Wednesday, August 12, 2026
Menu

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಹಿಂದುಳಿದ ವರ್ಗದ ನಾಯಕರನ್ನು ನೇಮಿಸಲಾಗಿದೆ. ಇನ್ನೆರಡು ದಿನದಲ್ಲಿ ಇನ್ನು ಕೆಲವು ರಾಜ್ಯಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ೮ ದಿನದಲ್ಲಿ

ಮದ್ಯ ಸೇವಿಸಿ ಬಟ್ಟೆ ಬಿಚ್ಚಿ ರಸ್ತೆಯಲ್ಲೇ ಶ್ರೀ ಶಾಂತಲಿಂಗ ಶಿವಾಚಾರ್ಯರ ರಂಪಾಟ

ಅಫಜಲ್ಪುರ ತಾಲೂಕಿನ ಉಡಚಾಣ ಗ್ರಾಮದ ಶ್ರೀ ಶಾಂತಲಿಂಗ ಶಿವಾಚಾರ್ಯರು ಸಾರಾಯಿ ಕುಡಿದು ರಸ್ತೆಯಲ್ಲೇ ರಂಪಾಟ ಮಾಡಿದ್ದು, ಈ ನಡವಳಿಕೆಗಳಿಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡಚಾಣ ಗ್ರಾಮದ ಶ್ರೀ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಇತ್ತೀಚೆಗೆ ಇಂಡಿ ತಾಲೂಕಿನ

ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ

ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ.  ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ