Menu

ರಾಮನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ರಾಮನಗರದ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ರೈತ ಪುಟ್ಟಮಾದೇಗೌಡ (48) ಆನೆ ದಾಳಿಗೆ ಬಲಿಯಾದವರು. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಮಾದೇಗೌಡ ಸ್ಥಳದಲ್ಲೇ ಅಸು ನೀಗಿದ್ದಾರೆ. ಬನ್ನೇರುಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಬಂದಿರುವ ಕಾಡಾನೆ ರಾತ್ರಿ ರೈತರ ಜಮೀನಿನಲ್ಲಿ ದಾಂಧಲೆ ನಡೆಸಿ ರಾಗಿ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,

ಬೇರೆ ಯುವತಿ ಜೊತೆ ಮದುವೆ: ಮಂಟಪಕ್ಕೆ ಬಂದು ತನ್ನನ್ನೇ ಮದುವೆಯಾಗುವಂತೆ ಹಠ ಹಿಡಿದ ಪ್ರೇಯಸಿ

ಚಿಕ್ಕಮಗಳೂರಿನ ದೊಡ್ಡೇಗೌಡ ಕನ್ವೆನ್ಷನ್‌ ಹಾಲ್‌ನಲ್ಲಿ ಯುವಕ ಮದುವೆಯಾಗುತ್ತಿದ್ದಾಗ ಮಂಟಪಕ್ಕೆ ಬಂದ ಆತನ ಪ್ರೇಯಸಿ, ನಾನು ಇವನನ್ನೇ ಮದುವೆಯಾಗಬೇಕು.ಮದುವೆ ಆಗುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ, ವಿಷ ಕುಡಿದು ಸಾಯುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಈತ 10 ವರ್ಷ ಪ್ರೀತಿಸಿ ಮೋಸ ಮಾಡಿದ್ದಾನೆಂದು ಯುವತಿ

ಅಕ್ರಮ ಸಂಬಂಧ: ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆಗೆ ಯತ್ನ

ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ಅಕ್ರಮ‌ ಸಂಬಂಧ ಹಿನ್ನೆಲೆ‌ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಲು ಯತ್ನಿಸಲಾಗಿದೆ. ಹಲ್ಲೆಗೊಳಗಾದ ಕಾರ್ತಿಕ್​​ (26) ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಹಲ್ಲೆ ವೇಳೆ ತಡೆಯಲು ಹೋದ ಯುವಕನ

ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ ಕಲಾವಿದೆ ಮನೆಯಿಂದ ಚಿನ್ನ ಕದ್ದವರ ಬಂಧನ

ಚಿತ್ರನಟಿ, ರಂಗಭೂಮಿ ಕಲಾವಿದೆಯ ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ 90 ಗ್ರಾಂ ಚಿನ್ನ ದೋಚಿದ್ದ ಕಳ್ಳರನ್ನು ತಿಪಟೂರು ನಗರ ಪೊಲೀಸರು ಬಂಧಿಸಿದ್ದಾರೆ. ಶಂಕರ್ (26), ಗುರುರಾಜು ( 33), ಮನೋಜ್ ( 18) ಬಂಧಿತರು. ತಿಪಟೂರಿನ ವಿಜಯನಗರದಲ್ಲಿ ವಾಸವಿದ್ದ ನಟಿ, ರಂಗಭೂಮಿ

ಯತೀಂದ್ರ ಸಿಎಂ ಬದಲಾವಣೆ ಹೇಳಿಕೆ ಕೊಡಬಾರದಿತ್ತು: ಶಾಸಕ ನಂಜೇಗೌಡ

ಯತೀಂದ್ರ ಸಿದ್ದರಾಮಯ್ಯ ಆರಾಮವಾಗಿ ಇರಬೇಕು ಅಷ್ಟೇ,  ಅಧಿಕಾರ ಹಂಚಿಕೆ ವಿಚಾರವಾಗಿ ಇಂತಹ ಹೇಳಿಕೆ ಕೊಡಬಾರದಿತ್ತು. ಸಿದ್ದರಾಮಯ್ಯ ರಾಜ್ಯದ ನಾಯಕ, ಅವಕಾಶ ಸಿಕ್ಕಿದರೆ ರಾಷ್ಟ್ರೀಯ ನಾಯಕರೂ ಆಗಬಹುದು ಎಂದು ಶಾಸಕ ಕೆವೈ ನಂಜೇಗೌಡ ಹೇಳಿದರು ಕೋಲಾರದ   ಬೆಳಗಾನಹಳ್ಳಿಯಲ್ಲಿರುವ ಹಾಲು ಒಕ್ಕೂಟದ ಕಚೇರಿಯಲ್ಲಿ ಮಾತನಾಡಿದ

ಸಕಲೇಶಪುರದಲ್ಲಿ ಆಸ್ತಿಗಾಗಿ ಮಹಿಳೆಯ ಡೆತ್‌ ಸರ್ಟಿಫಿಕೇಟ್‌ ಮಾಡಿಸಿದ ವಂಚಕ

ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ವಯಸ್ಸಾಗಿರುವ ಮಹಿಳೆ ಬದುಕಿರುವಾಗಲೇ ವ್ಯಕ್ತಿಯೊಬ್ಬ ಮೋಸದಿಂದ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಕೇಳಿ ಬಂದಿದೆ. ‌ ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ 1 ಎಕರೆ 20 ಗುಂಟೆ

ಲವ್‌, ಸೆಕ್ಸ್‌, ಅಬಾರ್ಷನ್‌ ಬಳಿಕ ರಾಯಚೂರಿನಲ್ಲಿ ಮತ್ತೊಬ್ಬಾಕೆ ಜೊತೆ ಪ್ರಿಯಕರನ ಮದುವೆ ತಡೆದ ಸಂತ್ರಸ್ತೆ

ಕೊಪ್ಪಳದ ಯುವತಿಯೊಬ್ಬಳು ರಾಯಚೂರಿನಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಯೊಂದನ್ನು ತಡೆದಿದ್ದು, ಪ್ರಕರಣ ಪೊಲೀಸ್‌ ಠಾಣೆಗೆ ತಲುಪಿದೆ. ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿದ ಯುವಕ ಈಗ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರೀತಿಸಿ ದೈಹಿಕ

ಮೊಬೈಲ್‌ ಬಳಸ್ಬೇಡಿ ಅಂದಿದ್ದಕ್ಕೆ ರಾತ್ರಿಯೇ ಬಾಗಲಕೋಟೆ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ಎಸ್ಕೇಪ್‌

ಬಾಗಲಕೋಟೆಯ ನವನಗರದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಹಾಸ್ಟೆಲ್​ನಲ್ಲಿ ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್‌ನಿಂದ ಪರಾರಿಯಾಗಿದ್ದಾರೆ. ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದು, ತಕ್ಷಣ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡು ವಿಜಯಪುರದಲ್ಲಿ ವಿದ್ಯಾರ್ಥಿನಿಯರನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ಕರೆತಂದಿದ್ದಾರೆ. ನವನಗರದ ಮೊರಾರ್ಜಿ

ಹಾವೇರಿ ಜಿಲ್ಲೆಯ ಕೆಡಿಎಂ ಕಿಂಗ್‌ ಹೋರಿ ಸಾವು

ಕೆಡಿಎಂ ಕಿಂಗ್‌ ಎಂದು ಹೆಸರಾಗಿದ್ದ ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದೆ.  ಗ್ರಾಮಕ್ಕೆ ಆಗಮಿಸಿದ ಅಭಿಮಾನಿಗಳು ಹಾಗೂ ಊರಿನವರು  ಈ ಹೋರಿಯ ಸಾವಿನಿಂದ ಶೋಕ ತಪ್ತರಾಗಿದ್ದಾರೆ. ಸೋಲೆ ಇಲ್ಲದ ಸರದಾರ ಎಂದು

ನಮ್ಮ ಜಾಗದಲ್ಲಿ ಸರ್ಕಾರದಿಂದ ಮಾಲ್‌ ನಿರ್ಮಾಣ ಸರಿಯಲ್ಲ ಎಂದ ಪ್ರಮೋದಾ ದೇವಿ ಒಡೆಯರ್‌

ಮೈಸೂರಿನಲ್ಲಿ ಸರ್ಕಾರ ಯೂನಿಟಿ ಮಾಲ್ ನಿರ್ಮಾಣ ಮಾಡುವುದಕ್ಕೆ ನನ್ನ ವಿರೋಧ ಇಲ್ಲ, ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ನ್ಯಾಯಾಲಯದಲ್ಲಿ ಇದೇ ವಿಚಾರವಾಗಿ ಪ್ರಕರಣ ದಾಖಲಾಗಿದೆ ಎಂದು ಪ್ರಮೋದಾ ದೇವಿ ಒಡೆಯರ್‌ ಹೇಳಿದ್ದಾರೆ. ಮೈಸೂರು ಕಸಬಾ ಹೋಬಳಿಯ ಸ. ನಂ.1