ಜಿಲ್ಲಾ ಸುದ್ದಿ
ದಿನದಲ್ಲಿ ಎರಡು ಗಂಟೆ ಡಿಜಿಟಲ್ ಆಫ್: ಗಮನ ಸೆಳೆದ ಹಲಗಾ ಗ್ರಾಮ
ಮಕ್ಕಳು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ಬೆಳಗಾವಿ ತಾಲೂಕಿನ ಹಲಗಾ ಗ್ರಾಮಸ್ಥರು ಒಂದು ಕ್ರಾಂತಿಕಾರಿ ಮತ್ತು ಮಾದರಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದೇ ‘ಡಿಜಿಟಲ್ ಆಫ್’ ಪ್ರಯೋಗ. ಎಲ್ಲರೂ ಮೊಬೈಲ್ ಮತ್ತು ಟಿವಿ ಸೇರಿದಂತೆ ಡಿಜಿಟಲ್ ವ್ಯಸನಕ್ಕೆ ಒಳಗಾಗಿದ್ದು, ಮಕ್ಕಳ ಓದಿನ ಮೇಲೆ ಮತ್ತು ಕೌಟುಂಬಿಕ ಸಂಬಂಧಗಳ ಮೇಲೆ ಗಂಭೀರವಾದ ಕೆಟ್ಟ ಪರಿಣಾಮ ಬೀರುತ್ತಿದೆ ಎಂಬುದನ್ನು ಮನಗಂಡ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಸಣ್ಣ ಮಟ್ಟಿನ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾರೆ. ಮಹಾರಾಷ್ಟ್ರದ ಹಳ್ಳಿಯೊಂದರ ಮಾದರಿಯನ್ನು ಅನುಸರಿಸಿ
ಚಾಮರಾಜನಗರದಲ್ಲಿ ಒಂದೇ ಕಡೆ 5 ಹುಲಿಗಳು ಪತ್ತೆ: ನಿಷೇಧಾಜ್ಞೆ ಜಾರಿ
ಚಾಮರಾಜನಗರದ ನಂಜೇದೇವನಪುರ ಗ್ರಾಮದ ಬಳಿ 5 ಹುಲಿಗಳು ಕಾಣಿಸಿಕೊಂಡಿರುವ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನು ಗಳಲ್ಲಿ ಹುಲಿಗಳು ಓಡಾಡುತ್ತಿರುವುದು ಡ್ರೋನ್ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಸ್ಥಳೀಯರಲ್ಲಿ ಭೀತಿ ಆವರಿಸಿಕೊಂಡಿದೆ. ಹೀಗಾಗಿ ಈ
ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಈ ಬಾರಿ ಫೆ. 24ರಿಂದ ಮಾ. 4ರವರೆಗೆ
ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಈ ಬಾರಿ ಫೆ. 24ರಿಂದ ಮಾ. 4ರವರೆಗೆ ಒಂಬತ್ತು ದಿನ ನಡೆಯಲಿದೆ. ಫೆ.24 ರಂದು ದೇವಿಯ ರಥದ ಕಲಶ ಪ್ರತಿಷ್ಠೆ ಮತ್ತು ಜಾತ್ರಾ ಕಲ್ಯಾಣ ಪ್ರತಿಷ್ಠೆ, ಫೆ.25 ರಂದು ಬೆಳಗ್ಗೆ 7.27ಕ್ಕೆ
ಅನೈತಿಕ ಸಂಬಂಧ ಬೇಡವೆಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಮಹಿಳೆ
ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಅನೈತಿಕ ಸಂಬಂಧ ಮುಂದುವರಿಸುವುದು ಡವೆಂದ ಯುವಕನ ಮೇಲೆ ಮಹಿಳೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾರ್ತಿಕ್ ಎಂಬ ಯುವಕ ದೀಪಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮನೆಯವರ ಬುದ್ಧಿವಾದದ ಬಳಿಕ ಆಕೆಯ ಸಹವಾಸ ತೊರೆದಿದ್ದ.
ಜಾತ್ರೆ ವೇಳೆ ಕೋಳಿ ಅಂಕ ನಡೆಸುತ್ತಿದ್ದ 27 ಬಿಜೆಪಿ ಮುಖಂಡರ ವಿರುದ್ಧ ಕೇಸ್
ಜಾತ್ರೆ ವೇಳೆ ಸಾಂಪ್ರದಾಯಿಕ ಕೋಳಿ ಅಂಕ (ಜೂಜು) ನಡೆಸುತ್ತಿದ್ದ 25 ಬಿಜೆಪಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿ ವಿಟ್ಲದಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಸಮೀಪ ಕೇಪು ಎಂಬಲ್ಲಿ ಕೋಳಿ ಅಂಕ ನಡೆಸುವ ವಿಚಾರದಲ್ಲಿ ಸ್ಥಳಕ್ಕೆ
ಮೈಸೂರಿಗೆ ಸಿಎಂ ಭೇಟಿ ನಡುವೆ ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿಗೆ ಭೇಟಿ ನೀಡಿರುವ ಸಂದರ್ಭದಲ್ಲೇ ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರಗೂರು ತಾಲೂಕು ಕಚೇರಿಗೆ ಆರ್ಡಿಎಕ್ಸ್ ಬಾಂಬ್
ಕಾಂಗ್ರೆಸ್ನ ಯಾವ ನಾಯಕರಾದ್ರೂ ಖರ್ಗೆ ಸಾಹೇಬರ ಮಾತು ಕೇಳಬೇಕು: ದಿನೇಶ್ ಗುಂಡೂರಾವ್
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಾತಿನಂತೆ ಎಲ್ಲರೂ ನಡೆಯಬೇಕಿದೆ. ಅನಾವಶ್ಯಕ ಗೊಂದಲ ಪಕ್ಷಕ್ಕೂ, ಕಾರ್ಯಕರ್ತರಿಗೂ ಒಳ್ಳೆಯದಲ್ಲ. ಯಾರೇ ನಾಯಕರು ಆದರೂ ಕೂಡಾ ಖರ್ಗೆ ಸಾಹೇಬರ ಮಾತು ಕೇಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ
ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ
ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ಪಲ್ಟಿಯಾಗಿ 30ಕ್ಕೂ ಹೆಚ್ಚು ರೈತರಿಗೆ ಗಾಯವಾಗಿದೆ. ವಿಶ್ವ ರೈತ ಸಮಾವೇಶದಲ್ಲಿ ಭಾಗಿಯಾಗಲು ಮೈಸೂರಿನತ್ತ ತೆರಳುತ್ತಿದ್ದಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಬೈಲಹೊಂಗಲ
ಪಾಕ್ಗೆ ನೌಕಾಪಡೆಯ ರಹಸ್ಯ ಮಾಹಿತಿ: ಮಲ್ಪೆಯಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್
ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣ ಸಂಬಂಧ ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್ನ ಆನಂದ ತಾಲೂಕಿನ ಕೈಲಾಸ್ನಗರಿಯ ನಿವಾಸಿ ಹಿರೇಂದ್ರ (34) ಬಂಧಿತ. ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿರುವ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ಯಾರ್ಡ್ ಗುತ್ತಿಗೆ
ಹುಬ್ಬಳ್ಳಿಯಲ್ಲಿ ದಲಿತನ ಮದುವೆಯಾದ ಸಿಟ್ಟಿಗೆ ಗರ್ಭಿಣಿ ಮಗಳ ಕೊಲೆಗೈದ ತಂದೆ
ಪ್ರೀತಿಸಿ ಮದುವೆಯಾದ ಮಗಳು ಆರು ತಿಂಗಳ ಗರ್ಭಿಣಿಯಾಗಿರುವಾಗಲೇ ತಂದೆ ಕೊಲೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಏಳು ತಿಂಗಳ ಹಿಂದೆ ಮಾನ್ಯ ಪಾಟೀಲ್ ಮತ್ತು ವಿವೇಕಾನಂದ್ ದೊಡ್ಡಮನಿ ಪ್ರೀತಿಸಿ ಮದುವೆಯಾಗಿದ್ದರು. ವಿವೇಕಾನಂದ ದೊಡ್ಡಮನಿ ದಲಿತ ಸಮುದಾಯಕ್ಕೆ ಸೇರಿದ್ದರಿಂದ ಮಾನ್ಯ ಪಾಟೀಲ್ ಕುಟುಂಬಸ್ಥರುಈ ಮದುವೆಯನ್ನು




