Wednesday, December 10, 2025
Menu

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿವೆ. ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಅನಮಾನಾಸ್ಪದವಾಗಿ ಮೃತಪಟ್ಟಿವೆ. ಡಿಸೆಂಬರ್ 6ರಂದು ಒಂದು ಹುಲಿಮರಿ, ಡಿ.7ರಂದು ಎರಡು ಹಾಗೂ ಮಂಗಳವಾರ ಒಂದು ಹುಲಿ ಮರಿ ಮೃತಪಟ್ಟಿದೆ. ತಾಯಿ ಹುಲಿ ಆರೋಗ್ಯವಾಗಿದ್ದು, ಹುಲಿಮರಿಗಳ

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ, ಶ್ವೇತಪತ್ರ ಬಿಡುಗಡೆ ಮಾಡಿ: ಆರ್‌ ಅಶೋಕ

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ

ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಸರ್ಕಾರದ ಅಜೆಂಡಾ: ಡಿಸಿಎಂ

ದ್ವೇಷ ಭಾಷಣ ನಿಯಂತ್ರಣ ವಿಧೇಯಕ ನಮ್ಮ ಸರ್ಕಾರದ ಅಜೆಂಡಾ. ನಮ್ಮ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ

ಹಿರೇಕೆರೂರಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್‌ ವಿಲೇವಾರಿಗೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್‌ಗಳಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್‌ ಎಸ್‌ ಲಾಡ್‌  ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಹಿರೇಕೆರೂರು ಕ್ಷೇತ್ರದ ಶಾಸಕರಾದ ಯು ಬಿ ಬಣಕಾರ್‌

ಭೂ ಕಂದಾಯ ಕಾಯ್ದೆಗೆ ತಿಂಗಳೊಳಗೆ ಅಧಿಸೂಚನೆ: ಕೃಷ್ಣ ಬೈರೇಗೌಡ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ  ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ 

ಎಸ್‌ ನಿಜಲಿಂಗಪ್ಪ ದಕ್ಷ ,ಪ್ರಾಮಾಣಿಕ ವ್ಯಕ್ತಿ, ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ  ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಮರಿಸಿದ್ದಾರೆ. ಎಸ್ ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ದ್ರೋಹ ಮಾಡಿದ್ದಾರೆ: ಆರ್‌ ಅಶೋಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ರೈತರ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ.  ರೈತರಿಗೆ ದ್ರೋಹ ಮಾಡಿದ್ದಾರೆ, ಈ ಸರ್ಕಾರಕ್ಕೆ ಸಂವೇದನೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ದೂರಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ   ನಡೆದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು,

ಗ್ಯಾರಂಟಿಯಿಂದ ಹೊಟ್ಟೆ ತುಂಬಲ್ಲ: ಛಲವಾದಿ ನಾರಾಯಣಸ್ವಾಮಿ

ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹೊಟ್ಟೆ ತುಂಬಲ್ಲ‌ ಬದಲಾಗಿ ಸರಕಾರಕ್ಕೆ ಹೊರೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರ ಜೊತೆ  ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆರ್ಥಿಕ ವ್ಯವಸ್ಥೆ

ಹುಬ್ಬಳ್ಳಿ-ಧಾರವಾಡ ಇಆರ್‌ಟಿ ಸೇವೆ: ಸಾರಿಗೆ ಹಾಗೂ ನಗರಾಭಿವೃದ್ಧಿ ಸಚಿವರೊಂದಿಗೆ ಸಭೆ

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸಾರಿಗೆ ಸಚಿವ ರಾಮಲಿಂಗಾ

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಸರ್ಕಾರ ಖರೀದಿ ಮಾಡಲ್ಲ, ಬಾಡಿಗೆಗೆ ಪಡೆಯಲು ತೀರ್ಮಾನ: ಡಿಸಿಎಂ 

ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್, ವಿಶೇಷ ವಿಮಾನ ಖರೀದಿ ಮಾಡಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.