದಲ್ಲಿ ಸ್ವಯಂ ಅನುವಾದದಿಂದ ಅನೇಕ ತಪ್ಪುಗಳು ಉಂಟಾಗುತ್ತಿವೆ. ಇದು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಚೇರಿ ಕಳವಳ ವ್ಯಕ್ತಪಡಿಸಿದ್ದು, ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಮೆಟಾಗೆ ಪತ್ರ ಬರೆದು ಸರಿಯಾದ ರೀತಿಯಲ್ಲಿ ಅನುವಾದಿಸುವಂತೆ ಒತ್ತಾಯಿಸಿದ್ದಾರೆ. ಮೆಟಾದಲ್ಲಿ
ಭೂಕುಸಿತದಿಂದ ಮಹಿಳೆ ಸಾವು: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!
ಶ್ರೀನಗರ: ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಕಲ್ಲು ಬಂಡೆ ಬಿದ್ದು ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಭೂಕುಸಿತಗಳು ಸಂಭವಿಸಿವೆ. ಇದರಿಂದ ಯಾತ್ರಿಕರ ಸುರಕ್ಷತೆ
ಕೋಲ್ಕತಾ ಹಾಸ್ಟೆಲ್ನಲ್ಲಿ ಯುವತಿಯ ರೇಪ್: ಬಾಗಲಕೋಟೆಯ ವಿದ್ಯಾರ್ಥಿಯ ಬಂಧನ
ಕೋಲ್ಕತಾದಲ್ಲಿ ಯುವತಿಯನ್ನು ಹಾಸ್ಟೆಲ್ಗೆ ಕರೆಸಿಕೊಂಡು ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸರು ಬಾಗಲಕೋಟೆಯ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಲೋಕಾಪುರ ಪಟ್ಟಣದ ನಿವಾಸಿ ಪರಮಾನಂದ ಟೋಪಣ್ಣನವರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕೋಲ್ಕತಾದ ಜೋಕಾದಲ್ಲಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಎರಡೇ
ಸಿರಿಯಾ ಅಧ್ಯಕ್ಷರ ನಿವಾಸದ ಮೇಲೆ ಇಸ್ರೇಲ್ ಬಾಂಬ್ ಸುರಿಮಳೆ
ಇಸ್ರೇಲ್ ರಕ್ಷಣಾ ಪಡೆಗಳು ಏಕಾಏಕಿ ವಾಯುದಾಳಿ ಮೂಲಕ ಸಿರಿಯಾ ಮೇಲೆ ಬಾಂಬ್ ಗಳ ಸುರಿಮಳೆ ಸುರಿಸಿದೆ. ಇದರಿಂದ ಎರಡೂ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸಿರಿಯಾದ ಡಮಸ್ಕೊಸ್ ನಲ್ಲಿರುವ ಸಿರಿಯಾದ ಸೇನಾ ಮೂಲಸೌಕರ್ಯಗಳ ಮೇಲೆ ಇಸ್ರೇಲ್ ಬುಧವಾರ ದಿಢೀರನೆ ದಾಳಿ
Accident Deaths: ನಾಸಿಕ್ನಲ್ಲಿ ಕಾರು-ಬೈಕ್ ಡಿಕ್ಕಿಯಾಗಿ 7 ಮಂದಿ ಸಾವು
ನಾಸಿಕ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಎರಡು ವರ್ಷದ ಮಗು ಸೇರಿದಂತೆ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಾರು ಹಾಗೂ ಬೈಕ್ ಡಿಕ್ಕಿ ಹೊಡೆದ ಬಳಿಕ ಕಾರು ರಸ್ತೆ ಪಕ್ಕದಲ್ಲಿದ್ದ ಸಣ್ಣ ಕಾಲುವೆಗೆ ಪಲ್ಟಿಯಾಗಿ ಏಳು
ಇರಾಕ್ ಶಾಪಿಂಗ್ ಮಾಲ್ನಲ್ಲಿ ಬೆಂಕಿಗೆ 50 ಮಂದಿ ಬಲಿ
ಪೂರ್ವ ಇರಾಕ್ನ ಕುಟ್ ನಗರದ ಶಾಪಿಂಗ್ ಮಾಲ್ವೊಂದರಲ್ಲಿ ಏಕಾಏಕಿ ಬೆಂಕಿ ಹೊತಿಕೊಂಡ ಪರಿಣಾಮವಾಗಿ 50 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಲ್ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿರುವುದಾಗಿ
ಕೋವಿಡ್ ಸೋಂಕು, ಲಸಿಕೆಯಿಂದ ನರಮಂಡಲ, ಮೆದುಳು ಮೇಲೆ ನೇರ ಪರಿಣಾಮ: ನಿಮ್ಹಾನ್ಸ್ ವರದಿ
ಕೋವಿಡ್-19 ಸೋಂಕು ಮತ್ತು ಕೋವಿಡ್ ಲಸಿಕೆಯಿಂದ ಮಾನವನ ನರಮಂಡಲ ಮತ್ತು ಮೆದುಳಿನ ಮೇಲೆ ನೇರ ಪರಿಣಾಮ ಆಗಿರುವುದು ವೈದ್ಯಕೀಯ ಸಂಶೋಧನೆಗಳಿಂದ ಪತ್ತೆಯಾಗಿದೆ ಎಂದು ನಿಮ್ಹಾನ್ಸ್ ವೈದ್ಯರ ಸಂಶೋಧನಾ ವರದಿ ಹೇಳಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ನ ಡಾ.