ಮಂಡ್ಯ
ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ಸಂಘಟನೆಗಳ ಪ್ರತಿಭಟನೆ
ಕೆಆರ್ಎಸ್ ಅಣೆಕಟ್ಟೆಯಿಂದ ಕಾವೇರಿ ನೀರನ್ನು ಜಿಲ್ಲೆಯ ಎಲ್ಲಾ ನಾಲೆಗಳಿಗೂ ಹರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ, ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘ, ರೈತ ಸಂಘ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಒಣಗುತ್ತಿರುವ ಬೆಳೆಗಳಿಗೆ ತುರ್ತಾಗಿ ನೀರು ಹರಿಸಿ ಬೆಳೆ ರಕ್ಷಣೆ ಮಾಡಿಕೊಳ್ಳಲು ಸರ್ಕಾರ ನೆರವಾಗಬೇಕು, ಅಣೆಕಟ್ಟೆಯಲ್ಲಿ ೯೦ ಅಡಿ ನೀರಿದ್ದರೂ ನಾಲೆಗಳಿಗೆ ಹರಿಸಲು ವಿಳಂಬ ಮಾಡಬಾರದು
ಚುರುಕುಗೊಂಡ ಮುಂಗಾರು ಮಳೆ: ಕೆಆರ್ಎಸ್ಗೆ ದಾಖಲೆಯ ಒಳಹರಿವು
ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ಒಳಹರಿವು ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಉಗಮ ಸ್ಥಾನವಾದ ತಲಕಾವೇರಿ, ಭಾಗಮಂಡಲ ಮತ್ತು ಮಲೆನಾಡು ಭಾಗದಲ್ಲಿ
ಮಳವಳ್ಳಿಯಲ್ಲಿ ಕರಕಲಾದ ಶವ ಪತ್ತೆ ಕೇಸ್: ವಿವಾಹಿತೆ ಜೊತೆ ಸ್ನೇಹ, ಕೊಲೆ, ಆತ್ಮಹತ್ಯೆ
ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಸತ್ತೆಗಾಲ ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ರಹಸ್ಯವನ್ನು ಬಯಲಿಗೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ. ನಳಿನಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪ್ರಿಯಕರ ತಮಿಳುನಾಡು ಉಪ್ಪಾರಹಳ್ಳಿಯ ರಾಜಶೇಖರ್ ಆಕೆಯನ್ನು
ಶ್ರೀರಂಗಪಟ್ಟಣದಲ್ಲಿ 200 ಎಕರೆ ಸರ್ಕಾರಿ ಜಮೀನು ಕಬಳಿಕೆ: ಅಧಿಕಾರಿಗಳು ಸೇರಿ 9 ಮಂದಿ ಅರೆಸ್ಟ್
ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ವೆ ನಂಬರ್ 411ರಲ್ಲಿರುವ 200 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿರುವ ಪ್ರಕರಣವೊಂದು ಬಯಲಾಗಿದೆ. ತಾಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೊಹಮ್ಮದ್ ಹುಸೇನ್ ಈ ಹಗರಣದಲ್ಲಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ
ಅನೈತಿಕ ಸಂಬಂಧ ಶಂಕೆ: ಪತ್ನಿಯ ಕೊಲೆಗೈದ ಪತಿ
ಶ್ರೀರಂಗಪಟ್ಟಣ ತಾಲೂಕಿನ ಆಲಗೂಡು ಗ್ರಾಮದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ರಶ್ಮಿ ಕೊಲೆಯಾದ ಮಹಿಳೆ, ಆಕೆಯ ಪತಿ ಆಲಗೂಡು ಗ್ರಾಮದ ರಮೇಶ್ ಕೊಲೆ ಆರೋಪಿ, ಕಳೆದ ಕೆಲವು
ಪೋಟೊ ಕ್ರೇಜ್: ಚನ್ನಪಟ್ಟಣದ ಐವರು ಮುತ್ತತ್ತಿಯಲ್ಲಿ ಕಾವೇರಿ ಪಾಲು
ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಈಜಲು ಹೋದ ಐವರು ಮುಳುಗಿ ಮೃತಪಟ್ಟಿದ್ದಾರೆ. ಮೃತರು ರಾಮನಗರದ ಚನ್ನಪಟ್ಟಣದಿಂದ ಇಲ್ಲಿಗೆ ಪ್ರವಾಸಿಗಳಾಗಿ ಬಂದಿದ್ದವರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ಕುಟುಂಬ ಮುತ್ತತ್ತಿಯ ಮುತ್ತತ್ತಿರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ
ವ್ಯಕ್ತಿಯ ಕೊಲೆಗೈದು ಬೈಕ್ನಲ್ಲಿ ಶವ ಸಾಗಿಸುವಾಗ ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಸ್ನೇಹಿತ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸ್ನೇಹಿತರು ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿ ಶವವನ್ನು ಬೈಕ್ನಲ್ಲಿ ಕೂರಿಸಿಕೊಂಡು ಸಾಗಿಸುವ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ. ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ
ಮಂಡ್ಯದಲ್ಲಿ ತಂದೆ, ತಾಯಿ, ಮಗನ ಸಾವು
ಮಂಡ್ಯದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ತಂದೆ ನೇಣಿ ಬಿಗಿದುಕೊಂಡಿದ್ದರೆ, ತಾಯಿ ಮತ್ತು ಮಗ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಪ್ರಭಾಕರ್ (ತಂದೆ), ಜ್ಯೋತಿ (ತಾಯಿ) ಮತ್ತು ಸಂತೋಷ್ (ಪುತ್ರ) ಎಂದು ಗುರುತಿಸಲಾಗಿದೆ. ಜ್ಯೋತಿ ಮತ್ತು ಅವರ ಪುತ್ರ
ತಾಯಿ ಬೈದರೆಂದು ಪತ್ರ ಬರೆದಿಟ್ಟು ಮನೆ ತೊರೆದ ಮಂಡ್ಯದ ಬಾಲಕಿಯರು
ತಾಯಿ ಬೈದಿದ್ದಕ್ಕೆ ಸಿಟ್ಟಾಗಿ ಸೋದರಿ ಬಾಲಕಿಯರಿಬ್ಬರು ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸೋದರಿಯರು. ಯಾವುದೋ ವಿಷಯಕ್ಕೆ ತಾಯಿ ಬೈದಿದ್ದಾರೆ. ಇದರಿಂದ ನೊಂದು ಭಾವುಕ
ನಾಗಮಂಗಲ ಕೆರೆಯಲ್ಲಿ ಈಜಲು ಹೋಗಿ ಯುವಕರಿಬ್ಬರ ಸಾವು
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಯರಗನಹಳ್ಳಿ ಬಳಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕರಿಬ್ಬರು ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪ್ರಕಾಶ್ ಗೌಡ (24) ಮತ್ತು ಯಶಸ್ (23) ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಯರಗನಹಳ್ಳಿ ಕೆರೆಯಲ್ಲಿ ಈಜಲು ಹೋದಾಗ ಈ ದುರಂತ




