ಹಾವೇರಿ
ಕಾಂಗ್ರೆಸ್ನಿಂದ ಆರನೇ, ಏಳನೇ ಗ್ಯಾರಂಟಿ ಭೂಮಿ,ನೀರು: ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಹಾವೇರಿಯಲ್ಲಿ ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾನು ಚುನಾವಣೆಗೆ
ಕಂದಾಯ ಇಲಾಖೆಯಿಂದ ಈವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ: ಕೃಷ್ಣಬೈರೇಗೌಡರಿಗೆ ಸಿಎಂ ಮೆಚ್ಚುಗೆ
ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ
ಹಾವೇರಿಯ ಯುವಕನ ವಂಚಿಸಿ ಮದುವೆಯಾದ ಎರಡು ಮಕ್ಕಳ ತಾಯಿ
ಇಬ್ಬರು ಮಕ್ಕಳ ತಾಯಿಯಾಗಿರುವ ವಿವಾಹಿತ ಮಹಿಳೆಯೊಬ್ಬಳು ಈ ಬಗ್ಗೆ ಯಾವುದೇ ಸುಳಿವು ನೀಡದೆ ಯುವಕನಿಗೆ ಮೋಸ ಮಾಡಿ ಆತನನ್ನು ಮದುವೆಯಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ವಂಚಕ ಮಹಿಳೆ ಯುವಕನ ಮದುವೆಯಾಗಿದ್ದಲ್ಲದೆ 2.5 ಲಕ್ಷ ರೂಪಾಯಿ ವಧು
‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಹಾವನೂರು ಕಾರ್ಣಿಕೋತ್ಸವ ದೈವವಾಣಿ
‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಎಂದು ಹಾವನೂರು ಗ್ರಾಮದಲ್ಲಿ ಮೈಲಾರಲಿಂಗೇಶ್ವರ ದೇವರ ಕಾರ್ಣಿಕೋತ್ಸವದಲ್ಲಿ ಆನಂದ ಬಿಲ್ಲರ ಹೆಸರಿನ ಗೊರವಯ್ಯ ದೈವವಾಣಿ ನುಡಿದಿದ್ದಾರೆ. ‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಎಂಬ ದೈವವಾಣಿಯನ್ನು ಪ್ರಸ್ತಕ ವರ್ಷ
ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ
ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್ ಸಾಧನಾ ಸಮಾವೇಶ ಆಯೋಜನೆ ಮಾಡಲು ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ
ಹಾವೇರಿ ಜಿಲ್ಲೆಯ ಕೆಡಿಎಂ ಕಿಂಗ್ ಹೋರಿ ಸಾವು
ಕೆಡಿಎಂ ಕಿಂಗ್ ಎಂದು ಹೆಸರಾಗಿದ್ದ ಹಾವೇರಿ ಜಿಲ್ಲೆಯ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದೆ. ಗ್ರಾಮಕ್ಕೆ ಆಗಮಿಸಿದ ಅಭಿಮಾನಿಗಳು ಹಾಗೂ ಊರಿನವರು ಈ ಹೋರಿಯ ಸಾವಿನಿಂದ ಶೋಕ ತಪ್ತರಾಗಿದ್ದಾರೆ. ಸೋಲೆ ಇಲ್ಲದ ಸರದಾರ ಎಂದು
ಹಾವೇರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎನ್ನಲಾಗುತ್ತಿದೆ. ಮಹಿಳೆ ಆಸ್ಪತ್ರೆಯ ಶೌಚಾಲಯಕ್ಕೆ ಹೋಗುತ್ತಿರುವಾಗಲೇ ಹೆರಿಗೆಯಾಗಿದ್ದು, ನವಜಾತ ಶಿಶುವಿಗೆ ಪೆಟ್ಟಾಗಿ ಮೃತಪಟ್ಟಿದೆ.
ಪ್ರೀತಿಸಿ ಮದುವೆಯಾದ ಪತ್ನಿಗೆ ಹಲ್ಲೆ: ಹೊಟ್ಟೆಯಲ್ಲಿದ್ದ ಮಗು ಸಾವು
ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ನಾಲ್ಕು ವರ್ಷ ಪ್ರೀತಿ ಮಾಡಿ ಮದುವೆಯಾಗಿ ಗರ್ಭಿಣಿಯಾಗಿದ್ದ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಮೀರಬಿ ಮನಿಯಾರ (21) ಪತಿಯಿಂದ ಹಲ್ಲೆಗೊಳಗಾದ ಗರ್ಭಿಣಿ. ಪತಿ ಅಹ್ಮದರಾಜ್ ಮಕ್ತೇಸೂರ್ ಹಲ್ಲೆ ನಡೆಸಿದ್ದರಿಂದ ಪತ್ನಿಯ ಹೊಟ್ಟೆಯಲ್ಲಿದ್ದು ಆರು
ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬಸವರಾಜ ಬೊಮ್ಮಾಯಿ
ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ




