Menu

ಸತತ ಪ್ರಯತ್ನ ಯಶಸ್ಸಿನ ಗುಟ್ಟು: ಡಾ.ಡಿ.ವೀರೇಂದ್ರ ಹೆಗ್ಗಡೆ

ಧಾರವಾಡ:  ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಲು ಗಮನಹರಿಸಬೇಕು ಮತ್ತು ಸಮಾಜದ ಸೌಕರ್ಯಕ್ಕಾಗಿ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಮೌಲ್ಯಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು. 2024-25 ನೇ ಬ್ಯಾಚ್ನ ಯುಜಿ ಮತ್ತು ಪಿಜಿ ಕಾರ್ಯಕ್ರಮಗಳಿಗೆ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಆಶೀರ್ವದಿಸುತ್ತಾ ತಿಳಿಸಿದರು. ಇದಲ್ಲದೆ, ಪೂಜ್ಯ ವೀರೇಂದ್ರ ಹೆಗ್ಗಡೆ ಯಶಸ್ಸಿಗೆ ಸರಿಯಾದ ಮೌಲ್ಯ ವ್ಯವಸ್ಥೆಯನ್ನು ನಿರ್ಮಿಸುವ ಮಹತ್ವವನ್ನು ತಿಳಿಸಿದರು. ಒಬ್ಬ ವ್ಯಕ್ತಿಯನ್ನು ಸರಿಯಾದ ಮೌಲ್ಯಗಳೊಂದಿಗೆ ಬೆಳೆಸಿದರೆ, ಅವನು

ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ

ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ (92) ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ

ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್!

ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಳೆದ