Saturday, September 12, 2026
Menu

ನಕಲಿ ವೈದ್ಯರು ಸಿಕ್ಕರೆ ಡಿಎಚ್‌ ಒ ಮೇಲೂ ಕಠಿಣ ಕ್ರಮ: ಸಚಿವ ಖಾದರ್

ನಕಲಿ ವೈದ್ಯರ ಹಾವಳಿಗೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ,  ನಕಲಿ ವೈದ್ಯರ ಬಗ್ಗೆ ಮಾಹಿತಿ ಕೊಟ್ಟದೆ ಕಾನೂನು ಕ್ರಮ ಆಗುತ್ತದೆ. ಜಿಲ್ಲೆಯಲ್ಲಿ ನಕಲಿ ವೈದ್ಯರು ಸಿಕ್ಕರೆ ಡಿಎಚ್ ಒ ಮೇಲೂ ಕ್ರಮ ಆಗುತ್ತದೆ ಎಂದು ಆರೋಗ್ಯ ಸಚಿವ ಯುಟಿ ಖಾದ‌ರ್ ಹೇಳಿದ್ದಾರೆ. ಡಿಎಚ್ ಒ ಗಮನಕ್ಕೆ ಇಲ್ಲದೇ ಏನೂ ಆಗುವುದಿಲ್ಲ. ಹೀಗಾಗಿ ನೇರವಾಗಿ ಡಿಎಚ್‌ಒ ಮೇಲೆ ಉಗ್ರ ಕ್ರಮ ಜರುಗಿಸಲಾಗುವುದು ಹಾಗೂ ಆಯಾ ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕುರಿತಂತೆ

ಗದಗ ಮೀಟರ್‌ ಬಡ್ಡಿ ದಂಧೆ: 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ, ಕುಟುಂಬ ಬೀದಿಗೆ

ಗದಗ ಜಿಲ್ಲೆಯಲ್ಲಿ ಮೀಟರ್‌ ಬಡ್ಡಿ ದಂಧೆ ಮಿತಿ ಮೀರಿದ್ದು, ಸಾಲ ಪಡೆದವರ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳನ್ನು ಸಾಲ ನೀಡಿದವರು ದರೋಡೆ ಮಾಡುತ್ತಿದ್ದಾರೆ. ಬಡ್ಡಿ ರಾಕ್ಷಸರು 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ ಮಾಡಿದ್ದು, ಕಟುಂಬ ಮನೆ

ರಾಜ್ಯದಲ್ಲಿ ಬರ: ಮನಮೋಹನ್‌ ಸಿಂಗ್‌ ಅವರಂತೆ ನರೇಂದ್ರ ಮೋದಿ ನೆರವಿಗೆ ಬರಲಿ ಎಂದ ಮುಖ್ಯಮಂತ್ರಿ ಶಿವಕುಮಾರ್‌

ಕೇಂದ್ರ ಸರ್ಕಾರದವರು ರೈತರ ಸಹಾಯಕ್ಕೆ ಬರಬೇಕು. ಇದು ಬಿಜೆಪಿಯವರ ಜವಾಬ್ದಾರಿ. ಅವರ ಶಾಸಕರು ಕೇಂದ್ರ ಸರ್ಕಾರ, ಪ್ರಧಾನಿ ಮೇಲೆ ಒತ್ತಾಯ ಮಾಡಿ ಸಾಲಮನ್ನಾ ಮಾಡಿಸಬೇಕು. ಹಿಂದೆ ನಮ್ಮ ಸರ್ಕಾರ ಮನಮೋಹನ್ ಸಿಂಗ್ ಅವರು ಮಾಡಿದರು, ಇವರು ಕೂಡ ಮಾಡಬೇಕು. ಬ್ಯಾಂಕ್ ಗಳು

ಬರ ನಿಖರ ಮಾಹಿತಿ ಕೊಡಿ, ಬೆಳೆವಿಮೆ ಅಕ್ರಮ, ಮೀಟರ್ ಬಡ್ಡಿ, ರೌಡಿ ನಿಗ್ರಹಕ್ಕೆ ಮುಂದಾಗಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಳೆ ವಿಮೆ ಬಗ್ಗೆ ಜಿಲ್ಲೆಯಲ್ಲಿ ಸಾಕಷ್ಟು ದೂರುಗಳು ಬಂದಿವೆ. ಏಜೆಂಟ್ ಗಳು ರೈತರ ದಾರಿ ತಪ್ಪಿಸುವ ಕೆಲಸಕ್ಕೆ ಕಡಿವಾಣ ಹಾಕಬೇಕು. ಕೆಲವು ಫೈನಾನ್ಸ್ ಕಂಪೆನಿಗಳ ಮೀಟರ್ ಬಡ್ಡಿ ದಂಧೆಯನ್ನು ನಿಲ್ಲಿಸಲು ಪೊಲೀಸರು ಮುಂದಾಗಬೇಕು. ಅಮಾಯಕರು ಈ ಜಾಲಕ್ಕೆ ಸಿಲುಕಿಕೊಳ್ಳದಂತೆ ನಿಗಾ ವಹಿಸಬೇಕು. 

ಬಾಗಲಕೋಟೆ ಶಾಲೆ ಛಾವಣಿ ಕುಸಿತ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿರುವಾಗ ಛಾವಣಿ ಕುಸಿದು ಮಕ್ಕಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿ ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲಾಖೆಯ ಆಯುಕ್ತ, ಹೆಚುವರಿ ಆಯುಕ್ತ, ಬಾಗಲಕೋಟೆ ಜಿಲ್ಲಾಧಿಕಾರಿ,

ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಶೀಘ್ರ ಪ್ರಕಟ: ಸಿಎಂ 

ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿಕೆ ಶಿವಕುಮಾರ್,  ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ

ಲಾರಿಗೆ ಬೈಕ್‌ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಗದಗದ ರೋಣ ತಾಲೂಕಿನ ಇಟಗಿ ಕ್ರಾಸ್‌ ಬಳಿ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 65 ವರ್ಷದ ಶರಣಪ್ಪ ಜಾಲಿಹಾಳ, 59 ವರ್ಷದ ಸುರೇಶ ತಳವಾರ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ರೋಣ ತಾಲೂಕಿನ

ಧಾರವಾಡದಲ್ಲಿ ಪತ್ನಿಯ ಕೊಂದು ವ್ಯಕ್ತಿ ಆತ್ಮಹತ್ಯೆ

ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗರಗ ಗ್ರಾಮದ ಮೌಲಾಸಾಬ್ (28) ಎಂಬಾತ ಪತ್ನಿ ಸಲ್ಮಾಳನ್ನು(21) ಕೊಲೆ ಮಾಡಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಂದೂವರೆ ವರ್ಷದ ಮಗುವಿನ ಎದುರೇ

ಅನೈತಿಕ ಸಂಬಂಧ: ವ್ಯಕ್ತಿಯನ್ನು ಹೊಡೆದು ಕೊಲೆಗೈದ ಮಹಿಳೆಯ ಕುಟುಂಬ

ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿರುವುದಕ್ಕೆ ಆಕೆಯ ಕುಟುಂಬದವರು ವ್ಯಕ್ತಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗದಗದ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್‌ ಬಡ್ನಿ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಈರಣ್ಣ ಅಗಸಿಬಾಗಿಲು ಮೃತಪಟ್ಟ ವ್ಯಕ್ತಿ. ಆತ ರೇಣುಕಾ ಎಂಬ

ಧಾರವಾಡದಲ್ಲಿ ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರ ಸುಸೈಡ್‌

ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಬಳಿಕ ಪ್ರಿಯಕರನೂ ಆತದ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ನಡೆದಿದೆ. ಪ್ರೇಯಸಿ ಮೇಘಾ ಗುಬ್ಬನ್ನವರ್(20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಕರ ತರುಣ್ ಸಾಗರ್ ಕುರಕುರಿ(21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.