ಬಳ್ಳಾರಿ
ಬಳ್ಳಾರಿಯಿಂದ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 523 ಚೀಲ ಪಡಿತರ ಅಕ್ಕಿ ವಶ
ಬಳ್ಳಾರಿಯಿಂದ ಗುಜರಾತ್ಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 523 ಚೀಲ ಪಡಿತರ ಅಕ್ಕಿಯನ್ನು ಸಹಾಯಕ ಆಯುಕ್ತ ರಾಜೇಶ್ ಹೆಚ್. ಡಿ ತಂಡ ಎಸ್.ಎಲ್.ಎನ್ ಮಾಲ್ ಬಳಿ ಇರುವ ಪುಲ್ಲಯ್ಯ ಕಾಂಪೌಂಡನ ಒಳ ಆವರಣದಲ್ಲಿ ತಡೆ ಹಿಡಿದಿದೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಅಡ್ಡೆ ಮೇಲೆ ಶುಕ್ರವಾರ ಬೆಳಿಗ್ಗೆ ನಸುಕಿನ ಜಾವ ದಾಳಿ ನಡೆಸಿದ ಸಹಾಯಕ ಆಯುಕ್ತ ರಾಜೇಶ್ ಹೆಚ್. ಡಿ 523 ಚೀಲ ಅಕ್ಕಿ ವಶಕ್ಕೆ ಪಡೆದುಕೊಂಡು ಲಾರಿ, ಎರಡು ಪಿಕ್
ಕೊಪ್ಪಳದಲ್ಲಿ 27 ವರ್ಷಗಳಿಂದ ಅತಿ ಕಡಿಮೆ ದರದಲ್ಲಿ ಶ್ರಮಿಕರ ಹೊಟ್ಟೆ ತುಂಬಿಸುವ ರವಿ ಹೋಟೆಲ್
-ಬಸವರಾಜ ಕರುಗಲ್ ಇಪ್ಪತ್ತು ರೂಪಾಯಿ ಕೊಟ್ಟರೂ ಒಂದು ಕಪ್ ಚಹಾ ದೊರಕದ ಕಾಲವಿದು. ಸಾಮಾನ್ಯ ಹೊಟೇಲ್ಗೆ ಹೊಕ್ಕರೆ ಒಬ್ಬರಿಗೆ ಕನಿಷ್ಠವೆಂದರೂ ನೂರು ರೂಪಾಯಿ ಬಿಲ್ ಆಗುವ ಈ ದಿನಗಳಲ್ಲಿ ಹತ್ತು ರೂಪಾಯಿಗೆ ಹೊಟ್ಟೆ ತುಂಬುವಷ್ಟು ಉಪಹಾರ ಕೊಪ್ಪಳದಲ್ಲಿರುವ ಈ ರವಿ
ಬಳ್ಳಾರಿ ಬ್ಯಾನರ್ ಗಲಭೆ: ಬಂಧನ ಭಯಕ್ಕೆ ಬಳ್ಳಾರಿ ತೊರೆದ ಯುವಕರು
ಬಳ್ಳಾರಿಯಲ್ಲಿ ಕೆಲವು ದಿನಗಳ ಹಿಂದೆ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 26
ಬಳ್ಳಾರಿ ಬ್ಯಾನರ್ ಗಲಾಟೆ: ಸತೀಶ್ ರೆಡ್ಡಿಯ ಗನ್ ಮ್ಯಾನ್ಗಳು ಪೊಲೀಸ್ ವಶಕ್ಕೆ, ಪ್ರಕರಣ ಸಿಐಡಿಗೆ ಎಂದ ಗೃಹಸಚಿವ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಪ್ರಯುಕ್ತ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ಗೆ ಬಲಿಯಾದ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಗನ್ಮ್ಯಾನ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಪ್ರಕರಣದ ತನಿಖೆಯನ್ನು
ಬ್ಯಾನರ್ ಗಲಾಟೆಯಲ್ಲಿ ಸಸ್ಪೆಂಡ್ ಆದ ಬಳ್ಳಾರಿ ಎಸ್ಪಿ ನೆಜ್ಜೂರ್ ಸುಸೈಡ್ಗೆ ಯತ್ನಿಸಿದ್ರಾ?
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಗಲಾಟೆ, ಹಿಂಸಾಚಾರದ ಬಳಿಕ ಅಮಾನತುಗೊಂಡಿದ್ದ ಎಸ್ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ನೇಹಿತನ
ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಫೈರಿಂಗ್: ಸತೀಶ್ ರೆಡ್ಡಿ ಗನ್ಮ್ಯಾನ್ಗಳು ನಾಪತ್ತೆ
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಎದುರು ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಫೈರಿಂಗ್ಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬವರು ಬಲಿಯಾದ ಬಳಿಕ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ
ಬಳ್ಳಾರಿ ಘಟನೆಯಲ್ಲಿ ನಮ್ಮ ತಪ್ಪಿಲ್ಲ, ಯಾವುದೇ ತನಿಖೆಗೆ ಸಿದ್ಧ: ಜಂಟಿ ಸುದ್ದಿಗೋಷ್ಠಿಯಲ್ಲಿ ಜನಾರ್ದನ ರೆಡ್ಡಿ- ಶ್ರೀರಾಮುಲು ಆಗ್ರಹ
ಬಳ್ಳಾರಿಯಲ್ಲಿ ನಿನ್ನೆ ನಡೆದ ಬ್ಯಾನರ್ ಕಟ್ಟುವ ವಿಷಯದಲ್ಲಿ ಗಲಾಟೆ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವಿನ ವಿಷಯದಲ್ಲಿ ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ. ಆದರೆ ಈ ರೀತಿಯ ಗೂಂಡಾಗಿರಿಗೆ ನಾವು ಬಗ್ಗುವುದಿಲ್ಲ ಎಂದು ಬಿಜೆಪಿಯ ಮಾಜಿ ಶಾಸಕ ಶ್ರೀರಾಮುಲು ಹಾಗೂ ಶಾಸಕ
ಬಳ್ಳಾರಿ ಗಲಾಟೆಯಲ್ಲಿ ಕಾಂಗ್ರೆಸ್ನವರ ಗುಂಡಿಗೆ ವ್ಯಕ್ತಿ ಬಲಿಯಾಗಿದ್ದರೆ ಸಿದ್ದರಾಮಯ್ಯ ರಿಸೈನ್ ಮಾಡ್ತಾರ: ಆರ್ ಅಶೋಕ ಸವಾಲು
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಲ್ಲಿ ಗುಂಡೇಟು ತಗುಲಿ ವ್ಯಕ್ತಿ ಮೃತಪಟ್ಟಿದ್ದರೂ ಆರೋಪಿಯನ್ನು ಸರ್ಕಾರ ಬಂಧಿಸಿಲ್ಲ, ಶಾಸಕ ಜನಾರ್ಧನ ರೆಡ್ಡಿಯನ್ನು ಟಾರ್ಗೆಟ್ ಮಾಡಿ ಗುಂಡು ಹಾರಿಸಲಾಗಿದೆ, ಯಾರು ಗುಂಡು ಹಾರಿಸಿರುವುದು ಎಂಬುದು ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ
ಬಳ್ಳಾರಿ ಬ್ಯಾನರ್ ಗಲಾಟೆ: ಯಾರ ಗನ್ನಿಂದ ಬುಲೆಟ್ ಹಾರಿದ್ದೆಂದು ಪತ್ತೆ ಹಚ್ಚಲು ಸಿಎಂ ಸೂಚನೆ
ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ರಾಜಶೇಖರ್ ರೆಡ್ಡಿಗೆ ಯಾರ ಗನ್ನಿಂದ ಬುಲೆಟ್ ಹಾರಿದೆ ಎಂಬುದನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ
ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಕೈ ಕಾರ್ಯಕರ್ತ ಖಾಸಗಿ ವ್ಯಕ್ತಿಯ ಗುಂಡಿಗೆ ಬಲಿ: ಎಸ್ಪಿ ಸ್ಪೋಟಕ ಮಾಹಿತಿ
ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಗುಂಪುಗಳ ಮಧ್ಯೆ ನಡೆದ ಗಲಾಟೆ ತೀವ್ರಗೊಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ (28) ಖಾಸಗಿ ವ್ಯಕ್ತಿಯ ರಿವಾಲ್ವಾರ್ನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಜಿಲ್ಲಾ ಪೊಲೀಸ್




