ಚಿಕ್ಕಬಳ್ಳಾಪುರ
Yettinahole-ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ವಿರೋಧಿಸಿ ರೈತರ ಪ್ರತಿಭಟನೆ
ದೊಡ್ಡಬಳ್ಳಾಪುರದ ರೈತರು ಎತ್ತಿನಹೊಳೆ ಯೋಜನೆಯ ಭಾಗವಾಗಿ ಲಕ್ಕೇನ ಹಳ್ಳಿಯಲ್ಲಿ ಜಲಾಶಯ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಅಣೆಕಟ್ಟೆ ನಿರ್ಮಾಣದಿಂದಾಗಿ ಕೃಷಿ ಭೂಮಿ ಮುಳುಗಡೆಯಾಗುವ ಮತ್ತು ಸ್ಥಳಾಂತರಗೊಳ್ಳುವ ಭಯದಿಂದ ಸಸರಪಾಳ್ಯ, ಶ್ರೀರಾಮನಹಳ್ಳಿ ಮತ್ತು ಇತರ ಗ್ರಾಮಗಳ ಸ್ಥಳೀಯರು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಈ ಯೋಜನೆಯಿಂದ 2673 ಎಕರೆ ಭೂಮಿ ಮುಳುಗಡೆಯಾಗಲಿದೆ. ಹೀಗಾಗಿ ಅವರು ಅಣೆಕಟ್ಟೆಯನ್ನು ಸ್ಥಳಾಂತರಿಸುವಂತೆ ಒತ್ತಾಯಿಸುತ್ತಿದ್ದಾರೆ. ನಾವು ನಮ್ಮ ಜೀವ ನೀಡುತ್ತೇವೆ, ಆದರೆ ನಮ್ಮ ಭೂಮಿಯನ್ನು ನೀಡುವುದಿಲ್ಲ ಎಂಬ ಘೋಷಣೆಗಳೊಂದಿಗೆ ತಮ್ಮ
ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ಅನುದಾನ: ಡಿಸಿಎಂ
“ಬೆಂಗಳೂರು ನಗರದ ಹೆಬ್ಬಾಳ ನಾಗವಾರ ಕಣಿವೆಯ ದ್ವಿತೀಯ ಹಂತದ ಸಂಸ್ಕರಿತ ನೀರನ್ನು ಶಿಡ್ಲಘಟ್ಟ ಅಮಾನಿ ಕೆರೆಯಿಂದ ಶಿಡ್ಲಘಟ್ಟದ 45 ಕೆರೆಗಳಿಗೆ, ಚಿಂತಾಮಣಿ ತಾಲೂಕಿನ 119 ಕೆರೆಗಳಿಗೆ ಸೇರಿದಂತೆ ಒಟ್ಟು 164 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ರೂ.237 ಕೋಟಿ ಮೊತ್ತದ ಯೋಜನೆಗೆ
ಸುಳ್ಳು ಹೇಳುವುದರಲ್ಲಿ ನಿಸ್ಸೀಮ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ: ಮುಖ್ಯಮಂತ್ರಿ
ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು
ಎತ್ತಿನಹೊಳೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಆದ್ಯತೆ: ಸಚಿವ ಭೈರತಿ ಸುರೇಶ್
ಕೋಲಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ, ನಗರ ಯೋಜನೆ ಮತ್ತು ಕೋಲಾರ
Accident Deaths: ತಿರುಪತಿಯಿಂದ ಬರುತ್ತಿದ್ದಾಗ ಆಂಧ್ರಪ್ರದೇಶದಲ್ಲಿ ಅಪಘಾತ: ಮೂವರು ಕನ್ನಡಿಗರು ಬಲಿ
ತಿರುಪತಿ ಯಾತ್ರೆ ಮುಗಿಸಿಕೊಂಡು ವಾಪಸಾಗುತ್ತಿದ್ದಾಗ ಟಿಟಿ ವಾಹನ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ತಾಲೂಕಿನ ಕುರುಬಲಕೋಟ ಮಂಡಲದ ಚೆನ್ನಾಮರ್ರಿಮಿಟ್ಟ ಬಳಿ ಅಪಘಾತಗೊಂಡು ಮೂವರು ಕನ್ನಡಿಗರು ಮೃತಪಟ್ಟಿದ್ದಾರೆ. ತಿರುಪತಿಯಿಂದ ಮರಳುತ್ತಿದ್ದ ಟಿಟಿ ವಾಹನಕ್ಕೆ ಭಾರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಟಿಟಿ
ದೊಡ್ಡಬಳ್ಳಾಪುರದಲ್ಲಿ ಗೃಹಪ್ರವೇಶದ ಅಡುಗೆಗೆ ಬಂದಿದ್ದ ಬಾಲಕ ಸಾವು
ದೊಡ್ಡಬಳ್ಳಾಪುರ ನಗರದ ಜಾಲಪ್ಪ ಕಾಲೇಜು ರಸ್ತೆಯ ಅಶ್ವತ್ಥಪ್ಪನವರ ಮನೆ ಬಳಿ ಗೃಹಪ್ರವೇಶದ ಅಡುಗೆ ಕೆಲಸಕ್ಕೆ ಬಂದಿದ್ದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇ ಕಾಲುವೆ ನಿವಾಸಿ ಹೇಮಂತ (17)ಮೃತ ಬಾಲಕ. ಶಾಮಿಯಾನ ಬಿಚ್ಚಲು ಹೋಗಿ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ಶಂಕೆ
ಗೌರಿಬಿದನೂರಲ್ಲಿ ಕುಸುಮ್- ಸಿ ಯೋಜನೆಗೆ ನಾಳೆ ಸಿಎಂ ಚಾಲನೆ: ಸಚಿವ ಡಾ.ಎಂ.ಸಿ.ಸುಧಾಕರ್
ಗೌರಿಬಿದನೂರು, ಜೂ. 10, 2025: ಕೃಷಿ ಫೀಡರ್ ಗಳ ಸೌರೀಕರಣದ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್- ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿಯೂ
ಇಬ್ಬರು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಂಗಸ್ಥಳ ಗ್ರಾಮದ ರಂಗಧಾಮ ಕೆರೆಗೆ ಹಾರಿ ಬಾಧಗಾನಹಳ್ಳಿ ಗ್ರಾಮದ ಲಾವಣ್ಯ (30) ಮಕ್ಕಳಾದ ನಿಹಾರಿಕಾ (10) ನೇಹಾ (6) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ
ಚಿಕ್ಕಬಳ್ಳಾಪುರ ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸಂತ್ರಸ್ತ ಬಾಲಕಿಯ ತಾಯಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಹಪ್ಯೂಸ್ ಎಂಬಾತನನ್ನು
ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಶಿಕ್ಷಕಿ ಸರಸ್ವತಿ ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ