ಹಾಸನ
ಅರಸೀಕೆರೆ ಅಂಗಡಿಯಲ್ಲೇ ಕುಸಿದು ವ್ಯಾಪಾರಿ ಸಾವು
ಹಾಸನದ ಅರಸೀಕೆರೆ ಪಟ್ಟಣದ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್ ಅರಸೀಕೆರೆ ಪಟ್ಟಣದಲ್ಲಿ ಅಟೊಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಅಂಗಡಿಯಲ್ಲಿ ವರ್ತಕರಿಗೆ ವಸ್ತುಗಳನ್ನು ನೀಡುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅಂಗಡಿಯಲ್ಲಿದ್ದ ಅವರ ಪುತ್ರ ಕೂಡಲೇ ಪ್ರವೀಣ್ ಎದೆಯನ್ನು ಒತ್ತಿದ್ದಾನೆ. ಆದರೆ ಪ್ರವೀಣ್ ಅಂಗಡಿಯಲ್ಲೇ ಅಸು
ಶಬರಿಮಲೆಗೆ ಹೋಗಿ ಬಂದು ಪತ್ನಿಯ ಕೊಂದು ನದಿಗೆಸೆದ
ಹಾಸನದ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಶಬರಿಮಲೆಗೆ ಹೋಗಿ ಬಂದ ದಿನವೇ ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ನದಿಗೆ ಬಿಸಾಡಿದ್ದಾನೆ. ನಾಲ್ಕು ವರ್ಷದಿಂದ ವರ್ಷಗಳಿಂದ ಆತನಿಂದ ದೂರವಿದ್ದ ಪತ್ನಿ, ಇದ್ದಕ್ಕಿದ್ದಂತೆ ಗಂಡನ ಬಳಿ ಬಂದು ಎರಡನೇ ಮದುವೆ ಬಗ್ಗೆ ಪ್ರಶ್ನಿಸಿದಾಗ ಸಿಟ್ಟಿಗೆದ್ದು
ಹಾಸನದಲ್ಲಿ ಕೌಟುಂಬಿಕ ಕಲಹ: ತಂದೆಯನ್ನೇ ಕೊಂದ ಮಗ
ಕೌಟುಂಬಿಕ ಕಲಹದ ಕಾರಣ ಮಗನೊಬ್ಬ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಸತೀಶ್ (60) ಕೊಲೆಯಾದ ತಂದೆ. ರಂಜಿತ್ (28) ತಂದೆಯನ್ನು ಕೊಲೆಗೈದ ಆರೋಪಿ. ಸತೀಶ್ ಸರಿಯಾಗಿ ಕುಟುಂಬ ನಿರ್ವಹಣೆ ಮಾಡದಿರುವುದರ ಜೊತೆಗೆ ಅಕ್ರಮ
ಗೋವಾ ನ್ಯೂ ಇಯರ್ ಪಾರ್ಟಿ: ಹಾಸನದ ಯುವಕ ಹೃದಯಾಘಾತಕ್ಕೆ ಬಲಿ
ನ್ಯೂ ಇಯರ್ ಪಾರ್ಟಿಗೆಂದು ಗೋವಾಗೆ ಹೋಗಿದ್ದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ರಕ್ಷಿತ್ (26) ಗೋವಾದಲ್ಲಿ ಮೃತಪಟ್ಟ ಯುವಕ. ಸಂಬಂಧಿಕರು ಹಾಗೂ ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಡಿ.31 ರಂದು ರಕ್ಷಿತ್ ಗೋವಾಗೆ ಹೋಗಿದ್ದ. 31 ರಂದು
ಹಾವೇರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ವೇಳೆ ಮಗುವಿನ ತಲೆಗೆ ಬ್ಲೇಡ್ ತಾಗಿ ಗಾಯ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಗೆ ಸಿಸೇರಿಯನ್ ಮಾಡುವಾಗ ಮಗುವಿನ ತಲೆಗೆ ಬ್ಲೇಡ್ ತಾಗಿ ರಕ್ತಸ್ರಾವವಾಗಿದೆ. ರಾಣೇಬೆನ್ನೂರಿನ ಮಹಮ್ಮದ್ ಮುಜಾಹೀದ್ ಪತ್ನಿ ಬೀಬಿಅಪ್ಸ್ ಮೊದಲ ಹೆರಿಗೆಗಾಗಿ ಹಾವೇರಿಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು
ಹಿರಿಯೂರು ಬಸ್ ದುರಂತ: ಏಪ್ರಿಲ್ನಲ್ಲಿ ಮದುವೆಯಾಗಬೇಕಿದ್ದ ಹಾಸನದ ನವ್ಯಾಳ ಸುಳಿವಿಲ್ಲ, ಆಸ್ಪತ್ರೆಗಳಿಗೆ ತಂದೆ ಅಲೆದಾಟ
ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ನಡೆದು ಹತ್ತಕ್ಕೂ ಹೆಚ್ಚು ಮಂದಿ ಸಜೀವದಹನಗೊಂಡು ಹಲವರು ಗಾಯಗೊಂಡಿರುವ ಘಟನೆಯಲ್ಲಿ ಹಾಸನದ ಇಬ್ಬರು ಯುವತಿಯರ ಸುಳಿವೇ ಸಿಕ್ಕಿಲ್ಲ. ಅವರಲ್ಲಿ ಒಬ್ಬಾಕೆ ನವ್ಯಾಗೆ ಏಪ್ರಿಲ್ನಲ್ಲಿ ಮದುವೆ ನಿಗದಿಯಾಗಿದೆ. ಮಗಳ ಬಗ್ಗೆ ಏನಾದರೂ ಮಾಹಿತಿ ಸಿಗುವುದೇ ಎಂದು ತಂದೆ
ಸಕಲೇಶಪುರದಲ್ಲಿ ಆಸ್ತಿಗಾಗಿ ಮಹಿಳೆಯ ಡೆತ್ ಸರ್ಟಿಫಿಕೇಟ್ ಮಾಡಿಸಿದ ವಂಚಕ
ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ವಯಸ್ಸಾಗಿರುವ ಮಹಿಳೆ ಬದುಕಿರುವಾಗಲೇ ವ್ಯಕ್ತಿಯೊಬ್ಬ ಮೋಸದಿಂದ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಕೇಳಿ ಬಂದಿದೆ. ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ 1 ಎಕರೆ 20 ಗುಂಟೆ
ಪ್ರಕರಣದ ವಿಚಾರಣೆ ಬೇರೆ ಕೋರ್ಟ್ಗೆ ವರ್ಗಾಯಿಸಿ: ಪ್ರಜ್ವಲ್ ರೇವಣ್ಣ ಮನವಿ ವಜಾಗೊಳಿಸಿದ ಸುಪ್ರೀಂ
ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆಯನ್ನು ಬೇರೆ ಕೋರ್ಟ್ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು
ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ
ಹಾಸನದಲ್ಲಿ 750 ಕೋಟಿ ಬೆಲೆಯ 73 ಎಕರೆ 97 ಮಂದಿಗೆ ಅಕ್ರಮ ಮಂಜೂರು: ಎಚ್ಡಿ ರೇವಣ್ಣ
ಹಾಸನದ ಚಿಕ್ಕಗೊಂಡಗೊಳ ಗ್ರಾಮದಲ್ಲಿ 73 ಎಕರೆ ಸರ್ಕಾರಿ ಜಮೀನು ಅಕ್ರಮ ಮಂಜೂರು ಮಾಡಲಾಗಿದೆ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದಾರೆ. ಭೂ ಮಾಫಿಯಾ, ಲೇಔಟ್ ಮಾಫಿಯಾ, ಅಧಿಕಾರಿಗಳು ಸೇರಿ 750 ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಜಾಗ ಅಕ್ರಮ ಮಂಜೂರು ಮಾಡಿಸಿಕೊಂಡಿದ್ದಾರೆಂದು ಅವರು




