ಹಾಸನ
ಹಾಸನದಲ್ಲಿ ಫೋಟೋಶೂಟ್ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವು
ಹಾಸನ ತಾಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಫೋಟೋಶೂಟ್ ಮಾಡುತ್ತಿದ್ದ ವೇಳೆ ಯುವಕನೊಬ್ಬ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಾಗೇಂದ್ರ (19) ಮೃತ ಯುವಕ. ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ಪ್ರಮೋಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಹಾಗೂ ಮಂಜುನಾಥ್ ಮುಗಿಸಿ ಹಾಲುವಾಗಿಲು ಬಳಿ ಹರಿಯುವ ನೀರು ನೋಡಲು ತೆರಳಿದ್ದರು. ನಾಗೇಂದ್ರ ಹರಿಯುವ ನೀರಿನಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದಾನೆ. ಕೂಡಲೇ ಸ್ನೇಹಿತನ ರಕ್ಷಣೆಗೆ ಮಂಜುನಾಥ್ ಮುಂದಾದರೂ ಉಳಿಸಲು ಸಾಧ್ಯವಾಗಿಲ್ಲ,
ಹಾಸನದಲ್ಲಿ ಹಾವನ್ನು ಕೊಂದು ಮಾಲೀಕನ ಜೀವವುಳಿಸಿ ಪ್ರಾಣ ತೆತ್ತ ನಾಯಿ
ಹಾಸನ ತಾಲೂಕಿನ ಕಟ್ಟಾಯ ಗ್ರಾಮದಲ್ಲಿ ಸಾಕು ನಾಯಿಯೊಂದು ಮನೆ ಮಾಲೀಕರು ಹಾಗೂ ಕೆಲಸಗಾರರ ಜೀವ ಉಳಿಸಲು ಪ್ರಾಣವನ್ನೇ ಪಣಕಿಟ್ಟು ಅಸು ನೀಗಿದೆ. ಸರ್ಪದ ಜತೆ ಕಾದಾಡಿದ ಪಿಟ್ಬುಲ್ ನಾಯಿಯ ಮುಖಕ್ಕೆ ಸರ್ಪ ಕಚ್ಚಿದ್ದರಿಂದ ಪ್ರಾಣ ಕಳೆದುಕೊಂಡಿದೆ. ಶಮಂತ್ ಎಂಬವರು ತೋಟದಲ್ಲಿ ಪಿಟ್ಬುಲ್
ಬೇಲೂರಿನ 3 ಕಡೆ ಆನೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ
ಕೌಟುಂಬಿಕ ಕಲಹದಿಂದ ನೊಂದು ಹಾಸನದಲ್ಲಿ ತಾಯಿ ಮಗ ಆತ್ಮಹತ್ಯೆ
ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಂತಿ (60), ಭರತ್ (35) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗ. ಭರತ್ ಎಂಟು ತಿಂಗಳ ಹಿಂದೆ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು.
ಹಾಸನದಲ್ಲಿ ಕಟ್ಟಡ ಕುಸಿದು ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವು
ರಾಜ್ಯದ ನಾನಾ ಕಡೆ ಅವಘಡಗಳಿಂದ ಭಾನುವಾರ ಹಲವರು ಪ್ರಾಣ ಕಳೆದುಕೊಂಡಿರುವ ಮಧ್ಯೆ ಹಾಸನದಲ್ಲಿ ಕಟ್ಟಡವೊಂದು ಕುಸಿದು ಮೂವರು ಮಹಿಳೆಯರು ಸ್ಥಳದಲ್ಲೇ ಅಸು ನೀಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಈ ದುರಂತ ಸಂಭವಿಸಿದೆ. ಬೀದಿ ಬದಿ
ಹಾಸನದಲ್ಲಿ ಪ್ರಿಯಕರನ ಜೊತೆ ಪತ್ನಿ ಪರಾರಿಯಾದಳೆಂದು ಪತಿ ಸುಸೈಡ್
ಹಾಸನದ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆ ಮಾಡಿಕೊಂಡವರು. ರವಿಯ ಪತ್ನಿ ಕೆಲವು ದಿನಗಳ ಹಿಂದೆ
ಹಾಸನ ರೈಲು ನಿಲ್ದಾಣದಲ್ಲಿ ಅಪರಿಚಿತೆಯ ಅತ್ಯಾಚಾರ, ಕೊಲೆ ಆರೋಪಿ ಸೆರೆ
ಹಾಸನದ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಅತ್ಯಾಚಾರ ನಡೆಸಿ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ನೇಪಾಳಿ ಕೂಲಿಕಾರ್ಮಿಕನನ್ನು ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಮೊರಾಂಗ್ ಜಿಲ್ಲೆಯ ಮೌಸಮ್ ಪಹಡಿ(25)ಬಂಧಿತ ಆರೋಪಿ. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ
ಅರಸೀಕೆರೆಯಲ್ಲಿ ಒಂದೇ ದಿನ ಹೃದಯಾಘಾತದಿಂದ ಉಸಿರು ಚೆಲ್ಲಿದ ಅತ್ತಿಗೆ,ನಾದಿನಿ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಅತ್ತಿಗೆ ಮತ್ತು ನಾದಿನಿ ಒಂದೇ ದಿನ ಹೃದಯಾಘಾತಕ್ಕೊಳಗಾಗಿ ಮೃತಪಟಟ್ಟಿದ್ದಾರೆ. ಅರಸೀಕೆರೆ ತಾಲೂಕು ಗಂಗಾಮತಸ್ಥ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಅವರ ಸಹೋದರಿ ಜಾವಗಲ್ ಗ್ರಾಮದ ಪಿಎಸಿಎಸ್ ಹಾಲಿ ನಿರ್ದೇಶಕಿ ಹಾಗೂ ಮಾಜಿ ಅಧ್ಯಕ್ಷೆ, ಗ್ರಾ.ಪಂ ಮಾಜಿ ಸದಸ್ಯೆ
ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿರುವುದು ಆರೋಗ್ಯಕರ ಊರಿನ ಲಕ್ಷಣ: ಕೆವಿಪಿ
ಯಾವುದೇ ಊರಲ್ಲಿ ಆಸ್ಪತ್ರೆ-ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಹಾಸನದ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ “ಸಿದ್ದರಾಮಯ್ಯ ಕಪ್” ಸೀಸನ್
ಪೊಲೀಸರ ಮೇಲೆ ಕಲ್ಲೆಸೆದ ರೌಡಿ ಕಾಲಿಗೆ ಗುಂಡೇಟು
ಹಾಸನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಹಲ್ಲೆ ಮಾಡಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿ ಮನುವನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದಾಗ