Thursday, December 25, 2025
Menu

ಹಿಂದೂ ಯುವಕನ ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳ ಮಗುವನ್ನು ಅಜ್ಜಿ ಕೊಂದರಾ?

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ಗಂಡು ಮಗುವನ್ನು ತಾಯಿಯ ಅಜ್ಜಿಯೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡರಬಹು ದೆಂಬ ಆರೋಪ ಕೇಳಿಬಂದಿದೆ. ಬಾಲಕಿ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಳು, ಆ ದ್ವೇಷಕ್ಕೆ ಮೊಮ್ಮಗಳ 40 ದಿನದ ಮಗುವನ್ನು ಅಜ್ಜಿ ಕೊಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳಿಗೆ ಜನಿಸಿದ್ದ ಗಂಡು ಮಗು ಡಿಸೆಂಬರ್ 21 ರಂದು ಮೃತಪಟ್ಟಿದೆ. ಮೃತಪಟ್ಟ

ಹಿರಿಯೂರಿನಲ್ಲಿ ಬಸ್‌-ಲಾರಿ ಡಿಕ್ಕಿ: 17 ಮಂದಿ ಸಂಜೀವ ದಹನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ  ಸಜೀವ ದಹನಗೊಂಡಿದ್ದಾರೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಅವಘಡ ಸಂಭವಿಸಿದ

ಬಳ್ಳಾರಿಯಲ್ಲಿ ಕಿರು ಸೇತುವೆಗೆ ಕಾರು ಡಿಕ್ಕಿ: ದೇವಸ್ಥಾನದಿಂದ ವಾಪಸಾಗುತ್ತಿದ್ದ ಮೂವರ ಸಾವು

ಬಳ್ಳಾರಿಯಲ್ಲಿ ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ಕಾರಿನಲ್ಲಿ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್‌ ಬರುವಾಗ ಈ ಅಪಘಾತ

ಕುತೂಹಲಕ್ಕಾಗಿ ಚಿರತೆ ಬೋನಿನೊಳಗೆ ಹೋಗಿದ್ದ ರೈತ ಮೂರು ಗಂಟೆ ಲಾಕ್‌

ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ರೈತರೊಬ್ಬರು ಕುತೂಹಲದಿಂದ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದು, ಮೂರು ಗಂಟೆ ಅದರೊಳಗೆ ಲಾಕ್‌ ಆಗಿದ್ದಾರೆ. ಗ್ರಾಮದ ಕಿಟ್ಟಿ ಎಂಬವರು ಯಾರೂ ಇಲ್ಲದ ವೇಳೆ ಕುತೂಹಲದಿಂದ ಬೋನಿನೊಳಗೆ ಹೋಗಿ ಸಿಕ್ಕಿಹಾಕಿಕೊಂಡು ಮೂರು ಗಂಟೆ ಅದರೊಳಗೆ ಪರದಾಡಿದ್ದಾರೆ.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ಗೆ ಜೀವ ರಕ್ಷಕ ಪ್ರಶಸ್ತಿ

ಸಮಾಜದಲ್ಲಿ ಬದಲಾವಣೆ ಬೇಕಾದರೆ ಮೊದಲು ಸರಿಯಾದ ಜನಪ್ರತಿನಧಿಯನ್ನು ಆಯ್ಕೆ ಮಾಡಬೇಕು. ಈ ಆಯ್ಕೆ ಮಾಡುವುದು ಸವಾಲಿನ ಕೆಲಸ. ಇದು ಜವಾಬ್ದಾರಿಯುತವಾದ ಕೆಲಸ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಹೇಳಿದರು. ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ

ಗರ್ಭಿಣಿ ಆತ್ಮಹತ್ಯೆ, ದಲಿತೆಯೆಂದು ಗಂಡನ ಮನೆಯವರಿಂದ ಕೊಲೆ: ಕುಟುಂಬ ಆರೋಪ

ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಜಾತಿ ದ್ವೇಷದಿಂದ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಗರ್ಭಿಣಿ ನೇಣುಬಿಗುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ, ಜಾತಿ ದ್ವೇಷದ ಹಿನ್ನೆಲೆಯಲ್ಲಿ ಆಕೆಯ ಗಂಡನ ಮನೆಯವರು ಮಾಡಿದ ಕೊಲೆ ಎಂದು ಪೋಷಕರು ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ಎಇಇ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ‌ ದಾಳಿ

ರಾಯಚೂರಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಂಧನೂರಿನಲ್ಲಿ ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಅವರಿಗೆ ಸೇರಿರುವ ರಾಯಚೂರು ನಗರದಲ್ಲಿನ ಎರಡು ಮನೆ ಸೇರಿ ಐದು ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ‌ ಅಧಿಕ

ದಿನದಲ್ಲಿ ಎರಡು ಗಂಟೆ ಡಿಜಿಟಲ್‌ ಆಫ್‌: ಗಮನ ಸೆಳೆದ ಹಲಗಾ ಗ್ರಾಮ

ಮಕ್ಕಳು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ಬೆಳಗಾವಿ ತಾಲೂಕಿನ ಹಲಗಾ ಗ್ರಾಮಸ್ಥರು ಒಂದು ಕ್ರಾಂತಿಕಾರಿ ಮತ್ತು ಮಾದರಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದೇ ‘ಡಿಜಿಟಲ್ ಆಫ್’ ಪ್ರಯೋಗ. ಎಲ್ಲರೂ ಮೊಬೈಲ್ ಮತ್ತು ಟಿವಿ ಸೇರಿದಂತೆ ಡಿಜಿಟಲ್ ವ್ಯಸನಕ್ಕೆ ಒಳಗಾಗಿದ್ದು, ಮಕ್ಕಳ ಓದಿನ ಮೇಲೆ ಮತ್ತು

ಚಾಮರಾಜನಗರದಲ್ಲಿ ಒಂದೇ ಕಡೆ 5 ಹುಲಿಗಳು ಪತ್ತೆ: ನಿಷೇಧಾಜ್ಞೆ ಜಾರಿ

ಚಾಮರಾಜನಗರದ ನಂಜೇದೇವನಪುರ ಗ್ರಾಮದ ಬಳಿ 5 ಹುಲಿಗಳು ಕಾಣಿಸಿಕೊಂಡಿರುವ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನು ಗಳಲ್ಲಿ ಹುಲಿಗಳು ಓಡಾಡುತ್ತಿರುವುದು ಡ್ರೋನ್‌ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಸ್ಥಳೀಯರಲ್ಲಿ ಭೀತಿ ಆವರಿಸಿಕೊಂಡಿದೆ. ಹೀಗಾಗಿ ಈ

ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಈ ಬಾರಿ ಫೆ. 24ರಿಂದ ಮಾ. 4ರವರೆಗೆ

ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಈ ಬಾರಿ ಫೆ. 24ರಿಂದ ಮಾ. 4ರವರೆಗೆ ಒಂಬತ್ತು ದಿನ ನಡೆಯಲಿದೆ. ಫೆ.24 ರಂದು ದೇವಿಯ ರಥದ ಕಲಶ ಪ್ರತಿಷ್ಠೆ ಮತ್ತು ಜಾತ್ರಾ ಕಲ್ಯಾಣ ಪ್ರತಿಷ್ಠೆ, ಫೆ.25 ರಂದು ಬೆಳಗ್ಗೆ 7.27ಕ್ಕೆ