Menu

ಅಂಜನಾದ್ರಿ ಹನುಮಗೆ ತಾಮ್ರ ಲೇಪಿತ 2.50 ಕೋಟಿ ರೂ.ಗಳ ಆಭರಣ, 28 ಗ್ರಾಂ ಮಾತ್ರ ಚಿನ್ನ: ಉದ್ಯಮಿಗೆ ಜಿಲ್ಲಾಡಳಿತ ನೋಟಿಸ್‌

ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಮಹೇಶ ರೆಡ್ಡಿ ನೀಡಿದ್ದ 2.50 ಕೋಟಿ ರೂ. ಮೌಲ್ಯದ್ದು ಎನ್ನಲಾದ ಆಭರಣದಲ್ಲಿ 28 ಗ್ರಾಂ ಮಾತ್ರ ಚಿನ್ನವಿದ್ದು, ತಾಮ್ರದ ಲೇಪನ ಮಾಡಲಾಗಿದೆ ಎಂಬ ವಿಚಾರ ಬಹಿರಂಗಗೊಂಡಿದೆ. ಆಭರಣಗಳ ಖಚಿತತೆ ಮತ್ತು ಮೌಲ್ಯದ ಬಗ್ಗೆ ಬಿಲ್ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಉದ್ಯಮಿಗೆ ನೋಟಿಸ್‌ ನೀಡಿದ್ದಾರೆ. ಮೇ 8ರಂದು ಎಎಂಆರ್ ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ಗಂಗಾವತಿ ಶಾಸಕ ಗಾಲಿ

ಪಡಿತರ ಅಕ್ಕಿ ಅಕ್ರಮ ಸಾಗಣೆ: ಮೂರು ಲಕ್ಷ ರೂ. ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಅರೆಸ್ಟ್‌

ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಮತ್ತು ಸಹಚರರು ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬವರಿಂದ ಮೂರು ಲಕ್ಷ ರೂ. ವಸೂಲಿ ಮಾಡಿದ ಆರೋಪದಡಿ

ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಂತೋಷ್‌ ಲಾಡ್‌

ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್  ಹೇಳಿದ್ದಾರೆ. ಸಂಡೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,

ಮದುವೆಗೆಂದು ಹುಡುಗಿ ನೋಡಲು ಹೋಗುತ್ತಿದ್ದ ಕುಟುಂಬ ಹೊಸಪೇಟೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸು ನೀಗಿದ್ದು, ಹಲವರು ಗಾಯಗೊಂಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಗನ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದಾಗ ಈ ದುರಂತ

ಬಳ್ಳಾರಿಯ ನವ ವಿವಾಹಿತ ಜೋಡಿ ಅಪಘಾತಕ್ಕೆ ಬಲಿ

ಮದುವೆಯಾಗಿ ಒಂದು ತಿಂಗಳಷ್ಟೇ ಆಗಿದ್ದ ಬಳ್ಳಾರಿಯ ನವಜೋಡಿಯೊಂದು ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳು ಮದುವೆಯಾಗಿದ್ದರು.

ಬಳ್ಳಾರಿಯಲ್ಲಿ ಉಗ್ರರ ನಂಟು ಹೊಂದಿದ್ದ ವ್ಯಕ್ತಿ ಅರೆಸ್ಟ್‌

ಉಗ್ರ ಸಿದ್ಧಾಂತಗಳನ್ನು ಆನ್‌ಲೈನ್ ಮೂಲಕ ಪ್ರಚಾರ ಮಾಡುತ್ತಿದ್ದಾನೆಂಬ ಗಂಭೀರ ಆರೋಪದ ಮೇಲೆ ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರ ವಿಶೇಷ ತಂಡವು ಬಳ್ಳಾರಿ ನಗರದಲ್ಲಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಧಿತನನ್ನು ನಗರದ ಕೌಲ್ ಬಜಾರ್ ಪ್ರದೇಶದ ಅಬ್ದುಲ್ ಕಲಾಂ ಬೀದಿಯ ನಿವಾಸಿ ಅಬ್ದುಲ್

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ ನಕಲಿ ಸಹಿ ಬಳಸಿ 16 ಕೋಟಿ ರೂ. ಅಕ್ರಮ

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ರೂ.ಗೂ ಅವ್ಯವಹಾರ ನಡೆದಿದ್ದು, ನಾಲ್ಕು ವರ್ಷಗಳಲ್ಲಿ ಅಧಿಕಾರಿಗಳ ನಕಲಿ ಸಹಿ ಬಳಸಿ ಹಣ ಅಕ್ರಮ ವರ್ಗಾವಣೆ ಆಗಿದೆ ಎಂದು ಆರೋಪಿಸಿ ಏಳು ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆಂತರಿಕ ಆಡಿಟ್ ಮೂಲಕ ಈ ಹಗರಣ

ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಒಬ್ಬನ ಸಾವು

ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್​ನಲ್ಲಿ ವಾರ್ಡನ್​​ ಸೇರಿ ಹಲವು ಬಾಲಕರ ಮೇಲೆ ಒಂಬತ್ತನೇ ತರಗತಿ ವಿದ್ಯಾರ್ಥಿಯು ರಾಡ್​​ನಿಂದ ಹಲ್ಲೆ ನಡೆಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ

ಹೆಚ್ಚು ಲಾಭದ ಆಮಿಷವೊಡ್ಡಿ ಕೋಟ್ಯಾಂತರ ರೂ. ವಂಚಿಸಿ ವ್ಯಕ್ತಿ ಪರಾರಿ

ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ಆಮಿಷವೊಡ್ಡಿ ಬಡವರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿ ಪರಾರಿಯಾದ್ದು, ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಚೀಟಿ ವ್ಯವಹಾರ ಹೆಸರಿನಲ್ಲಿ 800ಕ್ಕೂ

ಬಳ್ಳಾರಿಯಲ್ಲಿ ಮಂಗಳಮುಖಿ ಮತ್ತು ಪ್ರಿಯತಮ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಣಕಾಸು ವಿಚಾರಕ್ಕೆ ಮಂಗಳಮುಖಿ ಮತ್ತು ಪ್ರಿಯತಮನ ಮಧ್ಯೆ ಶುರುವಾದ ಜಗಳ ಅವರಿಬ್ಬರ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮೇದಾರ ಕೇತಯ್ಯ ನಗರದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಂಗಳಮುಖಿ ಸುಹಾಸಿನಿ (29) ಹಾಗೂ ಪ್ರಿಯಕರ ಶೇಖರ್ (27) ಶವಗಳು ನೇಣು ಬಿಗಿದ