Menu

ಬಬಲೇಶ್ವರದಲ್ಲಿ ಜೆಟ್‌ ವಿಮಾನ ಪತನ

ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಭಾನುವಾರ ಪತನಗೊಂಡಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದಾಗ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬುದಾಗಿ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ತಾಂತ್ರಿಕ ದೋಷದಿಂದ ಜೆಟ್‌ ಉರುಳಿದೆ ಎಂಬ ಮಾತುಗಳೂ ಕೇಳಿ ಬಂದಿವೆ. ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್‌ನಲ್ಲಿದ್ದ   ಪೈಲಟ್‌ ಗೌತಮ್‌ ಮತ್ತು ಸಿಬ್ಬಂದಿ  ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ

ಮತ್ತೊಂದು ಮದುವೆಯಾಗುತ್ತಿದ್ದ ಪತಿ: ಕಲ್ಯಾಣಮಂಟಪಕ್ಕೆ ನುಗ್ಗಿ ತಡೆದ ಪತ್ನಿ

ವಿಚ್ಛೇದನ ನೀಡದೆ ಮತ್ತೊಂದು ಮದುವೆ ಮಾಡಿಕೊಳ್ಳಲು ಹೊರಟಿದ್ದ ಪತಿ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಕಲ್ಯಾಣ ಮಂಟಪಕ್ಕೆ ಪೊಲೀಸರ ಜೊತೆ ನುಗ್ಗಿದ ಪತ್ನಿ  ಮದುವೆ ತಡೆದಿರುವ ಘಟನೆ ಕುಣಿಗಲ್ ತಾಲೂಕಿನ ಯಡೆಯೂರಿನಲ್ಲಿ ನಡೆದಿದೆ. ಪತ್ನಿಗೆ ಗೊತ್ತಾಗದಂತೆ ಪತಿ ಮತ್ತೊಂದು ಮದುವೆಯಾಗಲು ಹೊರಟಿದ್ದ ಎನ್ನಲಾಗಿದೆ.

ಆಂಧ್ರ ಸಿಎಂ ಜೊತೆ ಮಾತಾಡಿ ಸಮುದ್ರ ಸೇರುವ ತುಂಗಭದ್ರಾ ನೀರನ್ನು ರೈತರಿಗೆ ಒದಗಿಸುವ ಪ್ರಯತ್ನ: ಡಿಸಿಎಂ 

ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ

ವೇಶ್ಯಾವಾಟಿಕೆಗೆ ಅತ್ತೆಯ ಒತ್ತಾಯ ಆರೋಪ: ಬೀದರ್‌ನಲ್ಲಿ ಮಹಿಳೆ ಆತ್ಮಹತ್ಯೆ

ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಸೊಸೆ 11 ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಪತಿ

ಯತೀಂದ್ರ ಅವರೇ ನಮ್ಮ ಹೈಕಮಾಂಡ್‌, ಅವರು ಹೇಳೋದನ್ನು ಗೌರವದಿಂದ ಸ್ವೀಕರಿಸುತ್ತೇನೆ: ಡಿಕೆ ಶಿವಕುಮಾರ್

ಯತೀಂದ್ರ ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ

ಐಷಾರಾಮಿ ಬದುಕು, ಸಂಪತ್ತು ತ್ಯಜಿಸಿ ಸನ್ಯಾಸ ದೀಕ್ಷೆ ಪಡೆದ ದಾವಣಗೆರೆ ಯುವತಿ ಅಂಚಲ್‌

ದಾವಣಗೆರೆಯ ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಓದಿ ಟಾಪರ್ ಸ್ಟೂಡೆಂಟ್ ಆಗಿ ಗುರುತಿಸಿಕೊಂಡ ಆಂಚಲ್ ಕುಮಾರಿ (26) ಜೈನ ಸನ್ಯಾಸ ದೀಕ್ಷೆ ಸ್ವೀಕರಿಸುವ ಮೂಲಕ ಸಂಸಾರ ಬಂಧನದಿಂದ ದೂರ ಹೋಗಿದ್ದಾರೆ. ಆಂಚಲ್ ಮುಂದೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಚೆಕ್-ಇನ್: ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಾಣೆಯೆಂದು ಹುಬ್ಬಳ್ಳಿ ಮಹಿಳೆ ದೂರು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ದಿಂದ ದುಬೈಗೆ ತೆರಳುತ್ತಿದ್ದ ಹುಬ್ಬಳ್ಳಿಯ ಮಹಿಳೆಯೊಬ್ಬರ ಲಗೇಜ್ ಬ್ಯಾಗ್‌ನಲ್ಲಿದ್ದ ಚಿನ್ನ ಮತ್ತು ವಜ್ರಾಭರಣಗಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಏರ್ಪೋರ್ಟ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹುಬ್ಬಳ್ಳಿ ಮೂಲದ ಈ ಮಹಿಳೆ ಕಳೆದ ನವೆಂಬರ್

ಬೆಳಗಾವಿ ಅಧಿಕಾರಿಯ ಬೆಡ್‌ರೂಂ ದೃಶ್ಯ ಸೆರೆ ಹಿಡಿದು ಹಣಕ್ಕಾಗಿ ಬೆದರಿಕೆ: ನಕಲಿ ಪತ್ರಕರ್ತರು ಅರೆಸ್ಟ್‌

ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ. ಗೋಕಾಕ್‌ನ

ಕೆವೈ ನಂಜೇಗೌಡರೇ ಮಾಲೂರು ಶಾಸಕ: ಸುಪ್ರೀಂಕೋರ್ಟ್

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಹೆಚ್ಚು ಮತಗಳು ಬಂದಿವೆ. ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ

ಉಡುಪಿಯ ಯುವಕ ಅಬುಧಾಬಿಯಲ್ಲಿ ಖರೀದಿಸಿದ ಟಿಕೆಟ್‌ಗೆ ಬಂತು 49 ಕೋಟಿ ರೂ.

ಉಡುಪಿಯ ಯುವಕನೊಬ್ಬ ಸ್ನೇಹಿತನೊಂದಿಗೆ ಸೇರಿ ಖರೀದಿಸಿದ ಅಬುಧಾಬಿಯ ಲಕ್ಕಿ ಡ್ರಾನಲ್ಲಿ 49 ಕೋಟಿ ರೂ. ಬಹುಮಾನ ಲಭಿಸಿದೆ. ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಬಹುಮಾನ ವಿಜೇತರಾಗಿದ್ದು, 20 ಮಿಲಿಯನ್ ದಿರಮ್‌ ಬಹುಮಾನ ಸಿಕ್ಕಿದೆ. ಅಬುಧಾಬಿಯಲ್ಲಿ ಬಿಗ್ ಟಿಕೆಟ್