ಚಿತ್ರದುರ್ಗ
ಸಾಲ ತೀರಿಸಲಾಗದೆ ಚಿತ್ರದುರ್ಗದ ಯುವಕ ಆತ್ಮಹತ್ಯೆ
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಳಲಿ ಗ್ರಾಮದಲ್ಲಿ ಸಾಲದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ (27) ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಆತ ಗ್ರಾಮದ ನಾಗೇಶ್ ಎಂಬಾತನ ಬಳಿ ಸಾಲ ಪಡೆದಿದ್ದ. 80 ಸಾವಿರ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮೃತ ಸತೀಶನ ಅಣ್ಣ ಕುಮಾರ್ ಗೆ ನಾಗೇಶ್ ಪೋನ್ ಮಾಡಿದ್ದ. ಹುಣಸೆ ಮರಕ್ಕೆ ಕಟ್ಟಿಹಾಕಿ ಬಟ್ಟೆ ಬಿಚ್ಚಿ ಹೊಡೆಯುತ್ತೇನೆ ಎಂದು ಬೆದರಿಸಿದ್ದ. ಮರ್ಯಾದೆಗೆ ಅಂಜಿ ಸತೀಶ್ ಜಮೀನಿನಲ್ಲಿ
ವೀರೇಂದ್ರ ಪಪ್ಪಿ ಬಿಡುಗಡೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಆನ್ಲೈನ್ ಬೆಟ್ಟಿಂಗ್ ದಂಧೆ ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಿಡುಗಡೆಗೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಪಪ್ಪಿ ಬಂಧನ ಕಾನೂನುಬಾಹಿರವೆಂದು ಬಿಡುಗಡೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇಡಿ ಪರ ಎಎಸ್ಜಿ
ಚಿತ್ರದುರ್ಗದ ಕೆರೆಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ
ಚಿತ್ರದುರ್ಗ ತಾಲೂಕಿನ ಹೊಸ ಕಲ್ಲಹಳ್ಳಿ ಗ್ರಾಮದ ಕೆರೆಗೆ ಮೀನು ಹಿಡಿಯಲು ತೆರಳಿದ್ದ ಯುವಕ ಜಲಸಮಾಧಿಯಾಗಿದ್ದು, ಮೂರು ದಿನಗಳ ಬಳಿಕ ಶವ ಪತ್ತೆಯಾಗಿದೆ. ಹೊಸಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಶವ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದ ಯಲ್ಲಪ್ಪ (33)
ಶಾಸಕ ಪಪ್ಪಿಯ ಎರಡು ಬ್ಯಾಂಕ್ ಲಾಕರ್ನಿಂದ 50 ಕೋಟಿ ರೂ. ಬೆಲೆಯ ಚಿನ್ನ ಜಪ್ತಿ
ಆನ್ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ನಡೆಸಿದ್ದು, ಚಳ್ಳಕೆರೆಯಲ್ಲಿ ಪಪ್ಪಿಗೆ ಸೇರಿದ ಎರಡು ಬ್ಯಾಂಕ್ ಲಾಕರ್ ಜಪ್ತಿ ಮಾಡಿ 50 ಕೋಟಿ ರೂಪಾಯಿ ಮೌಲ್ಯದ
ಹಿರಿಯೂರಿನಲ್ಲಿ ಶೀಲ ಶಂಕಿಸಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಣಜನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಆಕೆಗೆ ಪೆಟ್ರೋಲ್ ಸುರಿದು ಬೆಂಕ ಹಚ್ಚಿ ಕೊಂದಿದ್ದಾನೆ. ಸುನೀತಾ (25) ಕೊಲೆಯಾದ ಮಹಿಳೆ, ಆಕೆಯ ಪತಿ ಲಿಂಗರಾಜ್ ಕೊಲೆಗಾರ. ನಾಲ್ಕು ವರ್ಷಗಳ ಹಿಂದೆ ಲಿಂಗರಾಜ್ ಹಾಗೂ ಸುನೀತಾ
ಹಿರಿಯೂರಲ್ಲಿ ಗಂಡನ ಕೊಲೆಗೈದು ಪ್ರಿಯಕರನೊಂದಿಗೆ ಸೇರಿ ಮಣ್ಣಲ್ಲಿ ಹೂತಿಟ್ಟ ಪತ್ನಿ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮದ್ದಿಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಪತ್ನಿ ಮಣ್ಣಿನಲ್ಲಿ ಹೂತಿಟ್ಟ ಪ್ರಕರಣ ಬಯಲಾಗಿದೆ. ಗಂಡನ ತಲೆಗೆ ರಾಡ್ ನಿಂದ ಹೊಡೆದು ಪತ್ನಿ ಕೊಲೆ ಮಾಡಿಸಿ ಮಣ್ಣಲ್ಲಿ ಹೂತಿಟ್ಟು ನಾಪತ್ತೆ ಪ್ರಕರಣ
ವೀರೇಂದ್ರ ಪಪ್ಪಿ ಮತ್ತೆ ನಾಲ್ಕು ದಿನ ಇಡಿ ವಶಕ್ಕೆ
ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಇಡಿ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಬೆಟ್ಟಿಂಗ್ ಆರೋಪದಡಿ ವೀರೇಂದ್ರ ಪಪ್ಪಿ ಇಡಿ ವಶದಲ್ಲಿದ್ದರು, ಆದರೆ ಗುರುವಾರಕ್ಕೆ
ಆನ್ಲೈನ್ ಬೆಟ್ಟಿಂಗ್: ಅಲ್ಪಾವಧಿಯಲ್ಲಿ 2000 ಕೋಟಿ ರೂಪಾಯಿ ಲಾಭ ಗಳಿಸಿರುವ ವೀರೇಂದ್ರ ಪಪ್ಪಿ
ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಸಹಚರರು ಆನ್ಲೈನ್ ಬೆಟ್ಟಿಂಗ್ ಆಪ್ಗಳ ಮೂಲಕ ಅಲ್ಪಾವಧಿಯಲ್ಲಿ 2000 ಕೋಟಿ ರೂಪಾಯಿ ಲಾಭ ಗಳಿಸಿರುವ ಆರೋಪವಿದ್ದು, ಈ ಹಣವನ್ನು 262 ಮ್ಯೂಲ್ ಖಾತೆಗಳ ಮೂಲಕ ಸಂಗ್ರಹಿಸಲಾಗಿದೆ ಎಂದು ಇಡಿ ಹೇಳಿದೆ. ಈ
ಶಾಸಕ ವೀರೇಂದ್ರ ಪಪ್ಪಿ ಮನೆಗೆ ಮತ್ತೆ ಇಡಿ ದಾಳಿ
ಈಗಾಗಲೇ ಇಡಿ ವಶದಲ್ಲಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್ ನೀಡಿದೆ, ಚಳ್ಳಕೆರೆ ಪಟ್ಟಣದಲ್ಲಿರುವ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆಳವಣಿಗೆ ವೀರೇಂದ್ರ ಪ್ಪಿಯ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಮನೆಯಲ್ಲಿ ಶೋಧ
97 ಲಕ್ಷ ರೂ. ಸಮೇತ ಚಾಲಕ ಪರಾರಿ: ಕೆಲವೇ ಗಂಟೆಗಳಲ್ಲಿ ಬಂಧಿಸಿದ ಚಳ್ಳಕೆರೆ ಪೊಲೀಸ್
ಬಾಡಿಗೆ ಕಾರು ಚಾಲಕನೊಬ್ಬ ಸಿಬಿಐ ನಿವೃತ್ತ ಎಸ್ಪಿಯನ್ನು ಯಾಮಾರಿಸಿ 97 ಲಕ್ಷ ರೂ. ಸಮೇತ ಪರಾರಿಯಾಗಿದ್ದು, ಕೆಲವೇ ಗಂಟೆಯಲ್ಲಿ ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನವರರಾದ ಸಿಬಿಐನ ನಿವೃತ್ತ ಎಸ್ಪಿ ಗುರುಪ್ರಸಾದ್ ಪತ್ನಿ ಲಲಿತಾ ಜತೆ ಬಾಡಿಗೆ ಕಾರಿನಲ್ಲಿ ಬಳ್ಳಾರಿಗೆ ಹೋಗಿ ಜಮೀನು




