Saturday, December 13, 2025
Menu

ಸಕಲೇಶಪುರದಲ್ಲಿ ಆಸ್ತಿಗಾಗಿ ಮಹಿಳೆಯ ಡೆತ್‌ ಸರ್ಟಿಫಿಕೇಟ್‌ ಮಾಡಿಸಿದ ವಂಚಕ

ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ವಯಸ್ಸಾಗಿರುವ ಮಹಿಳೆ ಬದುಕಿರುವಾಗಲೇ ವ್ಯಕ್ತಿಯೊಬ್ಬ ಮೋಸದಿಂದ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಕೇಳಿ ಬಂದಿದೆ. ‌ ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ 1 ಎಕರೆ 20 ಗುಂಟೆ ಭೂಮಿ ಇದೆ. ಬಾಳ್ಳುಪೇಟೆ ಗ್ರಾಮದ ಶೇಖ್‍ ಅಹಮದ್ ಎಂಬಾತ ದತ್ತು ಪುತ್ರ ಎಂದು ವಂಶ ವೃಕ್ಷ ಮಾಡಿಸಿ, 2008 ರಲ್ಲೇ ಸಿದ್ದಮ್ಮ ವಿಲ್ ಮಾಡಿದಂತೆ ನಕಲಿ ದಾಖಲೆ

ಲವ್‌, ಸೆಕ್ಸ್‌, ಅಬಾರ್ಷನ್‌ ಬಳಿಕ ರಾಯಚೂರಿನಲ್ಲಿ ಮತ್ತೊಬ್ಬಾಕೆ ಜೊತೆ ಪ್ರಿಯಕರನ ಮದುವೆ ತಡೆದ ಸಂತ್ರಸ್ತೆ

ಕೊಪ್ಪಳದ ಯುವತಿಯೊಬ್ಬಳು ರಾಯಚೂರಿನಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಯೊಂದನ್ನು ತಡೆದಿದ್ದು, ಪ್ರಕರಣ ಪೊಲೀಸ್‌ ಠಾಣೆಗೆ ತಲುಪಿದೆ. ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿದ ಯುವಕ ಈಗ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರೀತಿಸಿ ದೈಹಿಕ

ಮೊಬೈಲ್‌ ಬಳಸ್ಬೇಡಿ ಅಂದಿದ್ದಕ್ಕೆ ರಾತ್ರಿಯೇ ಬಾಗಲಕೋಟೆ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ಎಸ್ಕೇಪ್‌

ಬಾಗಲಕೋಟೆಯ ನವನಗರದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಹಾಸ್ಟೆಲ್​ನಲ್ಲಿ ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್‌ನಿಂದ ಪರಾರಿಯಾಗಿದ್ದಾರೆ. ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದು, ತಕ್ಷಣ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡು ವಿಜಯಪುರದಲ್ಲಿ ವಿದ್ಯಾರ್ಥಿನಿಯರನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ಕರೆತಂದಿದ್ದಾರೆ. ನವನಗರದ ಮೊರಾರ್ಜಿ

ಹಾವೇರಿ ಜಿಲ್ಲೆಯ ಕೆಡಿಎಂ ಕಿಂಗ್‌ ಹೋರಿ ಸಾವು

ಕೆಡಿಎಂ ಕಿಂಗ್‌ ಎಂದು ಹೆಸರಾಗಿದ್ದ ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದೆ.  ಗ್ರಾಮಕ್ಕೆ ಆಗಮಿಸಿದ ಅಭಿಮಾನಿಗಳು ಹಾಗೂ ಊರಿನವರು  ಈ ಹೋರಿಯ ಸಾವಿನಿಂದ ಶೋಕ ತಪ್ತರಾಗಿದ್ದಾರೆ. ಸೋಲೆ ಇಲ್ಲದ ಸರದಾರ ಎಂದು

ನಮ್ಮ ಜಾಗದಲ್ಲಿ ಸರ್ಕಾರದಿಂದ ಮಾಲ್‌ ನಿರ್ಮಾಣ ಸರಿಯಲ್ಲ ಎಂದ ಪ್ರಮೋದಾ ದೇವಿ ಒಡೆಯರ್‌

ಮೈಸೂರಿನಲ್ಲಿ ಸರ್ಕಾರ ಯೂನಿಟಿ ಮಾಲ್ ನಿರ್ಮಾಣ ಮಾಡುವುದಕ್ಕೆ ನನ್ನ ವಿರೋಧ ಇಲ್ಲ, ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ನ್ಯಾಯಾಲಯದಲ್ಲಿ ಇದೇ ವಿಚಾರವಾಗಿ ಪ್ರಕರಣ ದಾಖಲಾಗಿದೆ ಎಂದು ಪ್ರಮೋದಾ ದೇವಿ ಒಡೆಯರ್‌ ಹೇಳಿದ್ದಾರೆ. ಮೈಸೂರು ಕಸಬಾ ಹೋಬಳಿಯ ಸ. ನಂ.1

ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್‌ ಹೇಳಿದ್ರೆ ಮಾತ್ರ ಬದಲಾವಣೆ: ಗಣಿಗ ರವಿಕುಮಾರ್

ಒಂದೆಡೆ ಊಟಕ್ಕೆ ಸೇರಿದ ತಕ್ಷಣ ನಾಯಕತ್ವ ಬದಲಾವಣೆಗೆ ಅಂದ್ರೆ ಹೇಗೆ. ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್‌ ಹೇಳಿದ್ರೆ ಮಾತ್ರ ಬದಲಾವಣೆ ಎಂದು ಮಂಡ್ಯದಲ್ಲಿ ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯ ನಾಯಕತ್ವ ಬದಲಾವಣೆ ವಿಚಾರದಲ್ಲಿ

ಮುಡಾ ಹಗರಣ: 22.47 ಕೋಟಿ ರೂ. ಲಂಚ ಪಡೆ ಮಾಜಿ ಆಯುಕ್ತ ದಿನೇಶ್ ಕುಮಾರ್: ತನಿಖೆಯಲ್ಲಿ ಬಹಿರಂಗ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದು, 22.47 ಕೋಟಿ ರೂ. ಲಂಚ ಪಡೆದಿರುವ ವಿಚಾರ ಇಡಿ ತನಿಖೆಯಲ್ಲಿ ಹೊರ ಬಿದ್ದಿದೆ. 2002

ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್‌

“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು

ತುಮಕೂರಿನಲ್ಲಿ ಭ್ರಷ್ಟ ಅಧಿಕಾರಿಗಳಿಬ್ಬರು ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳಿಬ್ಬರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜೆಡಿ ಲಿಂಗರಾಜು ಮತ್ತು ಸಹಾಯಕ ಎಸ್ ಪ್ರಸಾದ್ ಬಂಧಿತ ಭ್ರಷ್ಟ ಅಧಿಕಾರಿಗಳು. ಸಣ್ಣ ಉದ್ದಿಮೆದಾರ ಚೆನ್ನಬಸವೇಶ್ವರ ಎಂಬವರಿಂದ

ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು

ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್