Thursday, February 20, 2025
Menu

ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ. ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್‌ನಿಂದ ನೇಣು ಬಿಗಿದುಕೊಂಡಿದ್ದಾನೆ. ವೇಲ್

ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನಕಾಯಿಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡಿದ್ದು ಆತಂಕ ಸೃಷ್ಟಿಯಾಗಿದೆ. ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಈ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಎನ್​ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲಿ ಮೂರು ಜನರಲ್ಲಿ ಕೆಎಫ್​ಡಿ ಕಾಣಿಸಿಕೊಂಡಿದ್ದು,

ಚಿಕ್ಕಮಗಳೂರಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್‌ ಘೋಷಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿಯ ಹವಾಮಾನ ವೈಪರೀತ್ಯದಿಂದಲೂ ಜನರ ಆರೋಗ್ಯ ಹದಗೆಡುತ್ತಿರುವ ಮಧ್ಯೆ ಮಂಗನ ಕಾಯಿಲೆ ಜನರ ನಿದ್ದೆಗೆಡಿಸಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ

ದರ್ಗಾ ಜಾಗದಲ್ಲಿ ಕಾಮಗಾರಿಯಿಂದ ಕಾವೇರಿದೆ ಚಿಕ್ಕಮಗಳೂರು

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಖಾಲಿ ಜಾಗದಲ್ಲಿ ನೂತನ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಮಗಾರಿಯನ್ನು ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ದರ್ಗಾಕ್ಕೆ ದಾನ ನೀಡಿರುವ ಜಾಗದಲ್ಲಿ ನೂತನ ಕಾಮಗಾರಿ ನಡೆಸಬಾರದು ಎಂದು

ಹೊಸ ವರ್ಷಾಚರಣೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಮಾರ್ಗಸೂಚಿ ಪ್ರಕಟ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅಮ್ಟೆ ಸೋಮವಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ಸಂಜೆ ಅಂದರೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ