Menu
12

ಬಂಗಾರಪೇಟೆ ಕುಪ್ಪನಹಳ್ಳಿ ಬಳಿ ಕಾರು ಬೈಕ್‌ ಡಿಕ್ಕಿಯಾಗಿ ನಾಲ್ವರ ಸಾವು

ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ಕು ಮಂದಿ ಅಸು ನೀಗಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45) , ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತಪಟ್ಟವರು. ಸುಶ್ಮಿತಾ, ವಿರುತ, ಸುಜಾತ, ಸುನಿಲ್​ ಗಾಯಗೊಂಡವರು. ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ

ಬಂಗಾರಪೇಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ಮಹಿಳೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ಒಂಟಿ ಕಾಡಾನೆಯ ದಾಳಿಗೆ ಒಳಗಾಗಿ ರೈತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿಈ ದುರಂತ ನಡೆದಿದೆ. ಘಟನೆಯಿಂದ ಸಾಕರಸನಹಳ್ಳಿ

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ. 

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ  ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ. 2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ

ಕುಡಿದ ಮತ್ತಿನಲ್ಲಿ ಕೋಲಾರ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ ಭೂಪ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕೋಲಾರ ರೈಲು ನಿಲ್ದಾಣದೊಳಗೆ ಕಾರು ನುಗ್ಗಿಸಿದ್ದಾನೆ. ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಕಾರು ರೈಲು ಪ್ಲಾಟ್‌ಫಾರ್ಮ್ ಮೇಲಿಂದ ಹಳಿಗಳ ಮೇಲೆ ಅಪ್ಪಳಿಸಿ ಕಾರು ಮತ್ತು ರೈಲ್ವೆ ಹಳಿ ಜಖಂಗೊಂಡಿದೆ. ರಾಕೇಶ್‌ ಎಂಬಾತ

ಕೋಚ್‌ ಕಡಿತ ಖಂಡಿಸಿ ಬಂಗಾರಪೇಟೆಯಲ್ಲಿ ಪ್ರಯಾಣಿಕರಿಂದ ರೈಲು ತಡೆ

ಕೋಲಾರದ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲು ತಡೆದು ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ. ಕೆಜಿಎಫ್‌ನಿಂದ ಬೆಂಗಳೂರಿಗೆ ತೆರಳುವ ರೈಲುಗಳಿಗೆ ಕೋಚ್ ಕಡಿಮೆ ಮಾಡಿರುವುದನ್ನು ವಿರೋಧಿಸಿ ಪ್ಯಾಸೆಂಜರ್ ರೈಲು ತಡೆದು ನಿತ್ಯ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ಯೋಗ, ವಿದ್ಯಾಭ್ಯಾಸ

ಶ್ರೀನಿವಾಸಪುರದಲ್ಲಿ ರಮೇಶಕುಮಾರ್ ಅವರಿಂದ ಅರಣ್ಯ ಭೂಮಿ ಒತ್ತುವರಿ: ಜಂಟಿ ಸರ್ವೆ

ಎರಡು ದಶಕಗಳಿಂದ ವಿವಾದದ ಕೇಂದ್ರವಾಗಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಇಂದು) ಜಂಟಿ ಸರ್ವೆ ನಡೆಯಲಿದೆ. ಕಳೆದ ಎರಡು ತಿಂಗಳಲ್ಲಿ ಮೂರು ಬಾರಿ ಜಂಟಿ ಸರ್ವೆ ಕಾರ್ಯ ಮುಂದೂಡಲಾಗಿತ್ತು. ಇಂದು ಜಂಟಿ ಸರ್ವೆ

ಕೋಲಾರದ ನಾಲ್ವರು ತಮಿಳುನಾಡಿನಲ್ಲಿ ಅಪಘಾತಕ್ಕೆ ಬಲಿ

ತಮಿಳುನಾಡಿನ ರಾಣಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಮತ್ತು ಟ್ಯಾಂಕರ್‌ ಡಿಕ್ಕಿಯಾಗಿ ಕೋಲಾರ ಶ್ರೀನಿವಾಸಪುರ ಸೀಗೆಹಳ್ಳಿಯ ನಾಲ್ವರು ಬಲಿಯಾಗಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯುತ್ತಿದ್ದ ಟ್ಯಾಂಕರ್‌ ಇದಾಗಿದ್ದು, ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ

ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ

ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು

ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮುರುಡೇಶ್ವರ ಶೈಕ್ಷಣಿಕ ಪ್ರವಾಸದ ವೇಳೆ ನಾಲ್ವರು ವಿದ್ಯಾರ್ಥಿನಿಯರ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ೫ ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ. ಬುಧವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ