ಕೋಲಾರ
ನವೆಂಬರ್ನಲ್ಲಿ ನಡೆಯಲಿದೆ ಬಿಜೆಪಿಯೊಳಗೆ ಕ್ರಾಂತಿ: ಭೈರತಿ ಸುರೇಶ್
ನವೆಂಬರ್ ತಿಂಗಳಿನಲ್ಲಿ ಕ್ರಾಂತಿ ಆಗುವುದು ಕಾಂಗ್ರೆಸ್ನಲ್ಲಿ ಅಲ್ಲ, ಬಿಜೆಪಿಯಲ್ಲಿ ಕ್ರಾಂತಿ ಆಗಲಿದೆ. ಹೀಗಾಗಿ ಅವರು ಆ ವಿಚಾರವನ್ನು ಹೇಳಿಕೊಂಡು ಬರುತ್ತಿದ್ದಾರೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದ್ದಾರೆ. ಕೋಲಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಚರ್ಚಿಸಲು ವಿಷಯವಿಲ್ಲ. ಅದ್ದರಿಂದಲೇ ಅವರಲ್ಲಿ ಆಗುವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ. ಯತ್ನಾಳ್, ವಿಜಯೇಂದ್ರ, ಅಶೋಕ ಎಂದು ಕಿತ್ತಾಡುತ್ತಿದ್ದು, ಅದರಿಂದಲೇ ಕ್ರಾಂತಿ ಸಾಧ್ಯತೆಯಿದೆ ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ,
ಮಾಲೂರು ಬಾರ್ನಲ್ಲಿ ಮಿಕ್ಸ್ಚರ್ ಕೊಡಲಿಲ್ಲವೆಂದು ಕ್ಯಾಷಿಯರ್ನ ಕೊಲೆ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಾರ್ನಲ್ಲಿ ರಾತ್ರಿ ಮದ್ಯ ಸೇವನೆಗೆ ಹೋದ ವ್ಯಕ್ತಿ ಸೈಡ್ಸ್ ನೀಡುವುದಕ್ಕೆ ಬಾರ್ ಕ್ಯಾಷಿಯರ್ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹೋದ ಕ್ಯಾಷಿಯರ್ ಮನೆಯೊಳಗೆ ಹೋಗಬೇಕು ಎನ್ನುವಷ್ಟರಲ್ಲಿ ಆತನ ಹೆಂಡತಿ-ಮಕ್ಕಳ ಕಣ್ಣೆದುರೇ ಚಾಕು
ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀ
ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದರು. ಶ್ರೀ ಜಚನಿ ಅಧ್ಯಯನ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ “ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ”
ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ 3 ದಿನಗಳ ನಂತರ ಶವವಾಗಿ ಪತ್ತೆ
ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದಲ್ಲಿ ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ (50) ಕಾಣೆಯಾಗಿದ್ದು, ಬೇತಮಂಗಲ ಹೋಬಳಿಯ ಐಪಲ್ಲಿ ಅಮಾನಿ ಕರೆಯಲ್ಲಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ. ಬೇತಮಂಗಲ ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಸೂಚನೆ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಇದರಿಂದ ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಸದ್ಯಕ್ಕೆ ನಿರಾಳರಾಗಿದ್ದಾರೆ. ನಂಜೇಗೌಡ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು
ಕೋಲಾರದಲ್ಲಿ ದ್ವಿಚಕ್ರ ವಾಹನಗಳ ಕಳ್ಳ ಅರೆಸ್ಟ್
ಕೋಲಾರದಲ್ಲಿ ಹೊಂಚು ಹಾಕಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಲೀಂಖಾನ್(27) ಬಂಧಿತ ಕಳ್ಳ. ವಿಚಾರಣೆ ವೇಳೆ ಸಹಚರ ನವಾಜ್ ಜೊತೆ ಸೇರಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಕೋಲಾರ ನಗರದ ತೇರಹಳ್ಳಿ ಬೆಟ್ಟದ
ಬಂಗಾರಪೇಟೆ: ಎಕ್ಸ್ಪ್ರೆಸ್ ಹೈವೇನಲ್ಲಿ ಅಪಘಾತಕ್ಕೆ ಮೂವರು ಬಲಿ
ಕೋಲಾರದ ಬಂಗಾರಪೇಟೆ ತಾಲೂಕಿನ ಕಲ್ಕೆರೆ ಬಳಿ ಸೋಮವಾರ ರಾತ್ರಿ ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಶಿವರಾಜ್ , ಅಶೋಕ, ವಿಕ್ರಂಪಾಲ್ ಮೃತಪಟ್ಟವರು. ಅಡುಗೆ ಕ್ಯಾಟರಿಂಗ್ ಗೆ ತೆರಳುತ್ತಿದ್ದ ಟೆಂಪೋ ಹಾಗೂ ಈಚರ್ ವಾಹನ ಡಿಕ್ಕಿಯಾಗಿ
ಮತ್ತೆ ಪತಿಯೊಂದಿಗೆ ಜೀವಿಸಬೇಕೆಂದು ವಿಚ್ಛೇದಿತೆ ಮನವಿ: ನಿರಾಕರಿಸಿದ ಹೈಕೋರ್ಟ್
ಮದುವೆಯಾದ ಮಹಿಳೆ ಪತಿಯೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪದೆ ಆತನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ ಮತ್ತೆ ಆತನೊಂದಿಗೆ ಜೀವನ ನಡೆಸಲು ಬಯಸಿದ್ದು, ಆತ ಒಪ್ಪದಿದ್ದಾಗ ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ. ಆದರೆ ಕೋರ್ಟ್ ಆಕೆಯ ಮನವಿಯನ್ನು ನಿರಾಕರಿಸಿದೆ. ಇದು ಪತಿಗೆ ಪತ್ನಿಯಿಂದ
ಮನೆ ಮುಂದೆ ಆಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ!
ಮನೆ ಮುಂದೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಗ್ರಾಮದಲ್ಲಿ ಧನ್ಯಬಾಯಿ (13) ಮತ್ತು ಚೈತ್ರಾಬಾಯಿ (13) ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ಗುರುವಾರ (ಅ.2) ಮನೆ ಮುಂದೆ
ಮಾಲೂರಿನಲ್ಲಿ ಬಾಲಕಿಯ ಜೀವ ತೆಗೆದ ನಕಲಿ ವೈದ್ಯನ ಚಿಕಿತ್ಸೆ
ಕೋಲಾರದ ಮಾಲೂರಿನ ದೊಡ್ಡಿಗ್ಗಲೂರು ಗ್ರಾಮದಲ್ಲಿ ಎಂಟು ವರ್ಷದ ಬಾಲಕಿ ಈ ನಕಲಿ ವೈದ್ಯರ ಚಿಕಿತ್ಸೆಗೆ ಪ್ರಾಣ ಕಳೆದುಕೊಂಡಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್ನಿಂದಲೇ ಮಗು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಚಿಕಿತ್ಸೆ




