Menu

ಆನೇಕಲ್: ಪೋಷಕರ ನಿರ್ಲಕ್ಷ್ಯಕ್ಕೆ ತ್ರಿವಳಿ ಶಿಶುಗಳು ತಾಯಿ ಗರ್ಭದಲ್ಲೇ ಸಾವು!

ಪೋಷಕರ ನಿರ್ಲಕ್ಷ್ಯಕ್ಕೆ ಜನಿಸಿದ ಕೂಡಲೇ ಮೂರು ನವಜಾತ ಶಿಶುಗಳು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೃತ ಶಿಶುಗಳು ಆನಂದ–ಮಂಜುಳಾ ದಂಪತಿಯ ತ್ರಿವಳಿ ಮಕ್ಕಳು ಎಂದು ತಿಳಿದು ಬಂದಿದೆ. ಬಡತನ, ಪೌಷ್ಟಿಕಾಂಶದ ಕೊರತೆ, ಅಜ್ಞಾನ ಮತ್ತು ವೈದ್ಯಕೀಯ ಸೇವೆಗಳ ನಿರ್ಲಕ್ಷ್ಯ ಈ ದುರಂತಕ್ಕೆ ಕಾರಣವಾಗಿದೆ. ಸುಮಾರು 5 ವರ್ಷಗಳ ಹಿಂದೆ ಆನಂದ–ಮಂಜುಳಾ ದಂಪತಿ ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಇವರ ಪ್ರೀತಿಗೆ ಮನೆಯವರ ಒಪ್ಪಿಗೆ

ಹನೂರಿನಲ್ಲಿ ಸೊಸೆ ಜೊತೆ ಸಂಬಂಧ: ತಂದೆಯ ಕೊಲೆಗೈದ ಮಗ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ತನ್ನ ಪತ್ನಿಯೊಂದಿಗೆ ತನ್ನ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಸಂದನಪಾಳ್ಯ ನಿವಾಸಿ ಪಾಕಿಯನಾಥನ್ ಅಲಿಯಾಸ್ ಆರುಳನಂದ ಕೊಲೆಯಾದವರು. ಮಗ ಜಾನ್ಸನ್

ಚಾಮರಾಜನಗರದಲ್ಲಿ ವಿಚಿತ್ರ ರೋಗಕ್ಕೆ ಜಾನುವಾರುಗಳು ಬಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ವಿಚಿತ್ರ ರೋಗದಿಂದ 15 ಜಾನುವಾರುಗಳು ಮೃತಪಟ್ಟಿವೆ. ದೇಹದ ಮೇಲೆಲ್ಲ ಗುಳ್ಳೆ ಎದ್ದು ರಕ್ತ ಸುರಿದು ಜಾನುವಾರುಗಳು ಸಾಯುತ್ತಿರುವುದು ಪಶು ಸಾಕಣೆದಾರರಲ್ಲಿ ಆತಂಕ ಸೃಷ್ಟಿಸಿದೆ. ವಿಚಿತ್ರ ಗುಳ್ಳೆ ರೋಗ ಕಾಣಿಸಿಕೊಂಡ

ಚಾಮರಾಜನಗರದಲ್ಲಿ ಕಳವಾಗಿದ್ದ ವಾಹನಗಳು, ಚಿನ್ನಾಭರಣಗಳೊಂದಿಗೆ ಕಳ್ಳರ ಹಿಡಿದ ಪೊಲೀಸ್‌

ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮನೆ ಹಾಗೂ ವಾಹನ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಪೊಲೀಸರು ಕಳ್ಳರ ಹೆಡೆಮುರಿ ಕಟ್ಟಿ ಕಳವಾಗಿರುವ ಚಿನ್ನ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಐದು ಕಳವು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಆರೋಪಿಗಳಿಂದ 17 ಲಕ್ಷ ಮೌಲ್ಯದ

ಚಾಮರಾಜನಗರದಲ್ಲಿ ಗ್ರಾಹಕಿಯಂತೆ ಹೋಗಿ ಚಿನ್ನ ಎಗರಿಸುತ್ತಿದ್ದ ಮಹಿಳೆ ಅರೆಸ್ಟ್‌

ಚಾಮರಾಜನಗರದಲ್ಲಿ ಚಿನ್ನದಂಗಡಿಗೆ ಗ್ರಾಹಕಿಯಂತೆ ಹೋಗಿ ಚಿನ್ನದ ಸರ ಎಗರಿಸುತ್ತಿದ್ದ ಮಹಿಳೆಯನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಲೀಲಾ ಬಂಧಿತ ಮಹಿಳೆ, ಆಭರಣ ಖರೀದಿಸುವ ನೆಪದಲ್ಲಿ ಚಾಮರಾಜನಗರದ ಜ್ಯುವೆಲರಿ ಶಾಪ್‌ಗೆ ಹೋಗಿದ್ದ ಆಕೆ ಸಿಬ್ಬಂದಿಯನ್ನು ಯಾಮಾರಿಸಿ 9 ಗ್ರಾಂ ಚಿನ್ನದ ಸರ ಹಾಗೂ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ

ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್

ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ಪೂಜೆ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು. ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ

ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್

“ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ”

ಮಲೆ ಮಹದೇಶ್ವರನಿಗೆ 35 ದಿನಗಳಲ್ಲಿ 3.26 ಕೋಟಿ ಕಾಣಿಕೆ

ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪನಿಗೆ ಕೋಟಿಗಳಲ್ಲಿ ಕಾಣಿಕೆ ಹರಿದು ಬಂದಿದೆ. ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ 3.26