Menu

4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಮಾಂತ್ರಿಕ ತಬಲಾ ವಾದಕ ಜಾಕಿರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ವಿಧಿವಶರಾಗಿದ್ದಾರೆ. ಜಗತ್ತಿನ ಅತ್ಯಂತ ವೇಗದ ತಬಲಾ ವಾದಕರಾಗಿದ್ದ ಜಾಕಿರ್ ಹುಸೇನ್ ಅಸಾಮಾನ್ಯ ಕಲಾವಿದರಾಗಿ ಜಗದ್ವಿಖ್ಯಾತರಾಗಿದ್ದರು. ಜಗತ್ತಿನ ಅತ್ಯಂತ ವೇಗದ ಪಕ್ಷಿಯಾದ ಹಮ್ಮಿಂಗ್ ಬರ್ಡ್

ದೇಶಬಿಟ್ಟು ಪಲಾಯನ ಮಾಡಿದ ಸಿರಿಯಾ ಅಧ್ಯಕ್ಷ ಅಸ್ಸಾದ್

ಬೈರತ್: ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ ಪಲಾಯನ ಮಾಡಿದ್ದಾರೆ ಎಂದು ರಾಯ್ಟರ್ಸ್ ವರದಿ ಮಾಡಿದೆ. ಈ ಕುರಿತು ‘ಅಸೋಸಿಯೇಟ್

ಆರ್ ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕಗೊಂಡಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಲಿ ನಿರ್ದೇಶಕ ಶಶಾಂಕ್ ದಾಸ್ ಅವರ ಅವಧಿ ಡಿಸೆಂಬರ್ ೧೧ಕ್ಕೆ ಮುಕ್ತಾಯಗೊಳ್ಳಲಿದೆ. ಬುಧವಾರ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ. ೧೯೯೦ರ ಐಎಎಸ್