Menu

ಪ್ರೀತಿಸಿ ಮದುವೆಯಾಗಿ ಗಂಡನ ಸ್ನೇಹಿತನಿಂದಲೇ ತಾಳಿ ಕಟ್ಟಿಸಿಕೊಂಡಳು

ಮನೆಯವರು ಬೇಡವೆಂದರೂ ಕಾಡಿಸಿ ಪೀಡಿಸಿ ಇಷ್ಟಪಟ್ಟವನನ್ನೇ ಮದ್ವೆಯಾಗಿದ್ದ ಮಹಿಳೆ, ಈಗ ಗಂಡನನ್ನು ಬಿಟ್ಟು ಆತನ ಸ್ನೇಹಿತನಿಂದಲೇ ತಾಳಿ ಕಟ್ಟಿಸಿಕೊಂಡ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಬನ್ನಂಗಾಡಿಯಲ್ಲಿ ನಡೆದಿದೆ. ಮದುವೆಯಾಗಿ ಎರಡು ವರ್ಷದ ಬಳಿಕ ತಂಗಿ ತಂಗಿ ಎಂದೇ ಕರೆಯುತ್ತಿದ್ದ ಗಂಡನ ಸ್ನೇಹಿತನ ಜತೆ ಹೋಗಿ ಮದುವೆಯಾಗಿದ್ದಾಳೆ. ಬನ್ನಂಗಾಡಿಯ ಸಾಗರ್ ಹಾಗೂ ಹರವು ಗ್ರಾಮದ ರಕ್ಷಿತಾ ಐದು ವರ್ಷದಿಂದ ಪ್ರೀತಿಸುತ್ತಿದ್ದವರು, ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮನೆಯಿಂದ ಪರಾರಿಯಾಗಿ ಗಂಡನ ಸ್ನೇಹಿತನಿಂದಲೇ

ಆದಿಚುಂಚನಗಿರಿ ಮಠದಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮಂಡ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣಗೊಂಡಿರುವ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ, ನಿರ್ಮಲಾನಂದ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಪ್ರಧಾನಿ ದೇವೇಗೌಡ, ಸಚಿವ

ಅಕ್ರಮ ಸಂಬಂಧ: ಮಂಡ್ಯದಲ್ಲಿ ಪ್ರಿಯಕರನೊಂದಿಗೆ ಸೇರಿ ಗಂಡನ ಮುಗಿಸಿದ ಹೆಂಡತಿ

ಮಂಡ್ಯದ ಮರಳಗಾಲ ಬಳಿ ಅರ್ಚಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇದು ಅಕ್ರಮ ಸಂಬಂಧದ ಹಿನ್ನೆಲೆ ನಡೆದ ಕೊಲೆ ಎಂಬ ವಿಚಾರವನ್ನು ಬಯಲಿಗೆಳೆದಿದ್ದಾರೆ. ತನ್ನ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗಬಾರದೆಂದು ಪತ್ನಿಯು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿಸಿದ್ದಾಳೆ. ಶಾಲಿನಿ

ಮಗಳ ಲವ್‌ ಮ್ಯಾರೇಜ್‌ಗೆ ಸಹಕರಿಸಿದ ಯುವಕರ ಮೇಲೆ ತಂದೆಯಿಂದ ಮಾರಣಾಂತಿಕ ಹಲ್ಲೆ

ಮಂಡ್ಯದ ಕೆಆರ್‌ ಪೇಟೆ ತಾಲೂಕಿನ ಬೊಮ್ಮಾಲಪುರ ಗ್ರಾಮದಲ್ಲಿ ಮಗಳ ಲವ್ ಮ್ಯಾರೇಜ್‌ಗೆ ಸಹಾಯ ಮಾಡಿದ್ದಕ್ಕೆ ಯುವಕರ ಮೇಲೆ ತಂದೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸೈಜ್​ ಕಲ್ಲಿನಿಂದ ಕಾಲು ಜಜ್ಜಿ, ವಿವಸ್ತ್ರಗೊಳಿಸಿ ಗುಂಪು ಹಲ್ಲೆ ನಡೆಸಿ ವೀಡಿಯೊ ಮಾಡಿಕೊಂಡ ಘಟನೆ ನಡೆದಿದೆ. ಈಘಟನೆಯು

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಬಲಿ

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು.

ಮಳವಳ್ಳಿಯ ಮನೆ ಜಗುಲಿಯಲ್ಲಿ ವ್ಯಕ್ತಿ ಶವವಾಗಿ ಪತ್ತೆ

ಮಂಡ್ಯದ ಮಳವಳ್ಳಿ ತಾಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆ ಜಗುಲಿಯ ಮೇಲೆ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ. ಅಕ್ಕಮನಕೊಪ್ಪಲು ಗ್ರಾಮದ ಮಂಜು (44) ಅನುಮಾನಾಸ್ಪದವಾಗಿ ಮೃತಪಟ್ಟವರು, ಇವರು ಬನ್ನೂರಿನಲ್ಲಿ ವ್ಯಾಪಾರಿಯಾಗಿದ್ದರು. ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು,

ಮಳವಳ್ಳಿಯಲ್ಲಿ ವಿವಾಹಿತನ ಜೊತೆ ವಿದ್ಯಾರ್ಥಿನಿಯ ಪ್ರೀತಿ: ಮಗಳು, ತಾಯಿ ಆತ್ಮಹತ್ಯೆ

ಮಂಡ್ಯದ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಕುಂತಲಾದೇವಿ (46), ಪ್ರಿಯಾಂಕ (19) ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ ಮತ್ತು ಮಗಳು. ಮಗಳು ಪ್ರಿಯಾಂಕಳ ಮಗಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆಕೆ ಕೋಡಿಹಳ್ಳಿ ಗ್ರಾಮದ

ನಾಗಮಂಗಲದಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಲಸಿಗರಿಗೆ ಭೂಮಿ: ತನಿಖೆಗೆ ಆಗ್ರಹ

ನಾಗಮಂಗಲ ತಾಲೂಕಿನಲ್ಲಿ ಬೃಹತ್‌ ಪ್ರಮಾಣದಲ್ಲಿ ಭೂ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವೀಂದ್ರ ಎಂಬವರು ಆರೋಪಿಸಿದ್ದಾರೆ. ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4

ಮದುವೆಗೆ ಐದು ದಿನ ಬಾಕಿ: ಮಂಡ್ಯದಲ್ಲಿ ಆಸ್ತಿಗಾಗಿ ತಮ್ಮನ ಕೊಲೆಗೈದ ಅಣ್ಣ

ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣನೊಬ್ಬ ಸದ್ಯದಲ್ಲೇ ಮದುವೆಯಾಗಲಿದ್ದ ತಮ್ಮನನ್ನು ಇರಿದು ಕೊಂದಿರುವ  ಘಟನೆ ನಡೆದಿದೆ.  ಯೋಗೇಶ್ (30) ಅಣ್ಣ ಮತ್ತು ಆತನ ಮಕ್ಕಳಿಂದ ಕೊಲೆಯಾದವರು. ಯೋಗೇಶ್‌ಗೆ ಇದೇ ತಿಂಗಳು 21 ರಂದು ಮದುವೆ ನಿಶ್ಚಯವಾಗಿತ್ತು. ಮನೆಯಲ್ಲಿ ಮದುವೆಯ ಸಂಭ್ರಮವಿತ್ತು. ಸಂಬಂಧಿಕರಿಗೆಲ್ಲ

ಅಕ್ಕಿ ತುಂಬಿದ ಲಾರಿ ಪಲ್ಟಿ: ಇಬ್ಬರು ಸಾವು

ಮಂಡ್ಯ:ಮಳವಳ್ಳಿ ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು ಮಾರ್ಗದಲ್ಲಿ