ದೇಶ-ವಿದೇಶ
ರಾಜ್ಯಸಭೆ ನಾಮಪತ್ರ ತಿರಸ್ಕೃತ: ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ತಾವು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್. ಚಂದೂರ್ಕರ್ ಅವರಿದ್ದ ಪೀಠವು ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ಹೇಳಿದೆ. ಚುನಾವಣೆಗಳು ನಡೆಯುತ್ತಿರುವಾಗ ನ್ಯಾಯಾಂಗ ಹಸ್ತಕ್ಷೇಪ ಮಾಡಬಾರದು ಎಂಬುದು ಸ್ಥಾಪಿತ ಕಾನೂನು ನಿಲುವು, ನಾಮಪತ್ರ ತಿರಸ್ಕಾರದ ವಿರುದ್ಧ ಚುನಾವಣಾ ಅರ್ಜಿ ಸಲ್ಲಿಸುವುದಷ್ಟೇ
ದೇಶದ ಖ್ಯಾತ ಶೂಟರ್, ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ನಿಧನ
ಖ್ಯಾತ ಭಾರತೀಯ ಶೂಟಿಂಗ್ ತರಬೇತುದಾರ, ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಜಸ್ಪಾಲ್ ರಾಣಾ (49) ನಿಧನರಾಗಿದ್ದಾರೆ. ಭಾರತದ ಪಿಸ್ತೂಲ್ ಶೂಟರ್ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿದ್ದ ಅವರು ಮ್ಯೂನಿಚ್ನಲ್ಲಿ ನಡೆದ ISSF ವಿಶ್ವಕಪ್ನಿಂದ ಭಾರತಕ್ಕೆ ವಾಪಸಾಗುವಾಗ ಅನಾರೋಗ್ಯಕ್ಕೆ ಒಳಗಾಗಿದ್ದರು. ಭಾರತ ತಂಡವು ವಿಶ್ವಕಪ್ನಲ್ಲಿ ಎರಡು
ಭಾರತೀಯ ಸಿಬ್ಬಂದಿಯಿದ್ದ ಮತ್ತೊಂದು ಹಡಗಿನ ಮೇಲೆ ಅಮೆರಿಕ ದಾಳಿ
ಒಮನ್ನ ಶಿನಾಸ್ ಬಂದಿರಿನ ಬಳಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ ಎನ್ನಲಾಗಿದ್ದು, ಅಮೆರಿಕ ಹಾಗೂ ಇರಾನ್ ನಡುವಿನ ದಾಳಿಗಳ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಿದ ಬಳಿಕ ಇತ್ತೀಚಿನ ದಿನಗಳಲ್ಲಿ ನಡೆದ ಮೂರನೇ ಘಟನೆ
ಗೃಹಿಣಿಯರಲ್ಲ, ರಾಷ್ಟ್ರ ನಿರ್ಮಾಪಕರು: ಸುಪ್ರೀಂ ಕೋರ್ಟ್
ಮನೆ ಮತ್ತು ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವ ಮಹಿಳೆಯರ ಕೊಡುಗೆಗಳನ್ನು ಹೆಚ್ಚಾಗಿ ಕಡೆಗಣಿಸಲಾಗುತ್ತದೆ. ಅವರ ಕೆಲಸ ಸಮಾಜ ಮತ್ತು ರಾಷ್ಟ್ರವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅವರನ್ನು ಗೃಹಿಣಿ ಬದಲು ರಾಷ್ಟ್ರ ನಿರ್ಮಾಪಕರೆನ್ನಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಗೃಹಿಣಿಯೊಬ್ಬಳ ಪಾತ್ರವು ಸುವ್ಯವಸ್ಥೆ
ಭಾರತದ ಪ್ರಜಾಪ್ರಭುತ್ವ ಹಾಳುಗೆಡವಿದ ಮೋದಿ ಸಾಧನೆಗೆ ಬಿಜೆಪಿ ಸಂಭ್ರಮ: ಮಾಜಿ ಸಿಎಂ ಸಿದ್ದರಾಮಯ್ಯ
ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ ಅಣಕವಾಗಿದೆ. ಇದಕ್ಕೆ ಜ್ವಲಂತ ಉದಾಹರಣೆಯಾಗಿ ಮಧ್ಯಪ್ರದೇಶದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು
ಇರಾನ್ ದಾಳಿಗೆ ಅಮೆರಿಕ ಪ್ರತಿದಾಳಿ, ಬಹರೇನ್ನ ಯುಎಸ್ ನೆಲೆಗೆ ಟೆಹ್ರಾನ್ ದಾಳಿ, ಯುದ್ಧ ಭೀತಿ
ಒಮನ್ ಬಳಿ ಅಮೆರಿಕದ ಹೆಲಿಕಾಪ್ಟರ್ ಪತನಗೊಂಡ ನಂತರ ಇರಾನ್ ಮೇಲಿನ ವೈಮಾನಿಕ ದಾಳಿಯನ್ನು ಪೂರ್ಣಗೊಳಿಸಿರುವುದಾಗಿ ಅಮೆರಿಕ ಸೇನೆ ಹೇಳಿದೆ. ಹರ್ಮುಜ್ ಜಲಸಂಧಿ ಬಳಿ ಇರಾನ್ನ ವಾಯು ರಕ್ಷಣಾ ವ್ಯವಸ್ಥೆ, ನಿಯಂತ್ರಣ ಕೇಂದ್ರಗಳು ಮತ್ತು ರಾಡಾರ್ ಕಣ್ಗಾವಲು ತಾಣಗಳನ್ನು ನಿಖರ ದಾಳಿಯೊಂದಿಗೆ ಹೊಡೆದುರುಳಿಸಲಾಗಿದೆ
ಮಸೀದಿಯಲ್ಲಿ ಆಝಾನ್ ಕೂಗುತ್ತಿರುವಾಗಲೇ ಕುಸಿದು ಮೃತಪಟ್ಟ ಧರ್ಮಗುರು
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯಲ್ಲಿ ಆಝಾನ್ ಕೂಗುತ್ತಿರುವಾಗಲೇ ಬಂಟ್ವಾಳದ ಧರ್ಮಗುರು ಹೃದಯಾಘಾತದಿಂದ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ ನೂಜಿ ಉಸ್ಮಾನ್ ಅವರ ಪುತ್ರ ಅಬ್ದುಲ್ ಲತೀಫ್ ಮದನಿ (50) ಮೃತಪಟ್ಟವರು. ಸಂಜೆ
ಉಜ್ವಲ ಸಬ್ಸಿಡಿ ಸಿಲಿಂಡರ್ ಕಡಿತ; ಫಲಾನುಭವಿ ಮೇಲೆ 24,792 ಕೋಟಿ ರೂ. ಹೊರೆ: ಸುರ್ಜೇವಾಲ
ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪ್ರತಿನಿತ್ಯ ಜನಸಾಮಾನ್ಯರ ಜೇಬಿನ ಮೇಲೆ ದಾಳಿ ಮಾಡಲಾಗುತ್ತಿದೆ. ನಮ್ಮ ತಾಯಂದಿರು ಹಾಗೂ ಸಹೋದರಿಯರ ಪ್ರತಿ ತಿಂಗಳ ಖರ್ಚಿನ ಮೇಲೆ ದಾಳಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಉಜ್ವಲ ಯೋಜನೆ ಫಲಾನುಭವಿ ಮಹಿಳೆಯರ ಮೇಲೆ
ವಿಶಾಖಪಟ್ಟಣದಲ್ಲಿ ಕುದಿಯುತ್ತಿದ್ದ ಉಕ್ಕು ಕಾರ್ಮಿಕರ ಮೇಲೆ ಬಿದ್ದು ಎಂಟು ಮಂದಿ ಸಾವು
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ನಲ್ಲಿ ಕ್ರೇನ್ ಮೂಲಕ ಸಾಗಿಸುತ್ತಿದ್ದ ಕುದಿಯುತ್ತಿದ್ದ ಉಕ್ಕು ಕಾರ್ಮಿಕರ ಮೇಲೆ ಬಿದ್ದು ಕನಿಷ್ಠ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಕುದಿದು ಕರಗಿದ ಉಕ್ಕು ಕ್ಯಾಸ್ಟಿಂಗ್ ಕಾರ್ಯಾಚರಣೆ ವೇಳೆ ಸೋರಿಕೆಯಾಗಿ
H-1B ವೀಸಾಗೆ 1 ಲಕ್ಷ ಡಾಲರ್ ಶುಲ್ಕ ರದ್ದುಗೊಳಿಸಿದ ಅಮೆರಿಕ ಕೋರ್ಟ್
ಡೊನಾಲ್ಡ್ ಟ್ರಂಪ್ ಆಡಳಿತ ವಿದೇಶಿ ಉದ್ಯೋಗಿಗಳಿಗೆ ನೀಡಲಾಗುವ H-1B ವೀಸಾಗಳ ಮೇಲೆ ವಿಧಿಸಿದ್ದ 1 ಲಕ್ಷ ಡಾಲರ್ ( ರೂ.83 ಲಕ್ಷ) ಶುಲ್ಕವನ್ನು ಅಲ್ಲಿನ ಫೆಡರಲ್ ಕೋರ್ಟ್ ರದ್ದುಗೊಳಿಸಿದೆ. ಬೋಸ್ಟನ್ನ ಫೆಡರಲ್ ಜಿಲ್ಲಾ ನ್ಯಾಯಾಧೀಶ ಲಿಯೋ ಸೊರೊಕಿನ್ ಈ ಸಂಬಂಧ ತೀರ್ಪು




