Thursday, January 22, 2026
Menu

ಶಿವಮೊಗ್ಗದಲ್ಲಿ ಚಿನ್ನ ಕಳ್ಳನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌

ಶಿವಮೊಗ್ಗದ ಗಾಂಧಿ ಬಜಾರ್ ನ ಬಂಗಾರದ ಅಂಗಡಿಗೆ ಬಂದು ಬಂಗಾರ ಖರೀದಿಸುವ ನೆಪದಲ್ಲಿ  96 ಗ್ರಾಂ ಚಿನ್ಬಾಭರಣ ಕದ್ದು ಪರಾರಿಯಾಗಿದ್ದ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ 5 ಸಾವಿರ ರೂ. ದಂಡ, ಮೂರು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 11 ವರ್ಷದ ಹಿಂದೆ ನಡೆದ ಘಟನೆ ಇದಾಗಿದೆ. ಆರೋಪಿ ದಾವಣಗೆರೆಯ ಹರಿಹರದ ಅಬ್ಬಾಸ್ ಖಾನ್ ಶಿವಮೊಗ್ಗ ನಗರ ಗಾಂಧಿ ಬಜಾರು ಮುಖ್ಯ ರಸ್ತೆ ಜಾಮಿಯಾ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಜೈಲು

ಶಿವಮೊಗ್ಗದಲ್ಲಿ ಬಾಲಕಿ  ಮೇಲೆ 21 ವರ್ಷದ ಯುವಕ 2022ರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತ) ನ್ಯಾಯಾಲಯ ತಪ್ಪಿತಸ್ಥನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 50 ಸಾವಿರ ರೂ.

ಸಂಸದ ಬಿವೈ ರಾಘವೇಂದ್ರ ಕಾರಿಗೆ ಡಿಕ್ಕಿ ಹೊಡೆದ ಮೊತ್ತೊಂದು ಕಾರು

ಶಿವಮೊಗ್ಗ  ಸಂಸದ ಬಿವೈ ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ

ತರೀಕೆರೆಯಲ್ಲಿ ಮದುವೆಗೆ ಮೊದಲೇ ತಾಯಿಯಾದ ಮೊಮ್ಮಗಳು: ಹುಟ್ಟಿದ ಕೂಡಲೇ ಮಗು ಸಾಯಿಸಿದ ಅಜ್ಜಿ

ಚಿಕ್ಕಮಗಳೂರು ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಸಾಯಿಸಿರುವ ಘಟನೆ ಬಹಿರಂಗಗೊಂಡಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ ಜನ್ಮ ನೀಡಿರುವುದು ಹೊರಗೆ ತಿಳಿದರೆ ಕುಟುಂಬದ ಮರ್ಯಾದೆ ಹೋಗುವುದೆಂಬ ಭಯಕ್ಕೆ

ಎಳನೀರಿಗಾಗಿ ಸ್ನೇಹಿತನ ಮರಹತ್ತಿಸಿ ಬಿದ್ದು ಮೂಳೆ ಮುರಿದಾಗ ಕೆರೆಯಲ್ಲಿ ಮುಳುಗಿಸಿ ಕೊಂದರು

ಮದ್ಯಕ್ಕೆ ಬೆರೆಸಲು ಎಳನೀರಿಗಾಗಿ ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ಬಿದ್ದು ಬೆನ್ನು ಮೂಳೆಗೆ ಗಂಭೀರ ಏಟಾದ ಬಳಿಕ ಚಿಕಿತ್ಸೆಗೆ ಲಕ್ಷಗಟ್ಟಲೆ ಖರ್ಚು ಆಗುವುದೆಂದು  ಕೆರೆಯಲ್ಲಿ ಮುಳುಗಿಸಿ  ಕೊಲೆಗೈದು ಎಸೆದಿರುವ ಭಯಾನಕ ಘಟನೆಯೊಂದು ಮಾಗಡಿಯಲ್ಲಿ ನಡೆದಿದೆ. ರಾಮನಗರದ ಮಾಗಡಿ ತಾಲೂಕಿನ ವಾಜರಹಳ್ಳಿ

ಹರತಾಳು ಗ್ರಾಮದಲ್ಲಿ ವಿಜಯನಗರ ಕಾಲದ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ

ಶಿವಮೊಗ್ಗ ದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ ಮಹತ್ವ ಪಡೆದಿದೆ. ಈ ಮಾಸ್ತಿಕಲ್ಲು

ಶ್ರೀ ಮಾದಾರ ಚನ್ನಯ್ಯ ಗುರುಪೀಠ ಆವರಣದಲ್ಲಿ ಶ್ರೀ ಮಾತಂಗೇಶ್ವರಿ ದೇಗುಲಕ್ಕೆ ಭೂಮಿ ಪೂಜೆ

ಚಿತ್ರದುರ್ಗನಗರ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಆವರಣದಲ್ಲಿ 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುವ ಆದಿಶಕ್ತಿ ಶ್ರೀ ಮಾತಂಗೇಶ್ವರಿ ದೇಗುಲದ ಭೂಮಿ ಪೂಜೆಯನ್ನು ಸಂಸದರಾದ  ಮೈಸೂರಿನ  ಯದುವೀರ ಕೃಷ್ಣದತ್ತ ಒಡೆಯರ್ ನೆರವೇರಿಸಿದರು. ಬಳಿಕ ಮಾತನಾಡಿದ ಯದುವೀರ್‌, ಮಠದ ಆಶ್ರಯದಲ್ಲಿ ದೇವಾಲಯ ನಿರ್ಮಾಣ ಮಾಡುತ್ತಿರುವುದು

ಕೊಪ್ಪಳದಲ್ಲಿ 27 ವರ್ಷಗಳಿಂದ ಅತಿ ಕಡಿಮೆ ದರದಲ್ಲಿ ಶ್ರಮಿಕರ ಹೊಟ್ಟೆ ತುಂಬಿಸುವ ರವಿ ಹೋಟೆಲ್‌

-ಬಸವರಾಜ ಕರುಗಲ್‌ ಇಪ್ಪತ್ತು ರೂಪಾಯಿ ಕೊಟ್ಟರೂ ಒಂದು ಕಪ್‌ ಚಹಾ ದೊರಕದ ಕಾಲವಿದು. ಸಾಮಾನ್ಯ ಹೊಟೇಲ್‌ಗೆ ಹೊಕ್ಕರೆ ಒಬ್ಬರಿಗೆ ಕನಿಷ್ಠವೆಂದರೂ ನೂರು ರೂಪಾಯಿ ಬಿಲ್‌ ಆಗುವ ಈ ದಿನಗಳಲ್ಲಿ ಹತ್ತು ರೂಪಾಯಿಗೆ ಹೊಟ್ಟೆ ತುಂಬುವಷ್ಟು ಉಪಹಾರ    ಕೊಪ್ಪಳದಲ್ಲಿರುವ ಈ ರವಿ

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ

ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ   500 ಕ್ಯೂಸೆಕ್‌ ನಂತೆ  ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ

ಮಾಲೂರಿನಲ್ಲಿ ಅಮಾವಾಸ್ಯೆ ಪೂಜೆ ಮುಗಿಸಿ ಬರುತ್ತಿದ್ದ ಮಾಟ-ಮಂತ್ರ ಪೂಜಾರಿಯ ಹತ್ಯೆ

ಮಾಲೂರಿನಲ್ಲಿ ಕಾಳಿ ದೇವಿಯ ಆರಾಧಿಸುತ್ತ ಜನರ ದೆವ್ವ, ಗಾಳಿ ಬಿಡಿಸುವ ಕೆಲಸ, ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ ಸೋಮವಾರ ಪುಷ್ಯ ಅಮಾವಾಸ್ಯೆಯ ಪೂಜೆ ಮುಗಿಸಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಮಾಲೂರು ತಾಲೂಕಿನ ಹರಳೇರಿ ಬಳಿ ಘಟನೆ ನಡೆದಿದ್ದು, ಆಂಜಿ ಅಲಿಯಾಸ್​