ಜಿಲ್ಲಾ ಸುದ್ದಿ
ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಕೆ ಶಿವಕುಮಾರ್
“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಮಹಾರಾಷ್ಟ್ರ,ಆಂಧ್ರ ಅಡ್ಡಗಾಲು: ಡಿಸಿಎಂ
“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿ
ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ: ಡಿಕೆ ಶಿವಕುಮಾರ್
“ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ. ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ
ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್ ಅಹಿಂದ ಪರ
ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ
ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ
ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ
ಮಂಗಳಮುಖಿಯರಿಂದ ಯುವಕನ ಅಪಹರಣ: ಮಧುರೈನಲ್ಲಿ ರಕ್ಷಿಸಿದ ಬೆಂಗಳೂರು ಪೊಲೀಸ್
ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳಮುಖಿಯರು ಅಪಹರಿಸಿಕೊಂಡು ಹೋಗಿದ್ದ 25 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳಮುಖಿಯರ ತಂಡ ಯುವಕನನ್ನು ಅಪಹರಿಸಿ ತಮಿಳುನಾಡಿನ ಮಧುರೈಗೆ ಕರೆದುಕೊಂಡು ಹೋಗಿತ್ತು. ಅಲ್ಲಿ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಲಿಂಗ ಪರಿವರ್ತನೆ ಮಾಡಿಸಲು ಮಂಗಳಮುಖಿಯರ
ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ 157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ
ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ಹೇಳಿದ್ದಾರೆ. ಬೆಳಗಾವಿ




