Menu

ತುಮಕೂರಿನಲ್ಲಿ ಪತಿಯ ತೊರೆದು ಪರಾರಿಯಾಗಿದ್ದ ಗರ್ಭಿಣಿ: ಮಗುವಿನ ಕೊಲೆಗೈದ ಪ್ರಿಯಕರನ ಬಂಧನ

ತುಮಕೂರು ಜಿಲ್ಲೆ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೊದಿಂದ ಅನುಮಾನ ವ್ಯಕ್ತವಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಮಗುವಿನ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಚಂದ್ರಶೇಖರ್ ಚಾಮರಾಜನಗರದವನು, ಕ್ರಷರ್​​ನಲ್ಲಿ ಲಾರಿ ಚಾಲಕ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳ್ಳೂರು ಕ್ರಾಸ್​ನ ಕಾವ್ಯಾ

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವು

ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್‌ಪೋಸ್ಟ್ ಬಳಿ ಶನಿವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಂದನ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಸುನೀಲ್, ಧನುಷ್ ಮತ್ತು ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಚೆಕ್‌ಪೋಸ್ಟ್ ಸಮೀಪ ಕಾರು

ನಿಶ್ಚಿತಾರ್ಥ ಮುಗಿಸಿ ವಾಪಸಾಗುತ್ತಿದ್ದಾಗ ಹನೂರಿನಲ್ಲಿ ಬಸ್‌ ಪಲ್ಟಿಯಾಗಿ ವ್ಯಕ್ತಿ ಸಾವು

ಚಾಮರಾಜನಗರದ ಹನೂರು ತಾಲೂಕಿನ ಬಂಡಳ್ಳಿ ಹೊರ ವಲಯದ ತೆಳ್ಳನೂರು ರಸ್ತೆಯಲ್ಲಿ ಭಾನುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್​ ಉರುಳಿ ಬಿದ್ದು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ನವೀನ್(38) ಮೃತಪಟ್ಟವರು. ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು

ಚಾಮರಾಜನಗರದಲ್ಲಿ ಭೀಕರ ಅಪಘಾತ: ಮಾದಪ್ಪನ 5 ಭಕ್ತರ ದುರ್ಮರಣ

ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೈದು ನಾಪತ್ತೆ ಪ್ರಕರಣ ದಾಖಲಿಸಿದಾಕೆ ಪೊಲೀಸ್‌ ಬಲೆಗೆ

ಚಾಮರಾಜನಗರ ತಾಲೂಕಿನ ಜನ್ನೂರು ಗ್ರಾಮದಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಮಾಡಿ ಶವವನ್ನು ಬಿಸಾಡಿ ಪತಿ ನಾಪತ್ತೆ ಎಂದು ನಾಟಕವಾಡಿರುವ ಪ್ರಕರಣವೊಂದು ಬಯಲಾಗಿದೆ. ಜನ್ನೂರು ಗ್ರಾಮದ ರಮೇಶ್ (45) ಕೊಲೆಯಾದವರು, ಪತ್ನಿ ಗೀತಾ ಹಾಗೂ ಪ್ರಿಯಕರ ಗುರುಪಾದಸ್ವಾಮಿ ಬಂಧಿತ ಆರೋಪಿಗಳು. ದಂಪತಿಗೆ

ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ

ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ಮುಂದಾಗಿ, ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿರುವ ಈ

ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.15ಕ್ಕೆ ಸಚಿವ ಸಂಪುಟ ಸಭೆ

ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ