Menu

ಬೆಳಗಾವಿ ಅಧಿಕಾರಿಯ ಬೆಡ್‌ರೂಂ ದೃಶ್ಯ ಸೆರೆ ಹಿಡಿದು ಹಣಕ್ಕಾಗಿ ಬೆದರಿಕೆ: ನಕಲಿ ಪತ್ರಕರ್ತರು ಅರೆಸ್ಟ್‌

ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ. ಗೋಕಾಕ್‌ನ ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ಬುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಬಂಧಿತ ಆರೋಪಿಗಳು. ಬೆಳಗಾವಿಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳಾ ಅಧಿಕಾರಿಯ ಬೆಡ್‌ರೂಂನ ಖಾಸಗಿ

ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ: ಅಪರಾಧಿಗಳಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಪರಾಧಿಗಳಿಗೆ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಾದ ಬಸಪ್ಪ,

10 ವರ್ಷದ ಹಿಂದೆ ತಾಯಿಯೊಂದಿಗೆ ಎಸ್ಕೇಪ್‌ ಆಗಿದ್ದವನ ಕೊಲೆಗೈದ ಯುವಕ

ಹತ್ತು ವರ್ಷದ ಹಿಂದೆ ಅನೈತಿಕ ಸಂಬಂಧ ಬೆಳೆಸಿ ಮಹಿಳೆಯೊಂದಿಗೆ ಪರಾರಿಯಾಗಿದ್ದ ವ್ಯಕ್ತಿಯನ್ನು ಆ ಮಹಿಳೆಯ ಮಗ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ.

ಬೈಲಹೊಂಗಲದಲ್ಲಿ ಮಕ್ಕಳಾಗಿಲ್ಲವೆಂದು ಹೆಂಡತಿಯ ಕಿರಿಕಿರಿ: ಕೊಲೆಗೈದು ಹೃದಯಾಘಾತ ಕತೆ ಕಟ್ಟಿದ ಗಂಡ

ಬೆಳಗಾವಿಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆ ಆಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಗಂಡನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿ ರಾಜೇಶ್ವರಿ (21) ಕೊಲೆಯಾಗಿದ್ದು, ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಆರೋಪಿ. ಪತ್ನಿಯನ್ನು

ಖಾನಾಪುರ ಕಾಡಂಚಿನ ಸಮುದಾಯಗಳ ಬದುಕು: ‘ಉದಯಕಾಲ’ ಕಳಕಳಿಗೆ ಡಿಸಿ ಮೆಚ್ಚುಗೆ, ಜ.28ಕ್ಕೆ ವಿಶೇಷ ಸಭೆ

ಖಾನಾಪುರದ  ಕಾಡಂಚಿನ ಸಮುದಾಯಗಳ ಬದುಕಿಗೆ ಆಶಾಕಿರಣ ಗೋಚರಿಸಿದ್ದು,  ಜನೆವರಿ 28ಕ್ಕೆ ಅಧಿಕಾರಿಗಳ ವಿಶೇಷ ಸಭೆ ನಡೆಯಲಿದೆ.ಹಕ್ಕಿ-ಪಿಕ್ಕಿ, ಕಾತಕರಿ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ,  ‘ಉದಯಕಾಲ’ ದಿನಪತ್ರಿಕೆಯ ಸಾಮಾಜಿಕ ಕಳಕಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಖಾನಾಪುರ ತಾಲೂಕಿನ ನಂದಗಡ ಭಾಗದ ಕಾಡಂಚಿನಲ್ಲಿ ವಾಸಿಸುತ್ತಿರುವ ಹಕ್ಕಿ-ಪಿಕ್ಕಿ

ಬೆಳಗಾವಿಯಲ್ಲಿ ವಾಲ್ಮೀಕಿ ಭವನ ವಿವಾದ: ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ. ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ಉದ್ವಿಗ್ನ

ಸಕ್ಕರೆ ಕಾರ್ಖಾನೆ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

ಬೆಳಗಾವಿ: ಇಲ್ಲಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕ್ರಶಿಂಗ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಹುಕ್ಕೇರಿ ತಾಲ್ಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ಸಚೀನ ಬಸಪ್ಪ ದ್ಯಾಮಣ್ಣಿ (36) ಮೃತಪಟ್ಟ ದುರ್ದೈವಿ. ಘಟನೆಯ

ಬೈಲಹೊಂಗಲ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮುರಗೋಡ ಪೊಲೀಸ್ ಠಾಣಾ

ರಾಯಬಾಗದಲ್ಲಿ ಲಾರಿ ಪಲ್ಟಿ: ವಿದ್ಯಾರ್ಥಿ ಬಲಿ

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಉರುಳಿದ ಪರಿಣಾಮವಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಹಾರೂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಚಿ ಕಡೆಯಿಂದ ಹಾರೂಗೇರಿ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ತಿರುವಿನಲ್ಲಿ ಶಾಲೆಗೆ

ಚಿಕ್ಕೋಡಿಯಲ್ಲಿ ನೇಣು ಬಿಗಿದುಕೊಂಡ ಪತ್ನಿ, ವಿಷ ಸೇವಿಸಿದ ಪತಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನ ನೊಂದ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಅಸ್ವಸ್ಥನಾಗಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಳ ಗ್ರಾಮದ 24 ವರ್ಷದ ಉಮಾಶ್ರೀ