Menu

ಹುಬ್ಬಳ್ಳಿಯಲ್ಲಿ ಮದುವೆಯಾಗಿ ನಾಲ್ಕು ತಿಂಗಳಿಗೆ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹುಬ್ಬಳ್ಳಿ ನಗರದ ನಂದಗೋಕುಲ ಬಡಾವಣೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಜಯಶ್ರೀ ಬಡಿಗೇರ್ (31) ಎಂದು ಗುರುತಿಸಲಾಗಿದೆ. ಜಯಶ್ರೀ ಬಿಎ,ಬಿಇಡಿ ಪದವೀಧರೆಯಾಗಿದ್ದು, ಲೈಬ್ರರಿ ಸೈನ್ಸ್ ಕೋರ್ಸ್ ಮಾಡುತ್ತಿದ್ದರು. ಮದುವೆಯಾದ ನಾಲ್ಕೇ ತಿಂಗಳಿಗೆ ಮೃತಪಟ್ಟಿದ್ದು, ಇದು ಆತ್ಮಹತ್ಯೆಯಲ್ಲ, ಕೊಲೆ ಮಾಡಿ ಬಳಿಕ ನೇಣಿಗೆ ಹಾಕಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಗದಗ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದ ನಿವಾಸಿ ಜಯಶ್ರೀ ಮದುವೆ ಹುಬ್ಬಳ್ಳಿಯ ನಂದಗೋಕುಲ ಬಡಾವಣೆ ನಿವಾಸಿ ಶಿವಾನಂದ್

ಧರ್ಮಸ್ಥಳ ಪ್ರಕರಣ: ಷಡ್ಯಂತ್ರ ಇರೋದಕ್ಕೆ ಎಸ್‌ಐಟಿ ಕಾರ್ಯಾಚರಣೆ

ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆಗೊಂಡಿರುವುದಕ್ಕೆ ಧರ್ಮಸ್ಥಳ ವಿಚಾರದಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ಶಾಸಕರ ಆರೋಪಕ್ಕೆ ಏನು ಹೇಳಬೋಕೋ ಗೊತ್ತಿಲ್ಲ, ಒಬ್ಬ ಅನಾಮಿಕ ಕೋರ್ಟ್‌ಗೆ ಬಂದ, ಕೋರ್ಟ ಮುಖಾಂತರ ಎಸ್‌ಐಟಿ ರಚನೆ ಆಗಿದೆ, ಸರಕಾರ ಸಮರ್ಪಕವಾಗಿ ಉತ್ತರ ಕೊಡುತ್ತದೆ ಎಂದು

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ, ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಆದರೆ, ಈ ರೈಲು ರಾಮೇಶ್ವರಂ

ಜೈಲಿಂದಲೇ ಕರೆ ಮಾಡಿ ಉದ್ಯಮಿಗೆ ಹರ್ಷ ಕೊಲೆ ಆರೋಪಿ ಧಮ್ಕಿ

ಶಿವಮೊಗ್ಗದ ಹರ್ಷನ ಕೊಲೆ ಆರೋಪಿ ಧಾರವಾಡ ಜೈಲಿನಲ್ಲಿದ್ದುಕೊಂಡು ಅಲ್ಲಿಂದಲೇ ಕರೆ ಮಾಡಿ ಉದ್ಯಮಿಗೆ ಧಮ್ಕಿ ಹಾಕುತ್ತಿರುವುದು ಬಯಲಾಗಿದೆ. ಹರ್ಷ ಕೊಲೆ ಪ್ರಕರಣದ ಆರೋಪಿ ರಿಯಾನ್ ಶರೀಫ್ ಶಿವಮೊಗ್ಗದ ಗುಜರಿ ಉದ್ಯಮಿ ಎ.ಎಸ್.ಅಶ್ವಕ್ ಉಲ್ಲಾ ಮತ್ತು ಅವರ ಅಳಿಯ ಅಸಾದುಲ್ಲಾರಿಗೆ ಕರೆ ಮಾಡಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಕ್ಕೆ ರೈಲ್ವೆ ಸಚಿವರಿಗೆ ಸಂಸದ ಬೊಮ್ಮಾಯಿ ಮನವಿ

ಗದಗ- ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಗದಗ ಯಲವಿಗಿ ರೈಲ್ವೆ

ಕುಡಿದು ಪೊಲೀಸ್‌ ಠಾಣೆಗೆ ನುಗ್ಗಿ ಐಪಿಎಸ್‌ ಸೋದರನ ದಾಂಧಲೆ

ಬೆಟಗೇರಿ ಪೊಲೀಸ್ ಠಾಣೆಗೆ ಕುಡಿದ ಮತ್ತಿನಲ್ಲಿ ಬಂದು ಐಪಿಎಸ್ ಅಧಿಕಾರಿ ಅನಿತಾ ಹದ್ದಣ್ಣವರ್‌ ಅವರ ಸೋದರ ಅಕ್ಷತ್ ಹದ್ದಣ್ಣವರ್ ಹಾಗೂ ಸಹಚರ ರಾತ್ರಿಯಿಡೀ ಹೈಡ್ರಾಮಾ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ರೌಡಿ ರೀತಿ ವರ್ತಿಸಿದ ಅಕ್ಷತ್ ಹಾಗೂ ಸಹಚರನನ್ನು ಸ್ಥಳೀಯರು ಕೂಡ ತರಾಟೆಗೆ

ನೇಹಾ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನಗರದ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿಯನ್ನು  ಹುಬ್ಬಳ್ಳಿಯ 1ನೇ ಹೆಚ್ಚುವರಿ

Accident Death-ಗದಗದಲ್ಲಿ ಬೈಕ್‌ ಡಿವೈಡರ್‌ಗೆ ಡಿಕ್ಕಿಯಾಗಿ ಸವಾರ ಸಾವು

ಗದಗ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಓವರ್ ಸ್ಪೀಡ್‌ ಕಾರಣ ಡಿವೈಡರ್‌ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾನಗಲ್ ತಾಲೂಕಿನ ದ್ಯಾಮನಕೊಪ್ಪ ನಿವಾಸಿ ಗಣೇಶ ಸೋಮಪ್ಪ ನ್ಯಾರಲಘಂಟಿ (36)

ತಾಲೂಕು ಆಸ್ಪತ್ರೆಗಳಲ್ಲಿ 24/7 ಕಾರ್ಯನಿರ್ವಹಣೆ ಜಾರಿಗೆ  ಸರ್ಕಾರದ ಚಿಂತನೆ: ಸಚಿವ ದಿನೇಶ್ ಗುಂಡುರಾವ್

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ನಿರಂತರ 24/7 ಕಾರ್ಯನಿರ್ವಹಿಸುವಂತೆ ಮಾಡಲು ಸರ್ಕಾರದ ಚಿಂತನೆ ನಡೆಸಿದೆ. ಜೊತೆಗೆ ಗುಣಮಟ್ಟದ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸರ್ಕಾರದ ಆದ್ಯತೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಗದಗ ತಾಲೂಕು

ಮುಖ್ಯಮಂತ್ರಿಯಿಂದ ಅವಮಾನ‌: ಎಎಸ್ಪಿ ನಾರಾಯಣ ಬರಮನಿಗೆ ಡಿಸಿಪಿಯಾಗಿ ಬಡ್ತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಅವಮಾನಕ್ಕೊಳಗಾದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರನ್ನು ನಗರದ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ