Thursday, February 20, 2025
Menu

ಕುಂಭ ಮೇಳದಿಂದ ಹೊರಟು ಕಾಶಿ ನದಿಯಲ್ಲಿ ಮುಳುಗಿ ಮೃತಪಟ್ಟ ಬಾಗಲಕೋಟೆ ವ್ಯಕ್ತಿ

ಬಾಗಲಕೋಟೆಯ ವ್ಯಕ್ತಿಯೊಬ್ಬರು ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ. ಸತೀಶ್ ಜೋಷಿ (44) ಮೃತರು. ಸತೀಶ್‌ ಜೋಷಿ ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸು ತ್ತಿದ್ದರು. ವಾರದ ಹಿಂದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್ ಮಹಾಕುಂಭ ಮೇಳ ಕ್ಕೆ ಪ್ರಯಾಣ ಬೆಳೆಸಿದ್ದರು. ಕುಂಭ ಮೇಳದಲ್ಲಿ ಭಾಗಿಯಾದ ಬಳಿಕ ಸತೀಶ್ ಹಾಗೂ ಕುಟುಂಬಸ್ಥರು ಅಲ್ಲಿಂದ ಕಾಶಿಗೆ ತೆರಳಿದ್ದರು. ಬಾಗಲಕೋಟೆಯಿಂದ 35 ಜನ ಸೇರಿ

ಸಾಲ ಕೊಡದೇ 4.20 ಲಕ್ಷ ಕಂತು ಕಟ್ಟಿಸಿಕೊಂಡ ಫೈನಾನ್ಸ್ ಕಂಪನಿ: ದಂಪತಿ ಪ್ರತಿಭಟನೆ

ಸಾಲವನ್ನೇ ಕೊಡದೇ 4.20 ಲಕ್ಷ ರೂ. ಕಂತು ವಸೂಲು ಮಾಡಿದ ಫೈನಾನ್ಸ್ ಕಂಪನಿ ವಿರುದ್ಧ ದಂಪತಿ ಪ್ರತಿಭಟನೆ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌಸಿಂಗ್ ಲೋನ್ ಕೊದೇ 10 ತಿಂಗಳಿಂದ ಇಎಂಐ ಕಟ್ಟಿಸಿಕೊಂಡ ಹಿಂದೂಜಾ ಫೈನಾನ್ಸ್ ಸಿಬ್ಬಂದಿ ವಿರುದ್ಧ ದಂಪತಿ ಮಂಗಳವಾರ

ಜ.5 ರಿಂದ ಹುಕ್ಕೇರಿಮಠ: ‘ನಮ್ಮೂರ ಜಾತ್ರೆ’ : ಹುಕ್ಕೇರಿಮಠದ ಸದಾಶಿವ ಶ್ರೀ

ಹಾವೇರಿ: ಲಿಂ. ಶಿವಬಸವ ಸ್ವಾಮೀಜಿ 79ನೇ ಹಾಗೂ ಲಿಂ.ಶಿವಲಿಂಗ ಸ್ವಾಮೀಜಿಯ 16ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ 2025ರ ಜನವರಿ 5ರಿಂದ 9ರವರೆಗೆ ‘ನಮ್ಮೂರ ಜಾತ್ರೆ’ ಕಾರ್ಯಕ್ರಮ ಶಿವಲಿಂಗೇಶ್ವರ ಮಹಿಳಾ ವಿಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು. ಬುಧವಾರ