Thursday, October 30, 2025
Menu

ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬಸವರಾಜ ಬೊಮ್ಮಾಯಿ

ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ವಿರುದ್ಧ ರಾಜ್ಯ ಸರ್ಕಾರ ಮಾಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಮೂವರ ಸಾವು

ಹಾವೇರಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಬಳಿಕ ದೀಪಾವಳಿ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ, ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75)

ಬೆಳೆ ಹಾನಿ ಪರಿಹಾರ ವಿಳಂಬ ತಡೆಗೆ  ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಬದಲಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ 

ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ  ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ

ರಾಣೇಬೆನ್ನೂರಿನಲ್ಲಿ ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಸಾಯಿಸಿದ ತಾಯಿ

ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವಿನ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಗುವನ್ನು ಪ್ರಿಯಾಂಕಾ (4) ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ನಗರದ ಎಕೆಜಿ

ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ

ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ

ಗದಗದಲ್ಲಿ ಮಾಜಿ ಪ್ರೇಮಿಯಿಂದ ವೀಡಿಯೊ ವೈರಲ್‌ ಬೆದರಿಕೆ: ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್‌

ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ನಿನ್ನ ವೀಡಿಯೊ ವೈರಲ್‌ ಮಾಡುವುದಾಗಿ ಬ್ಲ್ಯಾಕ್​ ಮೇಲ್ ಮಾಡಿದ್ದಕ್ಕೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಯಿರಾಬಾನು ನದಾಫ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್​​ನೋಟ್​ ಬರೆದಿಟ್ಟಿದ್ದು, ಮೈಲಾರಿ

ಸೈಕಲ್‌ ಕಳ್ಳರ ಬಂಧಿಸಿದ ಪೊಲೀಸರಿಗೆ ಸಿಂಧನೂರು ಕಮಿಷನರ್‌ ಶ್ಲಾಘನೆ

21 ಮೋಟಾರ್ ಸೈಕಲ್ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿ,ಮಾಲೀಕರಿಗೆ ಮುಟ್ಟಿಸುವ ಕೆಲಸ ಸಿಂಧನೂರಿನ ಪೊಲೀಸರು ಮಾಡುತ್ತಿದ್ದಾರೆ, ಇವರ ಕೆಲಸ ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಪುಟ್ಟ ಮಾದಯ್ಯ ಹೇಳಿದರು. ನಗರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಬಳಗನೂರ್

ಜಮಖಂಡಿಯಲ್ಲಿ ಗರ್ಭದಲ್ಲೇ ಶಿಶು ಸಾವು: ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬ ಆಕ್ರೋಶ

ಬಾಗಲಕೋಟೆಯ ಜಮಖಂಡಿಯಲ್ಲಿರುವ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭದಲ್ಲೇ ಶಿಶು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಬೇಜವಾಬ್ದಾರಿಯೇ ಕಾರಣವೆಂದು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಜಮಖಂಡಿಯ ಚೌಡಯ್ಯ ನಗರದ ನಿವಾಸಿ.ಶಿವಪ್ಪ ರೇವಣಸಿದ್ದಪ್ಪ ಬೋವಿ ಅವರ ಪತ್ನಿ ಇಂದ್ರಾ ಅವರ ಗರ್ಭದಲ್ಲೇ ಮಗು ಮೃತಪಟ್ಟಿದೆ. ಇಂದ್ರಾ ಅವರನ್ನು

ಯಾರಲ್ಲಿ ಕೇಳಿ ಟಿಕೆಟ್‌ ದರ ಹೆಚ್ಚಿಸಿದ್ದೀರೆಂದು ಕಂಡಕ್ಟರ್‌ಗೆ ಕುಡುಕನಿಂದ ಹಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಯಾರನ್ನು ಕೇಳಿ ಬಸ್ ಟಿಕೆಟ್‌ ದರ ಹೆಚ್ಚಿಸಿದ್ದೀರಿ ಎಂದು ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬವರ