Menu

ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು  ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಹಾವೇರಿಯಲ್ಲಿ  ಸಮಾವೇಶ ಆಯೋಜನೆಯಾಗಲಿರುವ ಅಜ್ಜನ ಗುಡಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯೂ ಸೇರಿದಂತೆ ಹಲವು

ಲಕ್ಕುಂಡಿಯ ಮತ್ತೆ 8 ತಾಣ ಸಂರಕ್ಷಿತ ಸ್ಮಾರಕ: ಸಚಿವ ಎಚ್‌ಕೆ ಪಾಟೀಲ

ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಇನ್ನು 8 ದೇವಸ್ಥಾನ ಭಾವಿಗಳನ್ನು ಫೆಬ್ರವರಿ ಅಂತ್ಯದೊಳಗೆ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಸರ್ಕಾರ ದಿಂದ ಘೋಷಣೆ ಮಾಡಲಾಗುವುದು ಎಂದು ಪ್ರವಾಸೋದ್ಯಮ

ಶಿಕ್ಷಣದಿಂದ ವ್ಯಕ್ತಿತ್ವ ಹಾಗೂ ಮನುಷ್ಯತ್ವ ರೂಪಿಸಿಕೊಳ್ಳಲು ಸಾಧ್ಯ: ಮುಖ್ಯಮಂತ್ರಿ 

ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ  ಕೃಷಿಯಲ್ಲಿ ಮಹಿಳೆ ಸುಸ್ಥಿರ

ಹಾಸನದಲ್ಲಿ ಮಗನ ಚಿಕಿತ್ಸೆಗೆ ಸಾಲ ಪಡೆದಿದ್ದ ವೃದ್ಧ ದಂಪತಿ: ಮರು ಪಾವತಿಸಿಲ್ಲವೆಂದು ಮನೆ, ಕೊಟ್ಟಿಗೆಗೆ ಬೀಗ ಜಡಿದ ಫೈನಾನ್ಸ್‌

ತೆಗೆದುಕೊಂಡಿರುವ ಸಾಲ ಮರು ಪಾವತಿಸಿಲ್ಲವೆಂದು ಖಾಸಗಿ ಫೈನಾನ್ಸ್‌ ಸಿಬ್ಬಂದಿ ಮನೆಗೆ ಬೀಗ ಜಡಿದು ವೃದ್ಧ ದಂಪತಿಯನ್ನು ಹೊರ ಹಾಕಿರುವ ಘಟನೆಯೊಂದು ಹಾಸನದ ಅರಕಲಗೂಡು ತಾಲೂಕಿನ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ. ಸಾಲ ಕಟ್ಟಿಲ್ಲ ಎಂದು ಸಣ್ಣಯ್ಯ(80), ಜಯಮ್ಮ(75)ಅವರನ್ನು ಫೈನಾನ್ಸ್​​ ಸಿಬಂದಿ ಹೊರಹಾಕಿದ್ದು, ಅವರಿಬ್ಬರೂ

ಬಿಜೆಪಿ ಸರ್ಕಾರ ಯಾವ ಪ್ರಕರಣ ಸಿಬಿಐಗೆ ವಹಿಸಿದೆ, ನಮ್ಮ ಪ್ರಶ್ನಿಸಲು ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು

ಪಾವಗಡದಲ್ಲಿ ಆಸ್ಪತ್ರೆಗೆ ತಂದೆ ಜಮೀನು ದಾನ: ಆ್ಯಂಬುಲೆನ್ಸ್​​ ಸಿಗದೆ ಮಗ ಸಾವು

ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ಅಸ್ವಸ್ಥಗೊಂಡ ರೋಗಿಗೆ ಸಮಯಕ್ಕೆ ಸರಿಯಾಗಿ ತಾಲೂಕು ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಸಿಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಸೈಯ್ಯದ್​​ ಅಕ್ರಮ್(42) ಮೃತಪಟ್ಟವರು. ರೋಗಿ ಸೈಯ್ಯದ್‌ಗೆ ಬಿಪಿ ಕಡಿಮೆಯಾಗಿರುವ ಕಾರಣ ಸಮುದಾಯ ಆರೋಗ್ಯ ಕೇಂದ್ರದವರು ತಾಲೂಕು ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದರು.

2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸತೀಶ್ ಜಾರಕಿಹೊಳಿ

ಜನರು ಅಭಿಮಾನದಿಂದ ಮುಂದಿನ ಸಿಎಂ ಅಂತ ಘೋಷಣೆ ಕೂಗ್ತಾರೆ, ಆದರೆ ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನ ಅವರ ಅಭಿಮಾನಕ್ಕಾಗಿ

ಶಿವಮೊಗ್ಗದ ಮನೆಗೆ ನುಗ್ಗಿ ಹಣ, ಚಿನ್ನ ದೋಚಿದ ಕಳ್ಳರು

ಶಿವಮೊಗ್ಗದ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವವ  ಮನೆಯೊಂದರಲ್ಲಿ  ನಗದು ಮತ್ತು  15 ಲಕ್ಷ ರೂಪಾಯಿಗಳ ಒಡವೆ ಕಳ್ಳತನವಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಈ ಮನೆಯ ಮಾಲೀಕ ಗೋಪಾಲ್ ಎಂಬವರು ಆರೋಗ್ಯ ಸಮಸ್ಯೆಯಿಂದ‌ ಕಳೆದ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಅವರ ಮಗಳು

ತುಮಕೂರಿನಲ್ಲಿ ಫಾಯಿಲ್ ಫೆನ್ಸಿಂಗ್‌: ಬೆಂಗಳೂರು ಹುಡುಗ-ಹುಡುಗಿಯರದ್ದೇ ದರ್ಬಾರ್

ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದ ಮಹಿಳೆಯರ ಫಾಯಿಲ್ ಫೆನ್ಸಿಂಗ್‌ನಲ್ಲಿ ಬೆಂಗಳೂರು ಗ್ರಾಮಂತರದ ಸಯೆದಾ ಇಫ್ತಾಖರ್ ಬಾನು ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರದ ಶ್ರೀರಕ್ಷಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರೆ, ಬೆಂಗಳೂರು ನಗರದ ಧೃತಿಕಾ ಎನ್. ಅಂದನ್ ಮತ್ತು ಪಿಸಿ ನಿಶಾ ಕಂಚಿನ

ಖಂಡ್ರೆ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ: ಡಿಸಿಎಂ ಡಿಕೆ ಶಿವಕುಮಾರ್

“ಭೀಮಣ್ಣ ಖಂಡ್ರೆ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆಲಸ ಮಾಡಿ ಇಡೀ ರಾಜ್ಯದಲ್ಲಿ ಸಂಘಟನೆ ಮಾಡಿದ್ದಾರೆ. ಈ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಈ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದೆ” ಎಂದು ಡಿಸಿಎಂ