Menu

ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧಿಸಿದ ಎನ್‌ಐಎ

ಕರ್ನಾಟಕ ಸೇರಿ ದೇಶದ ನಾನಾ ಕಡೆ ವಿಧ್ವಂಸಕ ಕೃತ್ಯಕ್ಕೆ ಜೈಲಿನಿಂದಲೇ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್‌ ಪೊಲೀಸ್‌ ಅಧಿಕಾರಿ ಸೇರಿ ಮೂವರು ಶಂಕಿತ ಉಗ್ರರರನ್ನು ಬಂಧಿಸಿದೆ. ಶಂಕಿತ ಉಗ್ರನಿಗೆ ಸಹಾಯ ಮಾಡಿರುವ ಶಂಕೆಯಲ್ಲಿ ಚಿಂತಾಮಣಿ ಮೂಲದ ನಗರದ ಟ್ಯಾಂಕ್ ಬಂಡ್ ನಿವಾಸಿ ಮನೋವೈದ್ಯ ನಾಗರಾಜ್ ಎಂಬಾತನನ್ನು ಬಂಧಿಸಲಾಗಿದೆ. ಟೆರರಿಸಂ

Heart attack death: ಮೂಡಿಗೆರೆಯಲ್ಲಿ ಹೃದಯಾಘಾತದಿಂದ ಯುವತಿ ಸಾವು

ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿ ಅಸ್ವಸ್ಥಗೊಂಡು ಶನಿವಾರ ಸಂಜೆ ಆಸ್ಪತ್ರೆಗೆ ತೆರಳುತ್ತಿರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೀನಾಕ್ಷಿ (27) ಮೃತ ಯುವತಿ. ಎದೆ ಉರಿ ಎಂದು ಸಂಜೆ ಆಸ್ಪತ್ರೆಗೆ ಹೊರಟಿದ್ದು, ಮಳೆಯಿಂದ ರಸ್ತೆಗೆ ಮರ ಬಿದ್ದು ಆಸ್ಪತ್ರೆ ತಲುಪುವುದು ತಡವಾಗಿತ್ತು. ಪ್ರಾಥಮಿಕ ಆರೋಗ್ಯ

ಭದ್ರಾ ಬಲದಂಡೆ ನಾಲೆ ಕೊನೆ ಭಾಗದ ರೈತರ ಮನವಿಗೆ ಡಿಕೆ ಶಿವಕುಮಾರ್ ಸ್ಪಂದನೆ

  ಭದ್ರಾ ಬಲದಂಡೆ ಕಾಲುವೆಯಿಂದ ಅವೈಜ್ಞಾನಿಕವಾಗಿ ನೀರನ್ನು ಎತ್ತಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಿಗೆ ನೀರು ನೀಡಲು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ನಿರ್ಧಾರ ಕೈಬಿಡಬೇಕು ಎಂದು ನಾಲೆಯ ಕೊನೆ ಭಾಗದ ರೈತರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ

ನವೆಂಬರ್ 26ರ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಜ್ಯೋತಿಷಿ ಡಾ. ಬಿ.ಸಿ ವೆಂಕಟೇಶ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಾತಕದಲ್ಲಿ ಸಿಎಂ ಆಗುವ ಯೋಗವಿದೆ, ನವೆಂಬರ್ 26ರ ಬಳಿಕ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ. ಅವರು ಸಿಎಂ ಆಗೋದನ್ನು ಯಾರೂ ತಡೆಯಲಾಗದು ಎಂದು ಜ್ಯೋತಿಷಿ ಡಾ. ಬಿ.ಸಿ. ವೆಂಕಟೇಶ್ ಭವಿಷ್ಯ ಹೇಳಿದ್ದಾರೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಪಂಚಲಿಂಗೇಶ್ವರ

Suicide: ಚಿಕ್ಕಮಗಳೂರು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರುಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ವಸತಿ ಶಾಲೆಯ ಹಾಸ್ಟೆಲ್‌ನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ಶಮಿತಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗಿನ ಜಾವ ಮಕ್ಕಳು ಎದ್ದಾಗ ತಿಳಿದು

Rain Death: ಚಿಕ್ಕಮಗಳೂರಿನಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ವ್ಯಕ್ತಿ ಸಾವು

ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡಿನಲ್ಲಿ ವ್ಯಾಪಕ ಮಳೆ ಇನ್ನೂ ಮುಂದುವರಿದಿದ್ದು, ಮಳೆಯಿಂದಾಗಿ ಸಾವಿನ ಸಂಖ್ಯೆ 4ಕ್ಕೇರಿದೆ. ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಎಲೆಕಲ್ ಘಾಟಿ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಬಾಳೆಹೊನ್ನೂರು ಸಮೀಪ ಬಿಳುಕೊಪ್ಪದ ಅನಿಲ್ ಪಾಯಸ್‌

ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಕಡೂರಿನ ವ್ಯಕ್ತಿ 6 ತಿಂಗಳ ಬಳಿಕ ಮನೆಗೆ

ಪ್ರಯಾಗ್‌ ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ 6 ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ಜನವರಿ 28ರಂದು ಪ್ರಯಾಗ್ ರಾಜ್ ನಲ್ಲಿ ನಾಪತ್ತೆಯಾಗಿದ್ದ ನರಸಿಂಹಮೂರ್ತಿ ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕ. ಪುತ್ರ ಬದರೀನಾಥ್ ಜೊತೆ

ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಕೊಲೆಗೈದ ಪತ್ನಿ

ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ ಪುರ ತಾಲೂಕಿನ ಕರಗುಂದ ಬಳಿ ಮಹಿಳೆಯೊಬ್ಬಳು ಪ್ರೀತಿಸಿ ಮದುವೆಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವುದು ಬಹಿರಂಗಗೊಂಡಿದೆ. ಎನ್ಆರ್‌ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯ ಜಾಡು ಹಿಡಿದ ಪೊಲೀಸರಿಗೆ ಸ್ಫೋಟಕ ತಿರುವು

ರಾಜ್ಯದ ಕರಾವಳಿ, ಮಲೆನಾಡುಗಳನ್ನು ಹೈರಾಣಾಗಿಸಿದ ಮಳೆ

ಮುಂಗಾರು ಮಳೆಯ ಅಬ್ಬರಕ್ಕೆ ರಾಜ್ಯ ನಲುಗಿಹೋಗಿದೆ. ಕರಾವಳಿಯಲ್ಲಿ  ಸುರಿಯುತ್ತಿರುವ ಗಾಳಿ ಸಹಿತ ಭಾರಿ ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಪುತ್ತೂರು ತಾಲೂಕಿನ ಕಡಬದಲ್ಲಿ ಬೃಹತ್ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 6 ಮಂದಿ ಅದೃಷ್ಟವಷಾತ್‌ ಪಾರಾಗಿದ್ದಾರೆ.

ಚಿಕ್ಕಮಗಳೂರಲ್ಲಿ ಮಗಳು ಸೇರಿ ಮೂವರಿಗೆ ಗುಂಡಿಕ್ಕಿ ಕೊಂದು ವ್ಯಕ್ತಿ ಆತ್ಮಹತ್ಯೆ

ಚಿಕ್ಕಮಗಳೂರು ತಾಲೂಕಿನ ಖಾಂಡ್ಯಾ ಸಮೀಪದ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಕೊಲೆಯಾದವರು. ಮಾಗಲು