ಜಿಲ್ಲಾ ಸುದ್ದಿ
ಬಾರ್ಗೆ ಕರೆದೊಯ್ದು ಮೊಮ್ಮಗನಿಗೆ ಮದಿರೆ ರುಚಿ ಹತ್ತಿಸಿದ ಅಜ್ಜನಿಗೆ ಸ್ಥಳೀಯರ ತರಾಟೆ
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ಮುದ್ದಾದ ಮೊಮ್ಮಗನಿಗೆ ಅಜ್ಜ ಸಾರಾಯಿ ಕುಡಿಸಿರುವುದು ಎಲ್ಲೆಡೆ ಸುದ್ದಿಯಾಗಿದೆ. ತಿದ್ದಿ ತೀಡಿ ಬುದ್ಧಿ ಹೇಳಬೇಕಾದ ಅಜ್ಜನಿಂದಲೇ ಈ ಕೃತ್ಯ ನಡೆದಿದೆ. ತಾನು ಕುಡಿಯುವುದಲ್ಲದೆ ಮೂರು ವಷರದ ಮಗುವಿಗೆ ಕುಡಿಸಿ ಹಾಳು ದಾರಿಗೆ ಅಜ್ಜ ತಳ್ಳುತ್ತಿರುವುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಮ್ಮಗನನ್ನು ಬಾರೊಂದಕ್ಕೆ ಕರೆದುಕೊಂಡು ಹೋಗಿದ್ದ ಅಜ್ಜ ತನ್ನ ಜೊತೆ ಪುಟ್ಟ ಮೊಮ್ಮಗನಿಗೂ ಸಾರಾಯಿ ಸುರಿದು ನೀಡಿದ್ದಾನೆ. ಸಾರ್ವಜನಿಕರು ಮಗುವಿಗೆ ಆರಾಯಿ ಕೊಡಬೇಡಿ
ಹುಣಸೂರು ಶೋರೂಂಗೆ ನುಗ್ಗಿ ಮಧ್ಯಾಹ್ನವೇ ಐದು ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ
ಹುಣಸೂರು ನಗರದಲ್ಲಿ ಮಟ ಮಟ ಮಧ್ಯಾಹ್ನವೇ ದರೋಡೆಕೋರರು ಚಿನ್ನ ಮತ್ತು ವಜ್ರದ ಶೋ ರೂಂಗೆ ನುಗ್ಗಿ 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ ಹುಣಸೂರು ಪಟ್ಟಣದ ಬಸ್
ಕರ್ತವ್ಯ ಮುಗಿಸಿ ಮನೆಗೆ ಹೋದ ಎಎಸ್ಐ ಕುಸಿದು ಸಾವು
ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಬಂದ ಎಎಸ್ಐವೊಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟವರು. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಚಾಮರಾಜ ನಗರದ ಪೊಲೀಸ್ ಗೃಹಕ್ಕೆ ಬೆಳಗ್ಗೆ
ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ
ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಕಿಡಿಗೇಡಿಗಳು ಸಾಂತಾ ಕ್ಲಾಸ್ ಟೋಪಿ ಹಾಕಿ ಮೂಲಕ ಅಪಮಾನ ಮಾಡಿದ್ದು, ಕೃತ್ಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಿಂಡಲಗಾ ರಸ್ತೆಯ ಕ್ಯಾಂಪ್ ಪ್ರದೇಶದ ಬಳಿ
ಕೋರ್ಟ್ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ: ಶಿವಮೂರ್ತಿ ಮುರುಘಾ ಶ್ರೀ ವಿರುದ್ಧ ಆರೋಪ
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡು ಕೋಟಿ ರೂ. ಮೌಲ್ಯದಮುರುಘಾ ಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಡಾ. ಶಿವಮೂರ್ತಿ ಮುರುಘಾ ಶರಣ ಮಾರಾಟ ಮಾಡಿದ್ದಾ ರೆಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ಮಠದ ಆಡಳಿತ ಸಮಿತಿ ಕಾನೂನು ಕ್ರಮ
ಕಡೂರಿನಲ್ಲಿ ಸಾಕುನಾಯಿ, ಜಾನುವಾರುಗಳ ಹೊತ್ತೊಯ್ಯುತ್ತಿದ್ದ ಚಿರತೆ ಬೋನಿಗೆ
ಜಾನುವಾರು,ಸಾಕು ನಾಯಿಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆಯು ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಎಮ್ಮೆದೊಡ್ಡಿ, ರಂಗೇನಹಳ್ಳಿ, ಶ್ರೀರಾಂಪುರ, ಗೊಲ್ಲರಹಟ್ಟಿ, ಶಿವಪುರ, ಲಕ್ಕೇನಹಳ್ಳಿ, ಮುಸ್ಲಾಪುರ ಭಾಗದಲ್ಲಿ ಚಿರತೆ ಸಂಚರಿಸುತ್ತಿತ್ತು. ಚಿರತೆ ಸಂಚಾರದಿಂದಈ ಭಾಗಗಳ ಜನ ಆತಂಕಗೊಂಡಿದ್ದರು. ಚಿರತೆ ಸೆರೆ
ಹಾವೇರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ವೇಳೆ ಮಗುವಿನ ತಲೆಗೆ ಬ್ಲೇಡ್ ತಾಗಿ ಗಾಯ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಗೆ ಸಿಸೇರಿಯನ್ ಮಾಡುವಾಗ ಮಗುವಿನ ತಲೆಗೆ ಬ್ಲೇಡ್ ತಾಗಿ ರಕ್ತಸ್ರಾವವಾಗಿದೆ. ರಾಣೇಬೆನ್ನೂರಿನ ಮಹಮ್ಮದ್ ಮುಜಾಹೀದ್ ಪತ್ನಿ ಬೀಬಿಅಪ್ಸ್ ಮೊದಲ ಹೆರಿಗೆಗಾಗಿ ಹಾವೇರಿಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು
ದೆವ್ವದ ಹೆಸರಲ್ಲಿ ಹೊಡೆದು ಮಗನ ಎದುರೇ ಕಲಬುರಗಿ ಮಹಿಳೆಯ ಹತ್ಯೆಗೈದ ಪತಿ ಮನೆಯವರು
ದೆವ್ವ ಹಿಡಿದಿದೆ ಎಂದು ಹೇಳಿಕೊಂಡು ಕಲಬುರಗಿಯ ಮಹಿಳೆಗೆ ಆಕೆಯ ಗಂಡನ ಮನೆಯವರು ಮಗನ ಎದುರಲ್ಲೇ ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಕೊಲೆಯಾದ ಮಹಿಳೆ ಕಲಬುರಗಿ ಆಳಂದ
ಸಮಾನತೆ ಹರಿಕಾರ ಬಸವಣ್ಣನ ತತ್ವ ಪಾಲಿಸುವ ದೊಡ್ಡಮನಿ ಮನೆತನಕ್ಕೆ ಹೀಗಾಗಿರುವುದು ದುಃಖಕರ: ಸಂತೋಷ್ ಲಾಡ್
ಹುಬ್ಬಳ್ಳಿ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಘಟನೆಯ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೂ ಸಚಿವರು ಭೇಟಿ
ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು.




