Menu

ಹಲವು ಯುವತಿಯರೊಂದಿಗೆ ಸೆಕ್ಸ್‌ ವೀಡಿಯೊ ವೈರಲ್‌: ಮಡಿಕೇರಿಯ ಯುವಕ ಅರೆಸ್ಟ್‌

ಯುವಕನೊಬ್ಬ ಹಲವು ಯುವತಿಯರೊಂದಿಗೆ ಸೆಕ್ಸ್‌ ಮಾಡಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬಾತನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ. ಆರೋಪಿಯು ಯುವತಿಯರ ಜತೆಗಿನ ಸೆಕ್ಸ್‌ ವೀಡಿಯೊ ರೆಕಾರ್ಡ್ ಮಾಡುತ್ತಿದ್ದ. ಈ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಇದಕ್ಕೆ ಸಾರ್ವಜನಿಕ ವಲಯದಿಂದಲೂ ತೀವ್ರ

ಮಡಿಕೇರಿ: ಪತ್ನಿಗೆ ವೀಡಿಯೊ ಕಾಲ್ ಮಾಡಿ ಪತಿ ಲೈವ್ ಸುಸೈಡ್

ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಎಂಬಾತ ಪತ್ನಿಗೆ ವೀಡಿಯೊ ಕಾಲ್ ಮಾಡಿ ಲೈವ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ತವರಿನಲ್ಲಿದ್ದ ಪತ್ನಿ

ವಿರಾಜಪೇಟೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಕೊಡಗು ಜಿಲ್ಲೆಯ ವಿರಾಜಪೇಟೆ ಪಾಲಿಬೆಟ್ಟ ಬಳಿಯ ಎಮ್ಮೆಗುಂಡಿ ತೋಟದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿದ್ದಾರೆ. ಹಾಸನ ಸಮೀಪದ ರಾಮನಾಥಪುರದ ಹನುಮಂತ (57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ. ಇತ್ತೀಚೆಗೆ ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿಗೆ ಹಲವರು ಬಲಿಯಾಗುತ್ತಿದ್ದಾರೆ, ಕಾಡಾನೆ ಮತ್ತು ಹುಲಿ

ಭುಜನೋವೆಂದು ಕ್ಲಿನಿಕ್‌ನಲ್ಲಿ ಇಂಜೆಕ್ಷನ್‌: ಕೊಡಗಿನಲ್ಲಿ ಯುವಕ ಸಾವು

ಕೊಡಗಿನ ಸುಂಟಿಕೊಪ್ಪದಲ್ಲಿ ಭುಜ ನೋವು ಎಂದು ಖಾಸಗಿ ಕ್ಲಿನಿಕ್‌ಗೆ ಹೋಗಿ ಇಂಜೆಕ್ಷನ್‌ ಪಡೆದುಕೊಂಡ ಯುವಕ ಮೃತಪಟ್ಟಿದ್ದಾನೆ. ವಿನೋದ್ (34) ಮೃತಪಟ್ಟ ಯುವಕ. ವಿನೋದ್ ಭುಜ ನೋವು ಬಾಧಿಸುತ್ತಿದೆಯೆಂದು ಸಂಜೆ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಅಲ್ಲಿ ವೈದ್ಯರು ಅವರಿಗೆ

ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿಎಂ ಘೋಷಣೆ

ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ಮಡಿಕೇರಿ ವಸತಿ ಶಾಲೆಗೆ ಬೆಂಕಿ: 2ನೇ ತರಗತಿ ವಿದ್ಯಾರ್ಥಿ ಸಾವು

ವಸತಿ ಶಾಲೆಯ ಭೀಕರ ಅಗ್ನಿ ಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವದಹನಗೊಂಡಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ವಸತಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಪುಷ್ಪಕ್ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ

ಪೊನ್ನಂಪೇಟೆಯಲ್ಲಿ ಪತ್ನಿಗೆ ಗುಂಡು ಹಾರಿಸಿದ ಯೋಧ

ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೊಣಗೇರಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನು ಕಾರ್ಯಪ್ಪ ಗುಂಡಿಕ್ಕಿದ ಆರೋಪಿ, ಆತನ ಪತ್ನಿ ದೀಪಿಕಾ ದೇಚಮ್ಮ (32) ಗುಂಡೇಟಿನಿಂದ

ರಜೆಯಲ್ಲಿ ಬಂದಿದ್ದ ಯೋಧ ಕೊಡಗಿನಲ್ಲಿ ಅಪಘಾತಕ್ಕೆ ಬಲಿ

ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ. ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ.  ಮದುವೆ

ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ

ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ  ರಸ್ತೆ ಬದಿಯಲ್ಲಿ

ತೆನ್ನೀರ ಮಹಿನ ನನ್ನ ಸಾವಿಗೆ ನೇರ ಹೊಣೆ: ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಡೆತ್‌ನೋಟ್‌

ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತನ ಡೆತ್‌ ನೋಟ್‌ನಲ್ಲಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನ  Tenneera Maheena (9449156215) ನನ್ನ ಸಾವಿಗೆ ನೇರ ಹೊಣೆ ಎಂದು ಬರೆದಿರುವುದು ಪತ್ತೆ ಯಾಗಿದೆ.