ದಾವಣಗೆರೆ
ದಾವಣಗೆರೆ ದುರ್ಗಾಂಬಿಕಾ ದೇಗುಲದ ಚಿನ್ನ ಕದ್ದ ಅರ್ಚಕ
ದಾವಣಗೆರೆ ನಗರದ ಗ್ರಾಮ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ದೇವಿಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೇವಸ್ಥಾನದ ಪೂಜಾರಿ ಕದ್ದು ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನದ ಅರ್ಚಕರಲ್ಲಿ ಒಬ್ಬನಾದ ಆಕಾಶ್ ದೇವಿಯ ಮೈಮೇಲಿದ್ದ ಹಾಗೂ ಭಕ್ತರು ನೀಡಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಕರಗಿಸಿ ಚಿನ್ನದ ಗಟ್ಟಿ ಮಾಡಿ ಮಾರಾಟ ಮಾಡಿದ್ದಾನೆ ಎಂಬ ಆರೋಪವಿದೆ. ವಿಷಯ ತಿಳಿದ ತಕ್ಷಣ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್ ಕಾರ್ಯಾಧ್ಯಕ್ಷ ಹಾಗೂ
ನಕಲಿ ಚಿನ್ನ ನೀಡಿ 85 ಲಕ್ಷ ರೂ. ವಂಚಿಸಿದ್ದ ಮೂವರ ಬಂಧನ
ಹಳೆ ಮನೆಯ ಪಾಯ ತೋಡುವಾಗ ‘ಚಿನ್ನದ ನಿಧಿ’ ಸಿಕ್ಕಿದೆ ಎಂದು ನಂಬಿಸಿ ಮಹಾರಾಷ್ಟ್ರದ ಉದ್ಯಮಿಯೊಬ್ಬರಿಗೆ 85 ಲಕ್ಷ ರೂಪಾಯಿ ವಂಚಿಸಿದ್ದ ಮೂವರು ಆರೋಪಿಗಳನ್ನು ನ್ಯಾಮತಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ಸಚಿನ್ ಗೋಂಧಳಿ ಅಲಿಯಾಸ್ ಸ್ಯಾಂಡಿ (21), ನ್ಯಾಮತಿ ತಾಲೂಕಿನ
ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ತಪ್ಪಿದ ಪ್ರಾಣಹಾನಿ
ದಾವಣಗೆರೆಯ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ಗಂಗಾಧರ ಸ್ವಾಮಿ ,”ಮುಂಜಾನೆ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡಿದೆ. ಆ ಸಮಯದಲ್ಲಿ
ಅಯೋಧ್ಯೆ ಮಂದಿರದಲ್ಲಿ ಸ್ಫೋಟಕ್ಕೆ ಸಂಚು: ಹರಿಹರದಲ್ಲಿ ಬಂಧಿತ ಉಗ್ರ
ಹರಿಹರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಉತ್ತರ ಪ್ರದೇಶ ಮೂಲದವನಾಗಿದ್ದು, ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಹರಿಹರದಲ್ಲಿ ಮಂಗಳವಾರ ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಅಯೋಧ್ಯೆಯ
ಮಾವನೊಂದಿಗೆ ಜೇನು ತೆಗೆಯಲು ಹೋದ ಮಗು ಶವವಾಗಿ ಪತ್ತೆ
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಮಾವನ ಜೊತೆ ಜೇನು ತೆಗೆಯಲು ಹೋಗಿದ್ದ ಏಳು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಶಶಿನಾಯ್ಕ್ ಎಂಬವರ ಪುತ್ರ ಆದಿತ್ಯ (7) ಅನುಮಾನಸ್ಪದವಾಗಿ ಮೃತಪಟ್ಟ ಬಾಲಕ. ಬುಧವಾರ ಬೆಳಗ್ಗೆ ಮಾವ ತಾವರೆನಾಯ್ಕ್ ಜೊತೆ
ಹೆಚ್ಚಿನ ಲಾಭ ಆಮಿಷವೊಡ್ಡಿ ದಾವಣಗೆರೆಯಲ್ಲಿ ಜನರಿಗೆ ಕೋಟ್ಯಾಂತರ ರೂ. ವಂಚಿಸಿದಾತ ಅರೆಸ್ಟ್
ನಾವಾಬಿಟ್ ನಕಲಿ ಆ್ಯಪ್ ಮೂಲಕ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 13,000 ಅಮಾಯಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸೈಬರ್ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ. 10,000 ರೂ. ಹೂಡಿಕೆಗೆ ಪ್ರತಿದಿನ 400 ರೂ. ಲಾಭದ ಆಮಿಷ ಒಡ್ಡಿ ಸ್ಥಳೀಯ ಶಾಲಾ ಮುಖ್ಯ ಶಿಕ್ಷಕಿಯನ್ನು ಬಡ
ಪೋಕ್ಸೊ ಆರೋಪಿ ವಚನಾನಂದ ಶ್ರೀ ಜಾಮೀನು ರದ್ದುಗೊಳಿಸಲು ಕೋರ್ಟ್ಗೆ ಪೊಲೀಸ್ ಮನವಿ
ಪೋಕ್ಸೊ ಪ್ರಕರಣದ ಆರೋಪಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪ್ರಕರಣ ದಾಖಲಾಗುವ ಮೊದಲೇ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ವರದಿ ಜೊತೆ ಮನವಿ ಸಲ್ಲಿಕೆ ಮಾಡಿದ ತನಿಖಾಧಿಕಾರಿ, ಜಾಮೀನು ರದ್ದು
ಮನೆ ಮುಂದೆ ನಿಂತಿದ್ದ ಶಿಕ್ಷಕ ಗುಡುಗು ಸಿಡಿಲಿನ ಅಬ್ಬರಕ್ಕೆ ಬೆಚ್ಚಿ ಹೃದಯಾಘಾತಕ್ಕೆ ಬಲಿ
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಏಕಾಏಕಿ ಆರಂಭಗೊಂಡ ಗುಡುಗು ಸಿಡಿಲಿನ ಅಬ್ಬರಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ (56) ಮೃತಪಟ್ಟವರು. ಅವರು
ದಾವಣಗೆರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಅತ್ಯಾಚಾರಿ ಅರೆಸ್ಟ್
ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬೋಗಳೆರಹಟ್ಟಿ ಗ್ರಾಮದ ಟ್ರ್ಯಾಕ್ಟರ್ ಚಾಲಕ
ಪಂಚಮಸಾಲಿ ಪೀಠದಲ್ಲಿ ಒಂದು ತಿಂಗಳು ಸಭೆ, ಸಮಾರಂಭಕ್ಕೆ ನಿಷೇಧಾಜ್ಞೆ
ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆ ಮಠದಲ್ಲಿ ಸಭೆ, ಸಮಾರಂಭ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಮಠದಲ್ಲಿ ಮಾ.10 ರಿಂದ ಎರಡು ಕಡೆ ಬೆಂಬಲಿಗರಿಂದ ಸಭೆ, ಸಮಾರಂಭ, ಸುದ್ದಿಗೋಷ್ಠಿಗಳು




