ಕಾರವಾರ
ಜೋಗನ ಹಕ್ಕಲು ಫಾಲ್ಸ್ನಲ್ಲಿ ಬಿದ್ದು ಯುವಕ ನಾಪತ್ತೆ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತದಲ್ಲಿ ಯುವಕನೊಬ್ಬ ಕಾಲುಜಾರಿ ಹಳ್ಳಕ್ಕೆ ಬಿದ್ದು ನಾಪತ್ತೆಯಾಗಿದ್ದಾನೆ. ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಪವನ್ ಗಣಪತಿ ಜೋಗಿ (24) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ. ಸ್ನೇಹಿತ ವಾಸುದೇವ್ ಜೊತೆ ಪವನ್ ಫಾಲ್ಸ್ ನೋಡಲು ಭಾನುವಾರ ಸಂಜೆ ತೆರಳಿದ್ದ. ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ
ಶ್ರೀ ಮುರುಡೇಶ್ವರ ಕ್ಷೇತ್ರದಲ್ಲಿ ವಸ್ತ್ರ ಸಂಹಿತೆ ಕಡ್ಡಾಯ
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶ್ರೀ ಮುರುಡೇಶ್ವರ ಕ್ಷೇತ್ರದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಲು ಆಡಳಿತ ಮಂಡಳಿ ಮುಂದಾಗಿದೆ. ಪುರುಷರಿಗೆ ಪಂಚೆ ಮತ್ತು ಮಹಿಳೆಯರಿಗೆ ಸೀರೆ, ಚೂಡಿದಾರ ಬಳಕೆಗೆ ಅವಕಾಶ ನೀಡಿ ದೇವಾಲಯದ ಎದುರುಗಡೆ ಆಡಳಿತ ಮಂಡಳಿ ಸೂಚನಾ ಫಲಕ ಹಾಕಿದೆ.
Heavy Rain Land Slide: ಕಾರವಾರ ದೇವಿಘಟ್ಟದಲ್ಲಿ ಮಳೆಯಿಂದ ಗುಡ್ಡ ಕುಸಿದು ಹೆದ್ದಾರಿ ಬಂದ್
ಕಾರವಾರ ಜಿಲ್ಲೆಯಲ್ಲಿ ಕಳೆದೆರಡು ದಿನಗಳಲ್ಲಿ ಸುರಿದ ಮಳೆಗೆ ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಕಳೆದ ಎರಡು ದಿನದಿಂದ ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ನಲ್ಲಿ ಗುಡ್ಡ ಕುಸಿತವಾಗುತಿತ್ತು. ಕುಸಿದ ಗುಡ್ಡದ
ಹೋಟೆಲ್ನಲ್ಲಿ ಚಿಕನ್ ಕೇಳಿದ್ರೆ ಬೀಫ್ ಕೊಡ್ತಾರೆ: ಹಳಿಯಾಳದಲ್ಲಿ ಗ್ರಾಹಕರ ಪ್ರತಿಭಟನೆ
ಹಳಿಯಾಳದಲ್ಲಿರುವ ನ್ಯೂ ಹೋಟೆಲ್ ಹುಬ್ಬಳ್ಳಿ ತಗಡ ಬಿರಿಯಾನಿಯಲ್ಲಿ ಚಿಕನ್ ಬಿರಿಯಾನಿ ಕೇಳಿದರೆ ಬೀಫ್ ಬಿರಿಯಾನಿ ಕೊಡುತ್ತಾರೆ ಎಂದು ಬಿರಿಯಾನಿ ತಿಂದವರು ಆರೋಪಿಸಿದ್ದಾರೆ. ಇದನ್ನು ವಿರೋಧಿಸಿ ಸಾರ್ವಜನಿಕರು ಅಂಗಡಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಕೊಟ್ಟ
ರಾಜ್ಯದ ಕರಾವಳಿಯಲ್ಲಿ ಮೇ 25ರಿಂದ ಭಾರಿ ಮಳೆ,ರೆಡ್ ಅಲರ್ಟ್
ರಾಜ್ಯದಲ್ಲಿ ಎರಡು ದಿನ ವಿರಾಮ ಪಡೆದಿರುವ ಮಳೆ ಮತ್ತೆ ಸುರಿಯುವ ಲಕ್ಷಣವಿದ್ದು, ಕರಾವಳಿಯಲ್ಲಿ ಮೇ 25ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಕೂಡ ಇಂದು ಹೆಚ್ಚು ಮಳೆ ಯಾಗುವ ಮುನ್ಸೂಚನೆ ಇದ್ದು,
ಪಾಕಿಸ್ತಾನಕ್ಕೆ ವೀಳ್ಯದೆಲೆ ರಫ್ತು ಬ್ಯಾನ್ ಮಾಡಿದ ಹೊನ್ನಾವರ ರೈತರು
ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ನಡೆಸಿ ತಕ್ಕ ಉತ್ತರ ನೀಡಿದೆ. ಇದಾದ ಬಳಿಕ ದೇಶದಲ್ಲಿ ಪಾಕ್ ವಿರುದ್ಧ ಅಭಿಯಾನವೇ ಶುರುವಾಗಿದೆ. ದೇಶದ ಚಿತ್ರರಂಗವು ಪಾಕ್ಗೆ ನೆರವಾಗಿರುವ ಟರ್ಕಿಯಲ್ಲಿ ಇನ್ನು ಮುಂದೆ ಶೂಟಿಂಗ್ ನಡೆಸದಿರಲು ನಿರ್ಧರಿಸಿದೆ, ಕರ್ನಾಟಕದ ವಿಜಯಪುರ
ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ
ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ
ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್ ಮಾಕ್ ಡ್ರಿಲ್
ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್
ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು
ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು ವಾಸವಿದ್ದು, ದೀರ್ಘಾವಧಿ ವೀಸಾ ಹೊಂದಿದ್ದು ಭಾರತದಲ್ಲೇ ಇರಲಿದ್ದಾರೆ. ಪಹಲ್ಗಾಮ್ನಲ್ಲಿ ಹಿಂದೂಗಳ ನರಮೇಧ ನಡೆದ ಬೆನ್ನಲ್ಲೇ, ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ದೇಶ ತೊರೆಯಲು ಕೇಂದ್ರ ಸರ್ಕಾರದ ಗಡುವು ನೀಡಿದೆ. ಭಟ್ಕಳದಲ್ಲಿ
ಕಾರವಾರದಲ್ಲಿ ನಗರಸಭೆ ಮಾಜಿ ಅಧ್ಯಕ್ಷನ ಕೊಲೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಎಸ್ಎನ್ಎಲ್ ಕಚೇರಿ ಬಳಿ ದುಷ್ಕರ್ಮಿಗಳು ಚಿತ್ತಾಕುಲ ನಿವಾಸಿ, ನಗರಸಭೆ ಮಾಜಿ ಸದಸ್ಯನನ್ನು ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಚಾಕು ಇರಿಯಲಾಗಿದೆ. ತಕ್ಷಣ ಸತೀಶ್