ಬೆಳಗಾವಿ
ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್
ಬೆಳಗಾವಿಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ ಪ್ರಕರಣ ತಡವಾಗಿ ಬಹಿರಂಗಗೊಂಡಿದೆ. ಹಿಟ್ಟು ಬೀಸಲು ತೆರಳಿದ್ದ ಬಾಲಕಿ ಮೇಲೆ ಆರೋಪಿಗಳಾದ ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ ಅತ್ಯಾಚಾರ ನಡೆಸಿದ್ದಾರೆ. ಮನೆಯಿಂದ ಮುನ್ನೂರು ಮೀಟರ್ ದೂರ
ಪಿಎಚ್ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್ಗಳು ಉದ್ದೇಶಪೂರ್ವಕವಾಗಿ ಪಿಎಚ್ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ
ಪತಿಯಿಂದ ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಮಹಿಳೆ ಆತ್ಮಹತ್ಯೆ
ಬೆಂಗಳೂರಿನ ಗೋವಿಂದರಾಜನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಗೋಕಾಕ್ ಮೂಲದ ರೇಖಾ ಆತ್ಮಹತ್ಯೆ ಮಾಡಿಕೊಂಡವರು. ಪ್ರೀತಿಸಿ ಮದುವೆಯಾದ ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿರುವುದಾಗಿ ರೇಖಾ
ರಾಯಭಾಗದಲ್ಲಿ ಯುವತಿ ನಾಪತ್ತೆ: ಪಕ್ಕದ ಮನೆಯ ಮೂರು ಮಕ್ಕಳ ತಂದೆಯ ಕೈವಾಡ ಶಂಕೆ
ಬೆಳಗಾವಿ ರಾಯಭಾಗ ತಾಲೂಕಿನಲ್ಲಿ 19 ವರ್ಷದ ಯುವತಿ ನಾಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆ ಹಿಂದೆ ಮದುವೆಯಾಗಿ ಮೂವರು ಮಕ್ಕಳಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕೋರ್ಟ್ ಕಲಾಪದ ವೇಳೆ ಮಹಿಳೆ ಕೊಲೆಗೆ ಯತ್ನ!
ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಗಾಯಗೊಂಡ ಮೀನಾಕ್ಷಿ ರಾಮಚಂದ್ರ ಶಿಂಧೆ (50) ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಳಗಾವಿ: ಚಳಿಗೆ ಇದ್ದಿಲು ಬೆಂಕಿ ಹಾಕಿ ಮಲಗಿದ್ದ ಮೂವರು ಯುವಕರ ಸಾವು
ಕೊರೆಯುವ ಚಳಿಯಿಂದ ತಪ್ಪಿಸಿಕೊಳ್ಳಲೆಂದು ಯುವಕರು ಕೊಠಡಿಯಲ್ಲಿ ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದವರು ಹೆಣವಾಗಿ ಹೋದ ಹೃದಯವಿದ್ರಾವಕ ಘಟನೆಯೊಂದು ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಕೊರೆಯುವ ಚಳಿ ಹಾಗೂ ಸೊಳ್ಳೆಗಳ ಕಾಟದಿಂದ ಪಾರಾಗಲು ಯುವಕರು ಇದ್ದಿಲು ಬೆಂಕಿ ಹಾಕಿಕೊಂಡು ಮಲಗಿದ್ದರು. ರಾತ್ರಿ ದಟ್ಟ
ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ
ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು
ಗಳಲೆ ರೋಗ: ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೇರಿದೆ. ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವುದಾಗಿ ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದು ವರದಿ ಬಂದ ಬಳಿಕವೇ ತಿಳಿಯಲಿದೆ. ಮೃತ ಕೃಷ್ಣ ಮೃಗಗಳ ಕಿಡ್ನಿ,
ಬೆಳಗಾವಿ ಅಧಿವೇಶನದಲ್ಲಿ ಉಕ ಸಮಸ್ಯೆ ಬಗ್ಗೆ ಚರ್ಚೆಯಾದ್ರೆ ಸಾಲದು, ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್ ಅಶೋಕ
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ




