Menu

ದೇವನಹಳ್ಳಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯನ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಗುರುವಾರ (ಇಂದು) ನಡೆದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಮೃತಪಟ್ಟವರು. ಚಿಕ್ಕಬಳ್ಳಾಪುರದ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರೊಂದು ಡಿವೈಡರ್ ಜಂಪ್‌ ಮಾಡಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸು ನೀಗಿದ್ದರೆ, ಬಸ್ಸಿನಲ್ಲಿದ್ದ ಪ್ರಯಾಣಿಕರು

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿಕೆ ಶಿವಕುಮಾರ್

ಶಿಡ್ಲಘಟ್ಟ: ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್

ಶಿಡ್ಲಘಟ್ಟ ಮಿನಿ ವಿಧಾನಸೌಧಕ್ಕಾಗಿ ಅನುದಾನ: ಸಿಎಂ ಭರವಸೆ

ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅಧಿಕಾರ ಹಂಚಿಕೆ: ಹೈಕಮಾಂಡ್‌ ತೀರ್ಮಾನಕ್ಕೆ ನಾನೂ, ಶಿವಕುಮಾರ್‌ ಬದ್ಧರಾಗಬೇಕು ಎಂದ ಸಿಎಂ

ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು,  ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿಕೆ ಶಿವಕುಮಾರ್ ಬದ್ಧರಾಗಬೇಕು ಎಂದು  ಮುಖ್ಯಮಂತ್ರಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ  ಉತ್ತರಿಸಿದರು. ಕ್ಕಬಳ್ಳಾಪುರ- ಶಿಡ್ಲಘಟ್ಟದಲ್ಲಿ

ಗಣಿ ಅಧಿಕಾರಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರಿಗೆ ಸಿಲುಕಿ ಟಿಪ್ಪರ್‌ ಚಾಲಕ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್‌ನ ಕೃಷ್ಣ ಕನ್ವೆನ್ಷನ್‌ ಸೆಂಟರ್ ಬಳಿ ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರಿಗೆ ಅಡ್ಡ ಸಿಕ್ಕಿ ಟಿಪ್ಪರ್‌ ಚಾಲಕ ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ರಾಯಚೂರು ಲಿಂಗಸೂರಿನ ರಮೇಶ್ (35) ಮೃತಪಟ್ಟಿರುವ ಚಾಲಕ. ಟಿಪ್ಪರ್ ಲಾರಿ ಚೇಸ್

ಚಿಕ್ಕಬಳ್ಳಾಪುರ ಅಕ್ರಮ ಸಂಬಂಧ: 38ರ ಮಹಿಳೆಯ ಕಾಟಕ್ಕೆ ಬೇಸತ್ತು 19ರ ಯುವಕ ಆತ್ಮಹತ್ಯೆ

38 ವರ್ಷದ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಕಾಡಿಸುತ್ತಿರುವುದಕ್ಕೆ ಬೇಸತ್ತ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಕುಮಾರ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಮಹಿಳೆಯ ಕಾಟ ತಾಳಲಾರದೆ ಆತ

ಆರ್.ಜಾಲಪ್ಪ ನೇರ ಸತ್ಯ ನಿಷ್ಠುರ ಹೃದಯವಂತ: ಸಿಎಂ ಸಿದ್ದರಾಮಯ್ಯ

ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ

ಚಿಕ್ಕಬಳ್ಳಾಪುರದಲ್ಲಿ ಡ್ರಾಪ್ ಕೊಡುವುದಾಗಿ ಹೇಳಿ ಯುವತಿಯ ಗ್ಯಾಂಗ್‌ ರೇಪ್‌

ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಡ್ರಾಪ್ ಕೊಡುವುದಾಗಿ ಸ್ಕೂಟರ್ ಹತ್ತಿಸಿಕೊಂಡ ವ್ಯಕ್ತಿ ಮತ್ತು ಆತನ ಸ್ನೇಹಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ಆರೋಪಿಗಳು ಅದೇ ಊರಿನ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸಿಸಿಟಿವಿ ದೃಶ್ಯ

ಚಿಕ್ಕಬಳ್ಳಾಪುರದಲ್ಲಿ ನವವಿವಾಹಿತೆ ಆತ್ಮಹತ್ಯೆ: ಸಂಬಂಧಿಕರ ಪ್ರತಿಭಟನೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಸಿರೀಶಾನಾವರ ಮೃತದೇಹವನ್ನು ಬಶೆಟ್ಟಿಹಳ್ಳಿ ರಸ್ತೆಯಲ್ಲಿ ಇಟ್ಟು ಸಂಬಂಧಿಕರು ಪ್ರತಿಭಟನೆ‌ ನಡೆಸುತ್ತಿದ್ದಾರೆ. ಶ್ರೀನಾಥ್ ಎಂಬುವರನ್ನು ಪ್ರತಿಸಿ ವಿವಾಹವಾಗಿದ್ದ ಸಿರೀಶಾ ಕ್ರಿಮಿನಾಶಕ ಮಾತ್ರೆ ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಕುಟುಂಬದವರು ದೂರು ದಾಖಲಿಸಿದರೂ ಪೊಲೀಸರು ಆರೋಪಿಗಳನ್ನು

ಗೌರಿಬಿದನೂರಿನಲ್ಲಿ ತಂದೆಯ ಸಾವಿನಿಂದ ನೊಂದ ಮಗಳೂ‌ ಆತ್ಮಹತ್ಯೆ

ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ ಯುವತಿ ಸ್ವರ್ಣ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮನೆಗೆ ಬಂದಿದ್ದ ಸ್ವರ್ಣರನ್ನು ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ