ಜಿಲ್ಲಾ ಸುದ್ದಿ
ವೃದ್ಧೆಯ ಕೊಲೆಗೈದು ಚಿನ್ನ ದೋಚಿದ್ದ ಆನ್ಲೈನ್ ಗೇಮ್ ವ್ಯಸನಿ ಅರೆಸ್ಟ್
ದಾವಣಗೆರೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಚಿನ್ನ ದೋಚಿದ್ದ ಪ್ರಕರಣದಲ್ಲಿ ಆನ್ಲೈನ್ ಗೇಮ್ ವ್ಯಸನಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ (23) ಬಂಧಿತ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರುಂಡಿ ಗ್ರಾಮದಲ್ಲಿ ಫೆಬ್ರವರಿ 2ರಂದು ಈ ಘಟನೆ ನಡೆದಿತ್ತು. ವೃದ್ಧೆ ಕಮಲಮ್ಮ (64) ಅವರ ಮನೆಗೆ ನುಗ್ಗಿ ಹತ್ಯೆ
“ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ”
ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಹೇಳಿದ್ದಾರೆ.
ಹೆಲ್ಮೆಟ್ ಧರಿಸದೆ ಗೆಳತಿಯರ ಬುಲೆಟ್ ಜಾಲಿ ರೈಡ್: ಹಂಪ್ಸ್ನಲ್ಲಿ ಬಿದ್ದು ಒಬ್ಬಾಕೆ ಸಾವು
ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಯುವತಿಯರಿಬ್ಬರು ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್ನಲ್ಲಿ ಜಾಲಿ ರೈಡ್ ಮಾಡುತ್ತಿದ್ದಾಗ ಹಂಪ್ಸ್ನಲ್ಲಿ ಹಾರಿ ಬಿದ್ದು ಒಬ್ಬಾಕೆ ಮೃತಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೆ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಸತ್ಯಮಂಗಲ
10ನೇ ಗ್ಯಾರಂಟಿಯಾಗಿ ಉಚಿತ ಆರೋಗ್ಯ ನಮ್ಮ ಸರ್ಕಾರದ ಸಂಕಲ್ಪ: ಡಿಕೆ ಶಿವಕುಮಾರ್
ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಸಂಕಲ್ಪ. ಇದನ್ನು ನಮ್ಮ ಸರ್ಕಾರ ಕಾರ್ಯರೂಪಕ್ಕೆ
ಮುಂದಿನ ಆಯವ್ಯಯದಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು: ಸಿಎಂ ಸಿದ್ದರಾಮಯ್ಯ
ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದಾರೆ. ಕಾರವಾರದಲ್ಲಿ ಜಿಲ್ಲಾ ಪಂಚಾಯತ್ , ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಲೋಕೋಪಯೋಗಿ ಇಲಾಖೆ ಆಯೋಜಿಸಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ
ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ
ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡಲು ಐದು ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಈ ಕಾರ್ಯಾಚರಣೆ ನಡೆಸಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ
ಸಿಂಧನೂರು ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು: ಕುಟುಂಬದ ಪ್ರತಿಭಟನೆ
ಸಿಂಧನೂರಿನಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ಮಗು ಸಾವಿಗೆ ಆಸ್ಪತ್ರೆ ವೈದ್ಯರು ಸಿಬ್ಬಂದಿ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರೌ ಡಕುಂದ ಗ್ರಾಮದ ಅಮರೇಶ ಹಿರೇಮಠ್ ಅವರ ಪತ್ನಿ ಚಂದ್ರಿಕಾ ಅವರ ಹೆರಿಗೆ
ಹೆಚ್ಚು ಲಾಭದ ಆಮಿಷವೊಡ್ಡಿ ಕೋಟ್ಯಾಂತರ ರೂ. ವಂಚಿಸಿ ವ್ಯಕ್ತಿ ಪರಾರಿ
ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ಆಮಿಷವೊಡ್ಡಿ ಬಡವರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿ ಪರಾರಿಯಾದ್ದು, ಬಳ್ಳಾರಿ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಚೀಟಿ ವ್ಯವಹಾರ ಹೆಸರಿನಲ್ಲಿ 800ಕ್ಕೂ
ರೈತರ ಕೃಷಿಗಾಗಿ ಪ್ರತಿದಿನ ಏಳು ಗಂಟೆ ವಿದ್ಯುತ್ ಪೂರೈಸಿ: ಸಂತೋಷ್ ಲಾಡ್
ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ ೭ ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸಬೇಕು. ರೈತರಿಗೆ ಅನುಕೂಲವಾಗುವಂತೆ, ಆದಷ್ಟೂ ಹಗಲು ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್
ಜಮಖಂಡಿಯಲ್ಲಿ ಅಪಘಾತಕ್ಕೆ ಮಗು ಸೇರಿ ನಾಲ್ವರು ಬಲಿ
ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಏಕಾಏಕಿ ತುಂಡಾಗಿ ಉರುಳಿಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ಮನೀಷ್




