Wednesday, November 26, 2025
Menu

ಪತಿಯಿಂದ ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಮಹಿಳೆ ಆತ್ಮಹತ್ಯೆ

ಬೆಂಗಳೂರಿನ ಗೋವಿಂದರಾಜನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಗೋಕಾಕ್ ಮೂಲದ ರೇಖಾ ಆತ್ಮಹತ್ಯೆ ಮಾಡಿಕೊಂಡವರು. ಪ್ರೀತಿಸಿ ಮದುವೆಯಾದ ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿರುವುದಾಗಿ ರೇಖಾ ಪೋಷಕರು ಆರೋಪಿಸಿದ್ದಾರೆ. ನೀಡುತ್ತಿದ್ದ. ಇದರಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೊಂದು ಕೊಲೆ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ರೇಖಾ ಕಾಲೇಜಿಗೆ ಹೋಗ್ತಿದ್ದಾಗ ಅದೇ

ರಾಯಭಾಗದಲ್ಲಿ ಯುವತಿ ನಾಪತ್ತೆ: ಪಕ್ಕದ ಮನೆಯ ಮೂರು ಮಕ್ಕಳ ತಂದೆಯ ಕೈವಾಡ ಶಂಕೆ

ಬೆಳಗಾವಿ ರಾಯಭಾಗ ತಾಲೂಕಿನಲ್ಲಿ 19 ವರ್ಷದ ಯುವತಿ ನಾಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆ ಹಿಂದೆ ಮದುವೆಯಾಗಿ ಮೂವರು ಮಕ್ಕಳಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕೋರ್ಟ್ ಕಲಾಪದ ವೇಳೆ ಮಹಿಳೆ ಕೊಲೆಗೆ ಯತ್ನ!

ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೀನಾಕ್ಷಿ ರಾಮಚಂದ್ರ ಶಿಂಧೆ (50) ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಳಗಾವಿ: ಚಳಿಗೆ ಇದ್ದಿಲು ಬೆಂಕಿ ಹಾಕಿ ಮಲಗಿದ್ದ ಮೂವರು ಯುವಕರ ಸಾವು

ಕೊರೆಯುವ ಚಳಿಯಿಂದ ತಪ್ಪಿಸಿಕೊಳ್ಳಲೆಂದು ಯುವಕರು ಕೊಠಡಿಯಲ್ಲಿ ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದವರು ಹೆಣವಾಗಿ ಹೋದ ಹೃದಯವಿದ್ರಾವಕ ಘಟನೆಯೊಂದು ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಕೊರೆಯುವ ಚಳಿ ಹಾಗೂ ಸೊಳ್ಳೆಗಳ ಕಾಟದಿಂದ ಪಾರಾಗಲು ಯುವಕರು ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದರು. ರಾತ್ರಿ ದಟ್ಟ

ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ

ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು

ಗಳಲೆ ರೋಗ: ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೇರಿದೆ. ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವುದಾಗಿ ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದು ವರದಿ ಬಂದ ಬಳಿಕವೇ ತಿಳಿಯಲಿದೆ. ಮೃತ ಕೃಷ್ಣ ಮೃಗಗಳ ಕಿಡ್ನಿ,

ಬೆಳಗಾವಿ ಅಧಿವೇಶನದಲ್ಲಿ ಉಕ ಸಮಸ್ಯೆ ಬಗ್ಗೆ ಚರ್ಚೆಯಾದ್ರೆ ಸಾಲದು, ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್‌ ಅಶೋಕ

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ

ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ

ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್‌ ಹೇಳಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ

ಆಕಸ್ಮಿಕ ಸಾವಲ್ಲ, ಕೊಲೆಯೆಂದು ಆರು ಗಂಟೆಯೊಳಗೆ ದೃಢಪಡಿಸಿದ ಯಮಕನಮರಡಿ ಪೊಲೀಸ್‌

ಕಬ್ಬು ಕಡಿಯುವಾಗ ಕುಡುಗೋಲು ತಾಗಿ ಸಾವು ಎಂದು ಬಿಂಬಿತವಾಗಿದ್ದ  ಪ್ರಕರಣವನ್ನು ಆರು ಗಂಟೆಯೊಳಗೆ ಬೇಧಿಸಿದ ಪೊಲೀಸರು ಅದೊಂದು ಕೊಲೆ ಎಂಬುದನ್ನು ದೃಢಪಡಿಸಿ ಆರೋಪಿಗಳಾದ  ಸಹೋದರ ಮತ್ತು ಸಂಬಂಧಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಳಗಾವಿಯ  ಯಮಕನಮರಡಿಯ ಲ್ಲಿ ನಡೆದಿದೆ. ಯಮಕನಮರಡಿ ಪೊಲೀಸ್ ಇನ್ಸ್‌ಪೆಕ್ಟರ್

ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಏಳನೇ ದಿನಕ್ಕೆ

ಪ್ರತಿ ಟನ್ ಗೆ 3500 ರೂ. ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಗುರ್ಲಾಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಲಾಗಿದೆ. ಕಬ್ಬು ಬೆಳೆಗಾರರ ಹೋರಾಟಕ್ಕೆ