Menu

ಹಂದಿಗಾಗಿ ಹಾಕಿದ್ದ ವಿದ್ಯುತ್‌ಬಲೆಗೆ ಸಿಲುಕಿ ವ್ಯಕ್ತಿ ಸಾವು: ಶವ ಗುಟ್ಟಾಗಿ ಹೂಳಿದ ಆರೋಪಿಗಳು

ಚಿಕ್ಕಮಗಳೂರಿನ ಕಡೂರು ತಾಲೂಕಿನಲ್ಲಿ ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಬೇಟೆಗಾರರು ಶವವನ್ನು ಗುಟ್ಟಾಗಿ ಹೂತುಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಯಗಟಿ ಸಮೀಪದ ದೊಣ್ಣೆಕೋರನಹಳ್ಳಿ ಗ್ರಾಮದ ಕರಿಯಪ್ಪ (52) ವಿದ್ಯುತ್ ತಂತಿ ತಗುಲಿ ಮೃತಪಟ್ಟವರು.  ಜಮೀನಿನಲ್ಲಿ ಕಾಡುಹಂದಿಗಳ ಹಾವಳಿ ತಡೆಯಲು ಬೇಟೆಗಾರರು ವಿದ್ಯುತ್ ತಂತಿ ಅಳವಡಿಸಿದ್ದರು. ಈ ವಿದ್ಯುತ್ ಲೈನ್‌ಗೆ ಕರಿಯಪ್ಪ ಆಕಸ್ಮಿಕವಾಗಿ ಸಿಲುಕಿದ್ದು, ಸ್ಥಳದಲ್ಲೇ ಅಸು ನೀಗಿದ್ದಾರೆ. ವಿಷಯ ತಿಳಿದ ಬೇಟೆಗಾರರು ಯಾರಿಗೂ

ಹಣದಾಸೆಗೆ ಸೆನೆಗಲ್‌ನಲ್ಲಿ ವೇಶ್ಯಾವಾಟಿಕೆಗೆ ಮಗಳ ಮಾರಿದ ಚಿಕ್ಕಮಗಳೂರು ದಂಪತಿ

ಚಿಕ್ಕಮಗಳೂರಿನ ಪೋಷಕರು ಹಣದಾಸೆಗೆ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ವೇಶ್ಯಾವಾಟಿಕೆಗೆ ಮಾರಾಟ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಂತ್ರಸ್ತೆ ನಂದಿತಾ ವೀಡಿಯೊ ಮೂಲಕ ಸಹಾಯ ಯಾಚಿಸಿದ ನಂತರ ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಆಕೆಯನ್ನು ರಕ್ಷಿಸಲಾಗಿದೆ. ಆಕೆಯ ಪೋಷಕರ ವಿರುದ್ಧ ಕಠಿಣ

ಕಡೂರಿನಲ್ಲಿ ಪೊಲೀಸ್‌ ವಿಚಾರಣೆ ಎದುರಿಸಿದ ಯುವಕ ಆತ್ಮಹತ್ಯೆ

ಕಡೂರು ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಇಪ್ಪತ್ತು ವರ್ಷದ ಯುವಕ ಪ್ರಕರಣವೊಂದರಲ್ಲಿ ಪೊಲೀಸ್‌ ವಿಚಾರಣೆ ಎದುರಿಸಿ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಚಂದನ್  ಆತ್ಮಹತ್ಯೆ ಮಾಡಿಕೊಂಡ ಯುವಕ. ಕುಡ್ಲೂರು ಗ್ರಾಮದ ಯುವತಿಯೊಬ್ಬಳು ಪ್ರಿಯಕರನೊಂದಿಗೆ ತೆರಳಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಬೀರೂರು ಪೊಲೀಸರು, ಆಕೆಯ

ಹಣಕ್ಕಾಗಿ ಪೋಷಕರಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಯುವಕ ಶವವಾಗಿ ಪತ್ತೆ

ಹಣಕ್ಕಾಗಿ ಪೋಷಕರೊಂದಿಗೆ ಜಗಳವಾಡಿದ ಯುವಕ ಬಳಿಕ ಮನೆ ಬಿಟ್ಟು ಹೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 27 ವರ್ಷದ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡವ. ಕೆಲವು ದಿನಗಳಿಂದ ಪ್ರದೀಪ್

ಪೊದೆಯೊಳಗೆ ನವಜಾತ ಹೆಣ್ಣು ಶಿಶು ಪತ್ತೆ: ಜಿಲ್ಲಾಡಳಿತದಿಂದ ರಕ್ಷಣೆ

ಚಿಕ್ಕಮಗಳೂರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಕುಮಾರ ದೇವಸ್ಥಾನದ ಬಳಿ ನವಜಾತ ಹೆಣ್ಣು ಮಗುವನ್ನು ಹೆತ್ತ ತಾಯಿ ರಸ್ತೆ ಬದಿಯ ಮುಳ್ಳಿನ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಒಂದು ದಿನದ ಹಸುಗೂಸನ್ನು ಟವೆಲ್‌ನಲ್ಲಿ

ಬ್ಯಾಂಕಲ್ಲಿ ಚಿನ್ನ ಅಡವಿಟ್ಟು ಹಣ ಜಮೆಯಾದ ಕೂಡಲೇ ಎಗರಿಸಿದ ಸೈಬರ್‌ ವಂಚಕರು

ಚಿನ್ನವನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಖಾತೆಗೆ ಹಣ ಜಮೆ ಮಾಡಿ ಹೊರ ಬರುವಷ್ಟರಲ್ಲಿ ಸೈಬರ್‌ ವಂಚಕರು ಆ ಹಣವನ್ನು ಎಗರಿಸಿರುವ ಪ್ರಕರಣ ಚಿಕ್ಕಮಗಳೂರಲ್ಲಿ ನಡೆದಿದೆ. ವಕೀಲರೊಬ್ಬರು ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟು 4.14 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದು ಬ್ಯಾಂಕ್‌ನಿಂದ ಹೊರಬರುವ

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ನೀರು ಪಾಲು

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ

ಕಡೂರಿನಲ್ಲಿ ಕೌಟುಂಬಿಕ ಕಲಹಕ್ಕೆ ನೊಂದು ಎಸ್‌ಐ ಪತ್ನಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೀರೂರಲ್ಲಿ ಕೌಟುಂಬಿಕ ಕಲಹದಿಂದ ನೊಂದು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮಾ (34) ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್- ಪದ್ಮಾ ಪ್ರೀತಿಸಿ

ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್‌ ಆಮಿಷ: ಕಡೂರು ರೈತರಿಗೆ 1.35 ಕೋಟಿ ರೂ. ವಂಚನೆ

ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆಸರ್ಕಾರಿ ಇಲಾಖೆಗಳಿಂದ ರಿಯಾಯಿತಿ ದರದಲ್ಲಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಉಪಕರಣಗಳನ್ನು ಕೊಡಿಸುವುದಾಗಿ ರೈತರನ್ನು ನಂಬಿಸಿ 1,34,98,400 ರೂಪಾಯಿ ಪಡೆದು ವಂಚಿಸಿರುವ ಪ್ರಕರಣ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈ.

ಚಿಕ್ಕಮಗಳೂರಿನಲ್ಲಿ ಕೊರಳಿಗೆ ಸುತ್ತಿಕೊಂಡ ಜೋಕಾಲಿ ಸೀರೆ: ಬಾಲಕಿ ಸಾವು

ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಹತ್ತು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೇಖನಾ ಮೃತಪಟ್ಟ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ