Menu

ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ  ಶಿಕ್ಷಕಿ ಸರಸ್ವತಿ  ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ ಎರಡನೇ ತರಗತಿಯಲ್ಲಿರುವ ಯಶ್ವಂತ್‌ಗೆ ಒಂದನೇ ತರಗತಿಯಲ್ಲಿ ಶಿಕ್ಷಕಿ ಬೀಸಿದ ಕೋಲಿನಿಂದ ಕಣ್ಣಿಗೆ ಗಾಯವಾಗಿದ್ದು, ಅಂದಿನಿಂದ ಎಲ್ಲ ಕಡೆ ಚಿಕಿತ್ಸೆ ಕೊಡಿಸಿದ್ದರೂ ಪ್ರಯೋಜನವಾಗದೆ ಆತ ದೃಷ್ಟಿ ಕಳೆದುಕೊಂಡಿರುವುದಾಗಿ ಪೋಷಕರು

ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ ತೀರ್ಪು

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು

ಚಿಂತಾಮಣಿಯಲ್ಲಿ ಕಾರಿಗೆ ಬಸ್‌ ಡಿಕ್ಕಿ: ತಾಯಿ ಮಗ ಸಜೀವ ದಹನ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿಯಾಗಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿದ್ದಾರೆ. ಕಾರು ಚಾಲಕ ಧನಂಜಯ್ (34) ಹಾಗೂ ತಾಯಿ ಕಲಾವತಿ (54) ಮೃತರು. ಕಾರಿನಲ್ಲಿ 5 ಮಂದಿ ಪ್ರಯಾಣ

ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ

ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ವಿರುದ್ಧಕೆ.ಆರ್‌.ಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,

ಹಾಲಿಗೆ ನೀರು ಮಿಶ್ರ ಮಾಡಿದ ಚಿಮುಲ್‌ ಸಿಬ್ಬಂದಿ ವಜಾ

ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಚಿಮುಲ್‌ ವ್ಯಾಪ್ತಿಯ ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣದಲ್ಲಿ ಆರೋಪಿ ಸಿಬ್ಬಂದಿಯನ್ನು ಚಿಮುಲ್‌ ವಜಾಗೊಳಿಸಿದೆ. ಚಿಂತಾಮಣಿ ತಾಲೂಕಿನ ಮಾಡಿಕೆರೆ

ಗುಡಿಬಂಡೆಯಲ್ಲಿ ರಸ್ತೆ ಅಪಘಾತಕ್ಕೆ ಪತ್ರಕರ್ತ ಬಲಿ

ಚಿಕ್ಕಬಳ್ಳಾಪುರದ ಗುಡಿಬಂಡೆಯ ಮಾಚನಹಳ್ಳಿಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಪತ್ರಕರ್ತ ಜಿ.ಎಸ್‌. ಭರತ್‌ ಬಲಿಯಾಗಿದ್ದಾರೆ. ಗುಡಿಬಂಡೆಯಿಂದ ಬಾಗೇಪಲ್ಲಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇವರು ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಗಾಗಿ ಚಿಕ್ಕಬಳ್ಳಾಪುರದಲ್ಲಿ ಓಡಾಡುತ್ತಿದ್ದರು. ಭರತ್‌ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿಗಂಗಮ್ಮನ ಗುಡಿ ದೇಗುಲಕ್ಕೆ

ಪ್ರಿಯಕರನೊಂದಿಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದಲ್ಲಿ ಪ್ರಿಯಕರನ ಜೊತೆ ವಾಸವಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅಂಬೇಡ್ಕರ್ ನಗರದ ನಿವಾಸಿ ಅನುಷಾ (28) ಮೃತ ಗರ್ಭಿಣಿ. ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಇತ್ತು. ಗಂಡನ

ಲಾಂಗ್‌ನಿಂದ ಕೊಚ್ಚಿ ಜೆಡಿಎಸ್‌ ಮುಖಂಡನ ಕೊಲೆ

ಚಿಕ್ಕಬಳ್ಳಾಪುರದಲ್ಲಿರುವ ತಮ್ಮನಾಯಕನಹಳ್ಳಿ ಗೇಟ್​ ಬಳಿ ಜೆಡಿಎಸ್ ಮುಖಂಡನನ್ನು ಲಾಂಗ್​ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್ ಶುಕ್ರವಾರಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್​​ನಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಬೈಕ್​ ಅಡ್ಡಗಟ್ಟಿ ಲಾಂಗ್‌ನಿಂದ

ನವಭಾರತದ ಚಾಣಕ್ಯ ಅಸ್ತಂಗತ: ಸಭಾಧ್ಯಕ್ಷ ಯುಟಿ ಖಾದರ್ ಶೋಕ

ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಎಂದು ಸಂತಾಪ ಸೂಚಿಸಿದ್ದಾರೆ. 1991ರ ಆರ್ಥಿಕ