ಕೋಲಾರ
ಕೋಲಾರದಲ್ಲಿ ಬೆಳಿಗ್ಗೆ ಮದುವೆ, ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಯುವಕ!
ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕೋಲಾರದಲ್ಲಿ ನಡೆದಿದೆ. ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ಮೂಲದ ಹರೀಶ್ ಬಾಬು (33) ನೇಣಿಗೆ ಶರಣಾಗಿದ್ದಾರೆ. 3 ದಿನಗಳಿಂದ ರಜೆಯಲ್ಲಿದ್ದ ಹರೀಶ್ ಬಾಬು, ಬುಧವಾರ ಬೆಳಿಗ್ಗೆ ರಿಜಿಸ್ಟಾರ್ ಮ್ಯಾರೇಜ್ ಆಗಿದ್ದಾರೆ. ಆದರೆ ಅದೇ ದಿನ ರಾತ್ರಿ 11:30ರ ಸುಮಾರಿಗೆ ಆಸ್ಪತ್ರೆಯ ಇಎನ್ಟಿ
ಎತ್ತಿನಹೊಳೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಆದ್ಯತೆ: ಸಚಿವ ಭೈರತಿ ಸುರೇಶ್
ಕೋಲಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ, ನಗರ ಯೋಜನೆ ಮತ್ತು ಕೋಲಾರ
ಚಿಂತಾಮಣಿಯ ಎಂಎಸ್ಸಿ ಪದವೀಧರಗೆ ಲಂಡನ್ ಉದ್ಯೋಗ ಆಮಿಷ: 11 ಲಕ್ಷ ರೂ. ಕಿತ್ತುಕೊಂಡು ಕೊಲೆ
ಎಂಎಸ್ಸಿ ಇನ್ ಅಗ್ರಿಕಲ್ಚರ್ ಪದವಿ ಮುಗಿಸಿ ಖಾಸಗಿ ಕೋಚಿಂಗ್ ಸೆಂಟರ್ನಲ್ಲಿ ಉಪನ್ಯಾಸಕ ಕೆಲಸ ಮಾಡುತ್ತಿದ್ದ ಯುವಕನಿಗೆ ಪಿಯುಸಿ ಫೇಲ್ ಆದ ಯುವಕ ಲಂಡನ್ನಲ್ಲಿ ಉದ್ಯೋಗದ ಆಮಿಷವೊಡ್ಡಿ ಹನ್ನೊಂದು ಲಕ್ಷ ರೂ. ವಸೂಲಿ ಮಾಡಿ ಕೊನೆಗೆ ಕೊಲೆ ಮಾಡಿದ್ದಾನೆ. ಚಿಂತಾಮಣಿ ತಾಲೂಕಿನ ಕೆಂಪದೇನಹಳ್ಳಿಯಲ್ಲಿ
ಕೋಲಾರದಲ್ಲಿ ಗಾಂಜಾ, ಕಾರು ವಶಕ್ಕೆ ಪಡೆದು ಆರೋಪಿಗಳ ಬಂಧಿಸಿದ ಪೊಲೀಸ್
ಆಂಧ್ರಪ್ರದೇಶದಿಂದ ಬೆಂಗಳೂರು ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ಮುಳಬಾಗಿಲು ಗ್ರಾಮಾಂತರ ಪೊಲೀಸರು ಕೋಲಾರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮುಳಬಾಗಿಲು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, 10ಲಕ್ಷ ಮೌಲ್ಯದ 11ಕೆ.ಜಿ ಗಾಂಜಾ
2027ಕ್ಕೆ ಎತ್ತಿನಹೊಳೆ ನೀರು ಕೋಲಾರಕ್ಕೆ ಹರಿಸೋದು ಸರ್ಕಾರದ ಗುರಿ: ಡಿಸಿಎಂ
2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ
ಕೋಲಾರದ ಎಟಿಎಂ ಮುರಿದು 27 ಲಕ್ಷ ರೂ. ದರೋಡೆ
ಕೋಲಾರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಎಟಿಎಂ ಮುರಿದು ಸುಮಾರು 27 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ್ದಾರೆ. ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ.
ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ
ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ
Lokayukta: ಬಾರ್ಗಳಿಂದ ಮಾಮೂಲಿ ವಸೂಲು-ನಂಗಲಿ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ
ಬಾರ್ಗಳಿಂದ ಮಾಮೂಲಿ ಹಣ ವಸೂಲು ಮಾಡುತ್ತಿದ್ದ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ ಎಂಬವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಲೋಕಾಯುಕ್ತ ಪೊಲೀಸ್ ದಾಳಿ ನಡೆಸಿ ಠಾಣೆಯ ಸಿಬ್ಬಂದಿ ಹಾಗೂ ಪಿಎಸ್ಐಯನ್ನು ವಶಕ್ಕೆ ಪಡೆದು ತನಿಖೆ
ಕೋಲಾರದಲ್ಲಿ ಕಾರು ಅಪಘಾತಕ್ಕೆ ತಾಯಿ ಬಲಿ , ಮಗನ ಸ್ಥಿತಿ ಗಂಭೀರ
ಕೋಲಾರದ ಮಾಲೂರು ತಾಲೂಕಿನ ಆನೇಪುರ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಕಾರು ಅಪಘಾತಗೊಂಡು ತಾಯಿ ಮೃತಪಟ್ಟಿದ್ದು, ಮಗ ಗಂಭೀರ ಗಾಯಗೊಂಡಿದ್ದಾರೆ. ಕೆಜಿಎಫ್ ಮೂಲದ ಪುಷ್ಪಲತಾ (70) ಮೃತ ಮಹಿಳೆ. ಪುಷ್ಪಲತಾ ಪುತ್ರ ಮಂಜುನಾಥ್ ಗಂಭೀರ ಗಾಯಗೊಂಡಿದ್ದಾರೆ. ಕಾರು ನಿಯಂತ್ರಣ
ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ
ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ