ದಾವಣಗೆರೆ
ಬೆಂಗಳೂರಿನ ಕಲ್ಯಾಣ ಮಂಟಪಕ್ಕೆ ನುಗ್ಗಿ ವಧುವಿನ ಚಿನ್ನ ಕದ್ದಾತ ಅರೆಸ್ಟ್
ಬೆಂಗಳೂರಿನ ಕಲ್ಯಾಣ ಮಂಟಪಕ್ಕೆ ನುಗ್ಗಿ ನಕಲಿ ಕೀ ಬಳಿಸಿ ವಧುವಿನ ಕೊಠಡಿ ಪ್ರವೇಶಿಸಿ ಸೂಟ್ ಕೇಸ್ನಲ್ಲಿಟ್ಟಿದ್ದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ ಅರೋಪಿಯನ್ನು ನೆಲಮಂಗಲ ಟೌನ್ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಬಂಧಿತ ಆರೋಪಿ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆನೀಡಲಾಗಿದೆ. ಮೇ 14 ಮತ್ತು 15 ರಂದು ನಗರದ ಎಂವಿಎಂ ಕಲ್ಯಾಣ ಮಂಟಪದಲ್ಲಿ ಉದ್ಯಮಿ
ನಾಪತ್ತೆಯಾಗಿದ್ದ ಪ್ರೇಮಿಗಳು ಹರಪನಹಳ್ಳಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ದಾವಣಗೆರೆ ಸಮೀಪ ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ ಒಂದೇ ಮರದ ಕೊಂಬೆಗೆ ನೇಣುಬಿಗಿದುಕೊಂಡಿದ್ದಾರೆ. ಮದ್ದನಸ್ವಾಮಿ ಹಾಗೂ
ಚನ್ನಗಿರಿಯಲ್ಲಿ ಕಳವು ಆರೋಪಿ ಬಾಲಕರ ಕಟ್ಟಿಹಾಕಿ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ
ಕಳ್ಳತನ ಮಾಡಿದ್ದಲ್ಲದೆ ಅಸಭ್ಯ ವರ್ತನೆ ತೋರಿದ್ದಾರೆಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿರುವುದು ಬಹಿರಂಗಗೊಂಡಿದೆ. ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ
ನ್ಯಾಮತಿಯಲ್ಲಿ ಕದ್ದ ಚಿನ್ನ ತಮಿಳುನಾಡಿನ ಪಾಳುಬಾವಿಯಲ್ಲಿ ಪತ್ತೆ
ದಾವಣಗೆರೆಯ ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣ ನಡೆದು ಆರು ತಿಂಗಳ ಬಳಿಕ ಚಿನ್ನಾಭರಣ ಸಮೇತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು ಮತ್ತಿತರ ವಿವರಗಳನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ
ತುಮಕೂರಿನಲ್ಲಿ ಪತಿಯ ತೊರೆದು ಪರಾರಿಯಾಗಿದ್ದ ಗರ್ಭಿಣಿ: ಮಗುವಿನ ಕೊಲೆಗೈದ ಪ್ರಿಯಕರನ ಬಂಧನ
ತುಮಕೂರು ಜಿಲ್ಲೆ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೊದಿಂದ ಅನುಮಾನ ವ್ಯಕ್ತವಾಗಿ ಪೊಲೀಸರಿಗೆ
ದಾವಣಗೆರೆಯಲ್ಲಿ ಕಾರು ಚಲಾಯಿಸುತ್ತಿದ್ದಾಗಲೇ ಮೃತಪಟ್ಟ ಗುತ್ತಿಗೆದಾರ
ದಾವಣಗೆರೆ ನಗರದ ಬಿಐಇಟಿ ರಸ್ತೆಯ ಈಶ್ವರ ಧ್ಯಾನ ಮಂದಿರದ ಬಳಿ ಕಾರು ಚಾಲನೆ ಮಾಡುವಾಗ ಚಾಲಕ ಹೃದಯಸ್ತಂಭನಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಕಾಏಕಿ ಹೃದಯಸ್ತಂಭನಗೊಂಡ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ
ದಾವಣಗೆರೆಯಲ್ಲಿ ಚಿನ್ನ ಕಳವು: ಒಂದೇ ದಿನದಲ್ಲಿ ಕಳ್ಳನ ಬಂಧಿಸಿದ ಪೊಲೀಸ್
ದಾವಣಗೆರೆಯ ಹೊನ್ನಾಳಿ ಪಟ್ಟಣದ ಸರ್ವರಕೇರಿಯಲ್ಲಿ ನಡೆದ ಆಭರಣ ಕಳವು ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಚುರ್ಚುಗುಂಡಿ ಗ್ರಾಮದ ಶಿವರಾಜ್ ಪಿ.ಎಸ್. ಬಂಧಿತ.
ಮನೆ ಬಿಟ್ಟು ಬಂದ ಬಾಲಕಿಯನ್ನು ಮೆಜೆಸ್ಟಿಕ್ನಿಂದ ತಿರುಪತಿಗೆ ಕರೆದೊಯ್ದು ಅತ್ಯಾಚಾರ
ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಣ್ಣು ವ್ಯಾಪಾರಿಯೊಬ್ಬ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದು, ಆತನ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರು ಆಧರಿಸಿ
ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕೆರೆ ಪಾಲು
ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ, ದುಗ್ಗೇನಹಳ್ಳಿ ಗ್ರಾಮಗಳ ಬಳಿ ನಡೆದಿದೆ. ದುಗ್ಗೇನಹಳ್ಳಿಯ ದೀಪಾ (28), ದಿವ್ಯಾ (೨6) ಹಾಗೂ ಚಂದನಾ (19) ಮೃತ ಮಹಿಳೆಯರು.
ಲೈಂಗಿಕ ದೌರ್ಜನ್ಯ, ಜಾತಿನಿಂದನೆ: ಸಿರಿಗೆರೆ ಗ್ರಾ.ಪಂ ಸದಸ್ಯ ಅರೆಸ್ಟ್
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯತಿ ಸದಸ್ಯನನ್ನು ಲೈಂಗಿಕ ದೌರ್ಜನ್ಯ ಹಾಗೂ ಜಾತಿನಿಂದನೆ ದೂರಿನ ಅಡಿ ಪೊಲೀಸರು ಬಂಧಿಸಿದ್ದಾರೆ. ಸಿರಿಗೆರೆ ಗ್ರಾಮ ಪಂಚಾಯತಿ ಸದಸ್ಯ ದೇವರಾಜ್ ಬಂಧಿತ ಆರೋಪಿ. ಆರೋಪಿ ಜಾತಿನಿಂದನೆ ಮಾಡುವುದಲ್ಲದೆ ಗ್ರಾ.ಪಂ ಅಧ್ಯಕ್ಷೆ ಹಾಗೂ ಪಿಡಿಒಗೆ ಲೈಂಗಿಕ ಕಿರುಕುಳ