ಬೆಳಗಾವಿ
ವಿವಾಹೇತರ ಸಂಬಂಧ: ದಾರುಣ ಅಂತ್ಯ ಕಂಡ ಬೆಳಗಾವಿಯ ಪ್ರೇಮಿಗಳು
ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವಿವಾಹಿತ ಮಹಿಳೆಗೆ ಆಕೆಯ ಪ್ರಿಯಕರ ಚಾಕುವಿನಿಂದ ಮನ ಬಂದಂತೆ ಚುಚ್ಚಿ ಸಾಯಿಸಿದ ಬಳಿಕ ತಾನೂ ಚಾಕು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಯಸಿಗೆ ಬೇರೆಯವನ ಜೊತೆ ಮದುವೆಯಾದ ಬಳಿಕವೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಆನಂದ ಸುತಾರ್ ಎಂಬಾತ, ಪ್ರೇಯಸಿಗೆ ನೀನು ನನ್ನ ಪತ್ನಿಯಂತೆ ನನ್ನ ಮಾತು ಕೇಳಿಕೊಂಡು ಇರಬೇಕು ಎಂದು ಪೀಡಿಸುತ್ತಿದ್ದ ಎನ್ನಲಾಗಿದೆ. ಖಾನಾಪುರ ಬೀಡಿ ಗ್ರಾಮದ ರೇಷ್ಮಾ ತಿರವಿರ (29) ಕೊಲೆಯಾದ ಮಹಿಳೆ.
ಮಗುವಿನ ಮೇಲೆ ರೇಪ್: ಬೆಳಗಾವಿಯ ಮೌಲ್ವಿ ಜೈಲಿಗೆ
2023ರ ಅಕ್ಟೋಬರ್ನಲ್ಲಿ ಬೆಳಗಾವಿಯ ಮೌಲ್ವಿಯು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವಂತಹ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಸಿಸಿಟಿವಿ ದೃಶ್ಯ ವೈರಲ್ ಆದ ಬಳಿಕ ಬಾಲಕಿಯ ಪೋಷಕರನ್ನು ಹುಡುಕಿ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಜೈಲಿಗಟ್ಟಿದ್ದಾರೆ. ಮುರಗೋಡ ಪೊಲೀಸರು
Rain death- ಬೆಳಗಾವಿಯಲ್ಲಿ ಹಳ್ಳ ದಾಟುವಾಗ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ
ಬೆಳಗಾವಿಯ ತಾರಿಹಾಳ ಬಳಿ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಮೇತ ವ್ಯಕ್ತಿ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಪಂಚಾಯತ್ ಸಿಬ್ಬಂದಿ ಸುರೇಶ್ ನಿಜಗುಣಿ ಗುಂಡನ್ನವರ್ (50) ಕೊಚ್ಚಿ ಹೋಗಿರುವ ವ್ಯಕ್ತಿ. ಪಂಚಾಯತ್ನಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುವಾಗ ಈ ದುರಂತ
ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ
ಬೆಳಗಾವಿ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮೆಸ್ವೊಂದರಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ (45) ಕೊಲೆಯಾದ ಮಹಿಳೆ. ಮಹಿಳೆ ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಮೆಸ್ ಕೆಲಸ
ಪುಟ್ಟಮಕ್ಕಳ ಮಾರಣಹೋಮ ಮಾಡುವಷ್ಟು ಧರ್ಮ ದ್ವೇಷವೇ, ನಂಬಲಾಗುತ್ತಿಲ್ಲ: ನೋವು ವ್ಯಕ್ತಪಡಿಸಿದ ಸಿಎಂ
ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ. “ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ ಎಂಬುದನ್ನು ಈ
ಮುಸ್ಲಿಂ ಶಿಕ್ಷಕನ ಓಡಿಸಲು ಮಕ್ಕಳು ಕುಡಿಯುವ ನೀರಿಗೆ ವಿಷ: ಶ್ರೀರಾಮ ಸೇನೆ ಮುಖಂಡ ಸೇರಿ ಮೂವರ ಬಂಧನ
ಬೆಳಗಾವಿ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಅಧ್ಯಕ್ಷ ಸಾಗರ್ ಪಾಟೀಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸ್
ಪಾರ್ಲಿಮೆಂಟ್ ಸೆಷನ್ ಸಮಯದಲ್ಲಿ ಪಿಎಂ ವಿದೇಶಕ್ಕೆ ಏಕೆ ಹೋಗಬೇಕಿತ್ತು: ಸಚಿವ ಸಂತೋಷ್ ಲಾಡ್
ಪಾರ್ಲಿಮೆಂಟ್ ಸೆಷನ್ ನಡೆದಿದೆ, ಇಂಥ ಸಮಯದಲ್ಲಿ ಪಿಎಂ ಅವರು ವಿದೇಶಕ್ಕೆ ಏಕೆ ಹೋಗಬೇಕಿತ್ತು. 90 ದೇಶ ಒಳಗೊಂಡಂತೆ 180 ಸಲ ಮೋದಿ ವಿದೇಶ ಪ್ರವಾಸ ಮಾಡಿದ್ದಾರೆ. ಪಾರ್ಲಿಮೆಂಟ್ ಸೆಷನ್ ನಡೆಯಬೇಕಾದ್ರೆ ವಿದೇಶ ಪ್ರವಾಸ ಏಕೆ ಮಾಡಬೇಕು, ಸದನದಲ್ಲಿ ಇದ್ದು ಉತ್ತರ ಕೊಡಬಾರದಾ? ಇದನನ್ನು ಕೇಳುವ
Heart attack death: ಬೆಳಗಾವಿಯಲ್ಲಿ ಯೋಧ ಹೃದಯಾಘಾತಕ್ಕೆ ಬಲಿ
ಬೆಳಗಾವಿ ನಗರದ ಅನಗೋಳದಲ್ಲಿ ಬಜಾರ್ನಲ್ಲಿ ಏಕಾಏಕಿ ಎದೆನೋವಿನಿಂದ ಕುಸಿದು ಬಿದ್ದು ಯೋಧ ಮೃತಪಟ್ಟಿದ್ದಾರೆ. ಯೋಧ ಏಕಾಏಕಿ ಕುಸಿದು ಬಿದ್ದು ಅಸು ನೀಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಜೆಯಲ್ಲಿ ಊರಿಗೆ ಬಂದಿದ್ದ ಇಬ್ರಾಹಿಂ ದೇವಲಾಪುರ (37) ಮೃತಪಟ್ಟ ಯೋಧ. ಕುಸಿದು ಬಿದ್ದ ತಕ್ಷಣ
ಬೆಳಗಾವಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಮೂವರು ಸಾವು
ಬೆಳಗಾವಿ: ತಾಯಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮೂವರು ಮೃತಪಟ್ಟ ದಾರುಣ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿ ನಗರದ ಜೋಷಿಮಾಳ್ ನಿವಾಸಿ ತಾಯಿ ಮಂಗಳಾ (44), ಮಗ ಸಂತೋಷ್ ಕುರಡೇಕರ್, ಸುವರ್ಣ ಮೃತಪಟ್ಟಿದ್ದು, ಸುನಂದಾ
ಶಾಸಕ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಗುಂಡು ಹಾರಾಟ ಪ್ರಕರಣ ದಾಖಲು!
ಬೆಳಗಾವಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಜಿಲ್ಲೆಯ ಗೋಕಾಕ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಇತ್ತೀಚೆಗೆ ನಡೆದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರು ಹಾಗೂ